ಕೃಷಿ ಕೆಲಸಕ್ಕಾಗಿ 5 ಲಕ್ಷದವರೆಗೂ ಬಡ್ಡಿ ರಹಿತ ಸಾಲ ಪಡೆದುಕೊಳ್ಳಿ

ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…! ರೈತರಿಗೆ ಸಹಾಯವಾಗಲೆಂದು ಕರ್ನಾಟಕ ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು … Read more

ಪೋಸ್ಟ್ ಆಫೀಸ್ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ..! Apply Now..!

ಸರ್ಕಾರಿ ಉದ್ಯೋಗ ನೇಮಕಾತಿ: ಡಿಸೆಂಬರ್ ತಿಂಗಳು 45,000 ಖಾಲಿ ಹುದ್ದೆಗಳ ನೇಮಕಾತಿ ನೀವು ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದರೆ, ಇಲ್ಲಿದೆ ಒಂದು ದೊಡ್ಡ ಸುದ್ದಿ! ರೈಲ್ವೆ, ಎಸ್‌ಎಸ್‌ಸಿ, ಪೋಸ್ಟ್ ಆಫೀಸ್, ಬ್ಯಾಂಕಿಂಗ್, ಡಿಫೆನ್ಸ್ ಮತ್ತು ಇತರೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ 45,000 ಕ್ಕೂ ಹೆಚ್ಚು ಹುದ್ದೆಗಳನ್ನು ಪ್ರಕಟಿಸಲಾಗಿದೆ. ರಾಷ್ಟ್ರವ್ಯಾಪಿ ಅಭ್ಯರ್ಥಿಗಳಿಗೆ ಅಪ್ಲಿಕೇಶನ್‌ಗಳು ತೆರೆದಿರುತ್ತವೆ ಮತ್ತು ನೀವು ತಿಳಿದುಕೊಳ್ಳಬೇಕಾದ ಎಲ್ಲವೂ ಇಲ್ಲಿದೆ. ನೇಮಕಾತಿಯ ಮುಖ್ಯಾಂಶಗಳು:• ನೇಮಕಾತಿ ಇಲಾಖೆಗಳು:• ರೈಲ್ವೆಗಳು• SSC• ಅಂಚೆ ಕಛೇರಿ• ಬ್ಯಾಂಕಿಂಗ್• ರಕ್ಷಣಾ• ಪೊಲೀಸ್ ಮತ್ತು ಇತರ ಸರ್ಕಾರಿ … Read more

ಗೃಹಲಕ್ಷ್ಮಿ ಗುಡ್ ನ್ಯೂಸ್..! ಮೂರು ಕಂತಿನ ಹಣ ಒಟ್ಟಿಗೆ ಜಮಾ 15ನೇ ಕಂತಿನ ಜಮಾ ಯಾವಾಗ ಈಗಲೇ ತಿಳಿಯಿರಿ

ನಮಸ್ಕಾರಗಳು ಸ್ನೇಹಿತರೆ ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತ  ಮಾಹಿತಿ  ಏನು ಅಂದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ  ಸರಕಾರವು ನೀಡಿರುವ ಗೃಹಲಕ್ಷ್ಮಿ ಯೋಜನೆಯ ಮೂಲಕ ಈಗ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಈಗ 14 ಕಂತಿನ ಹಣವನ್ನು ಕಂತಿನ ಹಣವ ಕೂಡ ಪಡೆದುಕೊಂಡಿದ್ದಾರೆ. ಆದರೆ ಈಗ 14ನೇ ಕಂತಿನ ಹಣ ಕೆಲವೊಂದಷ್ಟು ಮಹಿಳೆಯರ ಖಾತೆಗಳಿಗೆ ಜಮಾ ಆಗಿದೆ. ಇನ್ನೂ ಕೆಲವೊಂದಿಷ್ಟು ಮಹಿಳೆಯರ ಖಾತೆಗಳಿಗೆ ಜಮಾ ಆಗಿಲ್ಲ. … Read more

ರಾಜ್ಯದ ಪೊಲೀಸ್ ಇಲಾಖೆಯಲ್ಲಿ 4000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಪಿಯುಸಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು..! Click Here Now..!

Police Constable job requirement 2024 ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಪೋಲಿಸ್ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗಾಗಿ ಹಲವು ದಿನಗಳಿಂದ ಕಾಯುತ್ತಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸಿಹಿ ಸಿದ್ದು ನೀಡಲು ಸಜ್ಜಾಗಿದೆ. ಆ ಸಿಹಿ ಸುದ್ದಿ ಏನೆಂದರೆ ಇನ್ನು ಕೆಲವೇ ದಿನಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸುಮಾರು 4,115 ಪೊಲೀಸ್ ಕಾನ್ಸ್ಟೇಬಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕೆಳಗಿನ ಲೇಖನದಲ್ಲಿ ನಾವು ನಿಮಗೆ ಈ ಹುದ್ದೆಗಳಿಗೆ ಅರ್ಜಿ ದಿನಾಂಕ … Read more

ರೈತರಿಗೆ ಬಂತು ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಭಾಗ್ಯ..! ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಳಸಿ ಇಂಧನದ ಹಣವನ್ನು ಉಳಿಸಿ..! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಟ್ರಾಕ್ಟರುಗಳು, HVAC ಕ್ಯಾಬಿನ್‌ಗಳೊಂದಿಗೆ ಸುಧಾರಿತ ಯುಟಿಲಿಟಿ ಟ್ರಾಕ್ಟರುಗಳು ಮತ್ತು ಮುಂದಿನ ಜನ್ ಮಾಡ್ಯುಲರ್ ಸ್ಮಾರ್ಟ್ ಕೃಷಿ ಪರಿಹಾರಗಳನ್ನು ಹ್ಯಾನೋವರ್‌ನಲ್ಲಿರುವ ಕಂಪನಿಯು ವೈಶಿಷ್ಟ್ಯಗೊಳಿಸಿದೆ. TAFE ನ ಇಂಜಿನಿಯರಿಂಗ್ ತಂಡಗಳು ಭವಿಷ್ಯದ ತನ್ನ ಟ್ರಾಕ್ಟರುಗಳಿಗಾಗಿ ಬಹು ಇಂಧನ ತಂತ್ರಜ್ಞಾನಗಳಲ್ಲಿ ಕೆಲಸ ಮಾಡುತ್ತಿವೆ. ಅವುಗಳಲ್ಲಿ ಒಂದು ಡಿ-ಮೀಥೈಲ್ ಈಥರ್ (DME). eTAuto DME ಯಲ್ಲಿ ಕಾರ್ಯನಿರ್ವಹಿಸುವ ಒಂದು ಮೂಲಮಾದರಿಯನ್ನು ಈಗಾಗಲೇ ತಯಾರಿಸಲಾಗಿದೆ ಎಂದು ತಿಳಿಯುತ್ತದೆ. TAFE ಅದರ ಕಾಂಪ್ಯಾಕ್ಟ್, ಪ್ರಯೋಜನಕಾರಿ ಮತ್ತು ನವೀನ ಟ್ರಾಕ್ಟರ್‌ಗಳು ಮತ್ತು ಸ್ಮಾರ್ಟ್ ಕೃಷಿ … Read more

ಉಚಿತ ಸೋಲಾರ್ ಭಾಗ್ಯ..! ಈಗಲೇ ಅರ್ಜಿ ಸಲ್ಲಿಸಿ ಸರ್ಕಾರದಿಂದ ಉಚಿತ ಸೋಲಾರ್ ಪಡೆದುಕೊಳ್ಳಿ..! Apply Now..!

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯೋದಯ ಹೊಸ ಯೋಜನೆ ಅಡಿಯಲ್ಲಿ ಸೌರಪಲಕ ಪಡೆದುಕೊಳ್ಳಿ…! ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು…! ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೆಯೇ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದಿಂದ ಬರುವಂತಹ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕೇಂದ್ರ ಸರ್ಕಾರದಿಂದ ಹೊಸ ಯೋಜನೆಯ ಬಗ್ಗೆ ತಿಳಿಯೋಣ ಬನ್ನಿ…! ಅದುವೇ ಪ್ರಧಾನ ಮಂತ್ರಿ ಸೂರ್ಯೋದಯ ಸೌರಫಲಕ ಯೋಜನೆ..! ಹೌದು ಸ್ನೇಹಿತರೆ ಈ ಹೊಸ ಯೋಜನಾ … Read more

ಉಚಿತ ಮಿನಿ ಟ್ಯಾಕ್ಟರ್ ಪಡೆದುಕೊಳ್ಳಬೇಕೇ ಹಾಗಿದ್ದರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..! Click Here

ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಉಪಯೋಗವಾಗುವಂತಹ ಸಣ್ಣ ಟ್ಯಾಕ್ಟರ್ ಹಾಗೂ ಪವರ್ ಟಿಲ್ಲರ್ ಮತ್ತು ಮುಂತಾದ ಯಂತ್ರೋಪಕರಣಗಳನ್ನು ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ರೈತರಿಗೆ ನೀಡಲಾಗುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಯಂತ್ರೋಪಕರಣಗಳ ಖರೀದಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾವೆಲ್ಲ ಯಂತ್ರೋಪಕರಣಗಳು ಈ ಸಬ್ಸಿಡಿ ದರದಲ್ಲಿ ಸಿಗುತ್ತಿವೆ ಎಂಬ ಸಂಪೂರ್ಣ ವಿವರವನ್ನು ಈ … Read more

ಬೆಳೆ ಪರಿಹಾರ ಜಮಾ ಆಗಬೇಕೆಂದರೆ ಕೂಡಲೇ ಈ ಕೆಲಸವನ್ನು ಮಾಡಿ…! ಈ ನಿಯಮವನ್ನು ಪಾಲಿಸುವುದು ಕಡ್ಡಾಯ..

ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲು ರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ. ರೈತರ ಭಾಂದವರ ಗಮನಕ್ಕೆ ಮುಂಗಾರು ಬೆಳೆ ಆಕ್ಷೇಪಣೆ ಹಾಗೂ ಮಹಜರ್ ಮಾಡಲು ಅವಕಾಶ ನೀಡಲಾಗಿದ್ದು ತಪ್ಪಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು ಶೀಘ್ರವಾಗಿ ಸರಿಪಡಿಸಿಕೊಳಲ್ಲು ಈ ಮೂಲಕ ತಿಳಿಸಲಾಗಿದೆ. ಸದ್ಯದಲ್ಲಿ ರಾಜ್ಯ ಸರ್ಕಾರ ಜನರಿಗೆ ಸರ್ಕಾರವು ಬೆಳೆವಿಮೆ ಪರಿಹಾರ … Read more

ಭೂ ಮಾಪಕ ಹುದ್ದೆಗಳಿಗೆ ಪಿಯುಸಿ ಪಾಸಾದವರಿಗೆ ಅರ್ಜಿ ಅವಕಾಶ..! ಈ ಕೂಡಲೇ ಅರ್ಜಿ ಸಲ್ಲಿಸಿ..!

ಭೂಮಾಪಕರ ಹುದ್ದೆಗಳ ನೇಮಕಾತಿ (Land surveyor Recruitment 2024)..? ಹೌದು ಸ್ನೇಹಿತರೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ (KPSC) ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.! ಹೌದು ಸ್ನೇಹಿತರೆ 190 (HK) ಹಾಗೂ 560 (RPC) ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ (Land surveyor … Read more

ಪಿ ಎಂ ಕಿಸಾನ್ 19ನೇ ಕಂತಿನ ಹಣ ಬಿಡುಗಡೆಗೆ ಡೇಟ್ ಫಿಕ್ಸ್..! ನಿಮ್ಮ ಖಾತೆಗೆ ಜಮಾ ಆಗಲಿದೆಯ ಈಗಲೇ ಚೆಕ್ ಮಾಡಿಕೊಳ್ಳಿ.! Check It Now..!

PM kisan 19th installment date :-  ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿ ಮೂಲಕ ನಮ್ಮ ಕರ್ನಾಟಕದ ಸಮಸ್ತ ಜನರಿಗೆ (PM kisan 19th installment date) ತಿಳಿಸುವುದೇನೆಂದರೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆಯ 19ನೇ ಕಂತಿನ ಹಣ ಪಡೆಯಲು ಕೇಂದ್ರ ಸರಕಾರ ಹೊಸ ರೂಲ್ಸ್ ಜಾರಿಗೆ ತಂದಿದ್ದು ಈ ರೂಲ್ಸ್ ಪಾಲಿಸಿದವರಿಗೆ ಮಾತ್ರ ಪಿಎಂ ಕಿಸಾನ್ (PM kisan 19th installment date) ಯೋಜನೆಯ 19ನೇ ಕಂತಿನ ಹಣ ಜಮಾ ಆಗುತ್ತದೆ … Read more