ಕರ್ನಾಟಕ ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ ಆರಂಭ : ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಈ ನೇಮಕಾತಿ ಅಧಿಸೂಚನೆ ಬಿಡುಗಡೆ! ಅಸಕ್ತರು ಬೇಗನೆ ಅರ್ಜಿ ಸಲ್ಲಿಸಿ Karnataka Veterinary Doctor Recruitment 2024

ಕರ್ನಾಟಕ ರಾಜ್ಯದ್ಯಂತ ಖಾಲಿ ಇರುವ ಪಶು ವೈದ್ಯಾಧಿಕಾರಿಗಳ ನೇಮಕಾತಿ ಕುರಿತು ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕುತ್ತಿಗೆ ಆಧಾರದ ಮೇಲೆ 400 ಪಶು ವೈದ್ಯಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತವಾಗಿ ಅಧಿಸೂಚನೆ ಬಿಡುಗಡೆ ಹೊಂದಿರುವುದು ಹಲವಾರು ಅಭ್ಯರ್ಥಿಗಳ ಮುಖದಲ್ಲಿ ಮಂದಹಾಸ ತಂದಂತಿದೆ. ಈ ನೇಮಕಾತಿಯ ಕುರಿತು ನಾವು ನಿಮಗೆ ಸಂಪೂರ್ಣ ಅಧಿಕೃತ ಮಾಹಿತಿಯನ್ನು ತಿಳಿಸಲಿದ್ದು ನೀವೆಲ್ಲ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ. ಜ್ಞಾನ ಸಮೃದ್ಧಿ ಜಾಲತಾಣದಿಂದ ಪ್ರತಿಯೊಬ್ಬರಿಗೂ ನಮಸ್ಕಾರಗಳು. ನಮ್ಮ ಈ ಜ್ಞಾನ … Read more

ಪಿಎಂ ಕಿಸಾನ್ ಸಮ್ಮಾನ್ ನಿಧಿ 17ನೆಯ ಕಂತಿನ 2000 ರೂಪಾಯಿ ಹಣವು ರೈತರ ಖಾತೆಗೆ ನೇರವಾಗಿ ಜಮವಾಗಿದೆ | ರೈತ ಬಾಂಧವರೇ ನಿಮ್ಮ ಖಾತೆಗೆ ಜಮವಾಗಿದೆಯಾ ಎಂದು ಈಗಲೇ ತಿಳಿದುಕೊಳ್ಳಿ

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು! ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಯೋಜನೆಯನ್ನು ಜಾರಿಗೆ ತಂದಿದ್ದು ವರ್ಷಕ್ಕೆ ಆರು ಸಾವಿರ ರೂಪಾಯಿ ಅಂದರೆ ಮೂರು ಕಂತಿನಲ್ಲಿ ನೀಡುತ್ತಿದ್ದು, ಇಲ್ಲಿಯವರೆಗೆ 2000ಯಂತೆ ಹದಿನಾರು ಕಂತನ್ನು ರೈತ ಬಾಂಧವರಿಗೆ ನೀಡಲಾಗಿದ್ದು ಇದೀಗ 17ನೇ ಕಂತಿನ ಸಾವಿರ ರೂಪಾಯಿ ಹಣ ಬಿಡುಗಡೆಯಾಗಿದ್ದು ಇದರ ಒಂದು ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ನಿಮಗೆ ನಾವು ಸಂಪೂರ್ಣವಾಗಿ ತಿಳಿಸಲಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಗೆ ಅರ್ಹರಿರುವ ಎಲ್ಲಾ ಪ್ರತಿಯೊಬ್ಬ ರೈತರು ಈಗಲೇ ಈ … Read more

ನೋಟು ಮುದ್ರಣ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಕೆ ಆರಂಭವಾಗಿದೆ

ಭಾರತ ಸರ್ಕಾರದ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ನೋಟು ಮುದ್ರಣಾಲಯ ಸಂಸ್ಥೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈಗ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬೇಕು ಇರುವಂತಹ ಸಮಸ್ತ ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಒಂದು ಲೇಖನದಲ್ಲಿ ನೀಡಲಾಗುತ್ತಿದ್ದು ಉದ್ಯೋಗಕ್ಕಾಗಿ ಅಲೆಯುತ್ತಿರುವಂತಹ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ನಮ್ಮ ಈ ಜ್ಞಾನ ಸಮೃದ್ಧಿ … Read more

ಜಿಲ್ಲಾ ಆಸ್ಪತ್ರೆಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನ : ಅಸಕ್ತರು ಬೇಗನೆ ಅಪ್ಲೈ ಮಾಡಿ DHFWS Chitradurga Recruitment

ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳು ಬೇಗನೆ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಚಿತ್ರದುರ್ಗದಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಆದಿ ಸೂಚನೆಯನ್ನು ಹೊರಡಿಸಿ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಪ್ರತಿಯೊಬ್ಬರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಅನೇಕ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು … Read more

ರಾಜ್ಯದಂತ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಘೋಷಿಸಿದ ಹವಾಮಾನ ಇಲಾಖೆ : ನಿಮ್ಮ ಜಿಲ್ಲೆಯಲ್ಲೂ ಮಳೆ ಬರಲಿದೆಯಾ? ಈಗಲೇ ತಿಳಿಯಿರಿ

ಹವಾಮಾನ ಇಲಾಖೆಯು ಘೋಷಿಸಿದ ಅಧಿಕೃತ ಮಾಹಿತಿಯ ಪ್ರಕಾರ ರಾಜ್ಯದ ಒಟ್ಟು 17 ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಅಧಿಕೃತ ಘೋಷಣೆಯನ್ನು ಮಾಡಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಹಾಗೂ ಯಾವ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂಬ ಹವಾಮಾನ ಇಲಾಖೆಯ ಮಾಹಿತಿಯನ್ನು ಬಿಡುಗಡೆ ಮಾಡಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಈ ಒಂದು ಮಳೆ ಆಗುವ ಸಾಧ್ಯತೆಗಳಿವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆಲ್ಲರಿಗೂ ಜ್ಞಾನ … Read more

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ನೇಮಕಾತಿ : ಕ್ಲರ್ಕ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ MTS Recruitment

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಅದೇ ತರಗತಿ ಪಾಸಾದವರಿಗೆ ದ್ವಿತೀಯ ಪಿಯುಸಿ ಪಾಸಾದವರಿಗೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಲೋವರ್ ಡಿವಿಜನ್ ಕ್ಲರ್ಕ್ ಅಪ್ಪರ್ ಡಿವಿಷನ್ ಕ್ಲರ್ಕ್ ಹಾಗೂ ಮಲ್ಟಿ ಟಾಸ್ಕಿಂಗ್ ಹುದ್ದೆಗಳು ಸೇರಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈ ಒಂದು ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ … Read more

ಪರೀಕ್ಷೆ ಇಲ್ಲದೆ ನೇರ ನೇಮಕಾತಿ : ಬೆಂಗಳೂರಿನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ 

 ಹೌದು ಸ್ನೇಹಿತರೆ ಬೆಂಗಳೂರಿನ ಭಾರತ ಅರ್ಥ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.  ಈ ನೇಮಕಾತಿಗೆ ಯಾವೆಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹ ಇರುತ್ತಾರೆ ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ ಶ್ರೇಣಿ ಏನು ಸೇರಿದಂತೆ ಸಂಪೂರ್ಣ ಒಂದು ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿರುವುದರಿಂದ ಅಭ್ಯರ್ಥಿಗಳು ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಅಧಿಕೃತ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.  ನಮಸ್ಕಾರ ಬಂಧುಗಳೇ. ನಮ್ಮ ಈ … Read more

ಪಿಎಂ ಕಿಸಾನ್ ಸಮ್ಮಾನ್ ನಿಧಿ 2000 ರೂಪಾಯಿ ಯೋಜನೆಯ 17ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ : ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ 17ನೇ ಕಂತಿನ ಹಣ ಬರಲಿದೆ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ಆತ್ಮೀಯ ಸ್ವಾಗತ. ಇಂದಿನ ಈ ಲೇಖನದಲ್ಲಿ ನಾವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೆಯ ಕಂತಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಕೇಂದ್ರ ಸರ್ಕಾರವು ದೇಶದ ರೈತರಿಗೆ ಆರ್ಥಿಕ ಭದ್ರತೆಯನ್ನು ನೀಡುವುದರ ಸಲುವಾಗಿ ವಾರ್ಷಿಕ 6000 ಮೂರು ಕಂತಿನ ಹಣದಲ್ಲಿ ನೀಡಲಾಗುತ್ತಿದೆ. ಇಲ್ಲಿಯವರೆಗೆ ಅರ್ಹ ಫಲಾನುಭವಿಗಳಿಗೆ ರೈತರಿಗೆ 16 ಕಂತಿನ ಹಣ ಜಮವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ 17ನೆಯ ಕಂತಿನ ಹಣ ಜಮಾವಾಗಲಿದೆ. ಹದಿನೇಳನೆಯ ಕಂತಿನ ಹಣವು ಬಿಡುಗಡೆಯಾಗಿರುವ … Read more

ಅಂಚೆ ಇಲಾಖೆಯ ಹೊಸ ಸ್ಕಿಮ್ : ಹೂಡಿಕೆ ಮಾಡಿದವರಿಗೆ ಭರ್ಜರಿ ಲಾಭ! ನೀವು ಕೂಡ ಬೇಗನೆ ಈ ಉಳಿತಾಯ ಯೋಜನೆ ಬಗ್ಗೆ ತಿಳಿದುಕೊಳ್ಳಿ Post Office New FD Scheme

ಭಾರತೀಯ ಅಂಚೆ ಇಲಾಖೆಯ ಅಂಚೆ ಬ್ಯಾಂಕ್ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದೆ. ಇದೀಗ ಭಾರತೀಯ ಅಂಚೆ ಇಲಾಖೆಯ ಹೂಡಿಕೆ ಮಾಡುವವರಿಗೆ ಮತ್ತು ಉಳಿತಾಯ ಮಾಡುವವರಿಗೆ ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದ್ದು ಹೂಡಿಕೆದಾರರಿಗೆ ಮತ್ತು ಉಳಿತಾಯದಾರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಭಾರತೀಯ ಅಂಚೆ ಇಲಾಖೆ ಯಾವುದು ಯೋಜನೆ ಎಂದು ತಿಳಿದುಕೊಳ್ಳೋಣ. ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಹಾಗೂ ಕರ್ನಾಟಕ ಉದ್ಯೋಗ ಕೇಂದ್ರ ಸರ್ಕಾರ ಉದ್ಯೋಗಗಳ ಬಗ್ಗೆ ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ. … Read more

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಭರ್ಜರಿ 1200 ಹುದ್ದೆಗಳ ನೇಮಕಾತಿ ಆರಂಭ : ಕೇಂದ್ರ ಸರ್ಕಾರದ ಈ ಉದ್ಯೋಗಗಳನ್ನು ಈಗಲೇ ಗಿಟ್ಟಿಸಿಕೊಳ್ಳಿ

10ನೇ ತರಗತಿ ಪಾಸ್ ಆಗಿ ಕೇಂದ್ರ ಸರಕಾರಿ ಉದ್ಯೋಗವನ್ನು ಪಡೆಯುವುದು ಹಲವರ ಕನಸಾಗಿರುತ್ತದೆ. ಇಂಥವರಿಗೆ ರೈಲ್ವೆ ಇಲಾಖೆಯು ಇದೀಗ ಒಂದು ಸಾವಿರಕ್ಕೂ ಅಂದರೆ 1203 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಇದರ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ … Read more