SSLC RESULT ಬಿಡುಗಡೆ ಈಗಲೇ ರಿಸಲ್ಟ್ ಚೆಕ್ ಮಾಡಿಕೊಳ್ಳಿ..!

SSLC RESULT 2025..! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (ಈಗಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ) 2024-25ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ 1 ರ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಈ ಫಲಿತಾಂಶವು ಮಾರ್ಚ್ 21, 2025 ರಿಂದ ಏಪ್ರಿಲ್ 4, 2025 ರವರೆಗೆ ನಡೆದ ಪರೀಕ್ಷೆಗಳಿಗೆ ಸಂಬಂಧಿಸಿದೆ The Karnataka Secondary Education Examination Board (current Karnataka School Examination and Valuation Board) will … Read more

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ರಿಸಲ್ಟ್ ಇಂದು ಬಿಡುಗಡೆ ರಿಸಲ್ಟ್ ನೋಡಲು ಈಗಲೇ ಇಲ್ಲಿ ಕ್ಲಿಕ್ ಮಾಡಿ..!

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮುಖಾಂತರ ತಿಳಿಸಲು ಬಯಸುವ ವಿಷಯವೆಂದರೆ. ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆ 12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ಮುಕ್ತಾಯಗೊಂಡಿದ್ದು. ಹಾಗೆಯೇ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳುವ ನಿರೀಕ್ಷೆಯಿದ್ದು ಅಧಿಕೃತ ಫಲಿತಾಂಶ ಪ್ರಕಟಣೆಗೆ ಜನಗಣನೆ ಆರಂಭವಾಗಿದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶದ ಪ್ರಕಟಣೆ ಕುರಿತು ಮಹತ್ವದ ಮಾಹಿತಿ ನೀಡಿದೆ. Hello friends are the one who wants to convey to … Read more

HAL ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ..! PUC ಪಾಸಾದವರು Apply ಮಾಡಿ..!

HAL Recruitment 2024:-  ನಮಸ್ಕಾರ ಸ್ನೇಹಿತರೆ ಇದೀಗ ನಮ್ಮ ಭಾರತೀಯ ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ. ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಜಿ ಶುಲ್ಕ ಇತರ ಸಂಪೂರ್ಣ ವಿವರಗಳನ್ನು ಈ ಒಂದು ಲೇಖನಯ ಮೂಲಕ ತಿಳಿಯೋಣ ಆದ್ದರಿಂದ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ಒಂದು ಲೇಖನಿಯನ್ನು … Read more

ಕೇಂದ್ರ ಸರ್ಕಾರದಿಂದ ಉಚಿತ ಮನೆಯ ಭಾಗ್ಯ..! ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತ ಮನೆಯ ಲಾಭವನ್ನು ಪಡೆದುಕೊಳ್ಳಿ..! Apply Now..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಲೇಖನದಲ್ಲಿ ಪಿಎಂ ಅವಾಸ್ ಯೋಜನೆ ಬಗ್ಗೆ ತಿಳಿಯೋಣ ಬನ್ನಿ PM awas yojana 2024 karnataka apply online:-  ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನೀವು ಕೇಂದ್ರ ಸರ್ಕಾರ ಕಡೆಯಿಂದ ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಆವಾಸ್ ಯೋಜನೆಯ … Read more

ದನದ ಶೆಡ್ ನಿರ್ಮಾಣ ಮಾಡಲು ಸರ್ಕಾರದಿಂದ ಪಡೆದುಕೊಳ್ಳಿ ಒಂದು ಲಕ್ಷ ಸಹಾಯಧನ..! Apply Now..!

ಜ್ಞಾನ ಸಮೃದ್ಧಿ ಹೊಸ ಲೇಖನಕ್ಕೆ ಸ್ವಾಗತ… ಪ್ರಸ್ತುತ ಲೇಖನದಲ್ಲಿ ದನದ ಕೊಟ್ಟಿಗೆ ನಿರ್ಮಾಣ ಮಾಡಲು ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳುವುದು ಹೇಗೆ ತಿಳಿಯೋಣ ಬನ್ನಿ ಈ ವರ್ಷ ಕರ್ನಾಟಕ ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿರುವುದು ಎಲ್ಲರಿಗೂ ಗೊತ್ತಿದೆ ಸರ್ಕಾರವೂ ಕೂಡ ಈ ಪರಿಸ್ಥಿತಿ ನಿಭಾಯಿಸಲು ಹಲವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಹಾಳಾಗಿರುವುದರಿಂದ ಕೃಷಿ ಅವಲಂಬಿತ ಕಾರ್ಮಿಕರು ಮತ್ತು ಕೃಷಿಕರ ಕುಟುಂಬ ಜೀವನೋಪಾರಕ್ಕಾಗಿ ಬೇರೆ ಕಡೆಗೆ ವಲಸೆ ಹೋಗುವ ಪರಿಸ್ಥಿತಿ ಬಂದಿದೆ. ಇದನ್ನು ತಪ್ಪಿಸುವ ಸಲುವಾಗಿ … Read more

ವಿದ್ಯಾರ್ಥಿಗಳಿಗಾಗಿ 40,000 ದಿಂದ 70 ಸಾವಿರ Scholarship ಪಡೆದುಕೊಳ್ಳುವ ಭಾಗ್ಯ..! ಇಂದೇ ಅರ್ಜಿ ಸಲ್ಲಿಸಿ..! Apply Now..!

ಕರ್ನಾಟಕದ ಜನತೆಗೆ ನಮಸ್ಕಾರಗಳು..! HDFC Scholarship 2024 last date:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ 1ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ವೃತ್ತಿಪರ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಬರೋಬ್ಬರಿ 15000 ರೂಪಾಯಿಯಿಂದ 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ … Read more

ಗೂಗಲ್ ಪೆ ಹಾಗೂ ಫೋನ್ ಪೇ ಬಳಕೆದಾರರಿಗೆ ಮಹತ್ವದ ಸುದ್ದಿ..! ಬ್ಯಾಂಕ್ ನಲ್ಲಿ ಸಾಲ ಪಡೆಯುವ ಮುನ್ನ ಈ ಸುದ್ದಿಯನ್ನು ತಿಳಿಯಿರಿ..!

ಫೋನ್ ಪೇ ಬಳಕೆದಾರರಿಗೆ ಗುಡ್ ನ್ಯೂಸ್..! ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..! ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಸರ್ಕಾರಗಳಿಂದ ಬರುವಂತಹ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಫೋನ್ ಪೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..! ಹೌದು ಸ್ನೇಹಿತರೆ, ಇಲ್ಲಿಯವರೆಗೂ ನೀವು ಕೇವಲ ಹಣ ವರ್ಗಾವಣೆ ಮಾಡಲು ಫೋನ್ ಪೇಯನ್ನು ಬಳಸಿದ್ದೀರಿ ಆದರೆ ಇದನ್ನ ಹೊರತುಪಡಿಸಿ ಫೋನ್ ಪೇಗಳಿಂದ … Read more

ರೇಷನ್ ಕಾರ್ಡ್ ರದ್ದಾಗಿರುವ ಪಟ್ಟಿ ಬಿಡುಗಡೆ.. ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ..!

ರೇಷನ್ ಕಾರ್ಡ್ ಕ್ಯಾನ್ಸಲೇಷನ್! ಬಿಪಿಎಲ್ ಮತ್ತು ಎ ಎ ವೈ ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ನೀಡಲಾಗುತ್ತದೆ. ಇದರಿಂದ ಸರ್ಕಾರದ ಯೋಜನೆಯ ಪ್ರಯೋಜನಗಳು ಹಾಗೂ ಉಚಿತ ಪಡಿತರ ಪಡೆದುಕೊಳ್ಳಲು ಸಾಧ್ಯವಿದೆ. ಆದರೆ ಇಂದು ಅದೇಷ್ಟೋ ಅರ್ಹ ಕುಟುಂಬಗಳು ಕೂಡ ಬಿಪಿಎಲ್ ಪಡಿತರ ಕಾರ್ಡ್ ಪಡೆದುಕೊಂಡಿರುವುದು ನಿಜಕ್ಕೂ ವಿಷಾದನೀಯ! ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವವರಿಗೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲು ತೀರ್ಮಾನಿಸಿದ್ದು ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡುತ್ತಿದೆ. ಈಗಾಗಲೆ ಲಕ್ಷಾಂತರ ಜನರ … Read more

ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರು..! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈಗಲೇ ತಿಳಿಯಿರಿ..!

ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ..! ಸಮಸ್ತ ಕರ್ನಾಟಕದ ಜನತೆಗೆ ಪ್ರಣಾಮಗಳು..! ಪ್ರೀತಿಯ ಓದುಗರೆ ಪ್ರಸುತ ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ರೈತ ಬಾಂಧವರಿಗಾಗಿ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಹವಾಮಾನದ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಮಳೆರಾಯನ ಮುನ್ಸೂಚನೆ ಕಂಡುಬಂದಿದ್ದು ಯಾವ ಯಾವ ಸ್ಥಳಗಳಲ್ಲಿ ಮಳೆರಾಯನ ಆರ್ಭಟ ಜೋರಾಗಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನವೇ ಮಳೆ ಆರಂಭವಾಗಿತ್ತು. ತುಂತುರು ಮಳೆಗೆ ವಾಹನ ಸವಾರರು ಪರದಾಡಿದ್ದರು. … Read more

ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ.! ರೇಷನ್ ಕಾರ್ಡ್ ಪಡೆದುಕೊಳ್ಳುವವರು ಇಂದೇ ಅರ್ಜಿ ಸಲ್ಲಿಸಿ.!!

ಎಲ್ಲರಿಗೂ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ನೋಡಿ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ, ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಕುರಿತು. ನೀವು ಕೂಡ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಬೇಕೆ ಹಾಗಿದ್ದರೆ ತಪ್ಪದೆ ಗಮನಿಸಿ ಇಂದಿನ ಈ ಒಂದು ಲೇಖನ ನಿಮಗಾಗಿ ಇದೆ ನಾವಿಲ್ಲಿ ಪ್ರತಿದಿನ ಎಲ್ಲಾ ಓದುಗರಿಗೆ ಸಹಾಯವಾಗಲೆಂದು ನಾವು ಪ್ರತಿದಿನ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತೇವೆ ನಿಮಗೂ ಸಹ ಪ್ರತಿದಿನ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ಈ … Read more