ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ, ಜಮಾ ಆಗಬೇಕೆಂದರೆ ಕೂಡಲೇ ಈ ಎರಡು ಕೆಲಸಗಳನ್ನು ಮಾಡಿ….! ಹೀಗೆ ಮಾಡಿದಾಗ ಮಾತ್ರ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುತ್ತದೆ…!

4 ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ…! ಸಮಸ್ತ ಕರುನಾಡ ಜನತೆಗೆ ನಮಸ್ಕಾರಗಳು…! ಪ್ರೀತಿಯ ಓದುಗಾರರೇ ಈ ನಮ್ಮ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ಉಪಯುಕ್ತವಾದ ಮಾಹಿತಿಯನ್ನು ದಿನೇ ದಿನೇ ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದು ಇದೀಗ ನಮ್ಮ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ…! ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಅವರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು … Read more

2024 ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರೈತರಿಗೆ ಬಂಪರ್ ಉಡುಗೊರೆ…! ರೈತರಿಗೆ ಬೆಳೆ ವಿಮೆಯ ಗುಡ್ ನ್ಯೂಸ್ ನೀಡಲಾಗಿದ್ದು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ….!

2024ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಮಂಡನೆ…! ಫೆಬ್ರುವರಿ 1 ನೇ ತಾರೀಕಿನಂದು ಅಂದರೆ ನಿನ್ನೆ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದ್ದು ಇದರ ವಿಶೇಷತೆಗಳೇನು ಯಾರಿಗೆ ಹುಡುಗರೆಯಾಗಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! ಸಮಸ್ತ ನನ್ನ ಕರ್ನಾಟಕದ ಜನತೆಗೆ ಪ್ರಣಾಮಗಳು…! ಪ್ರಿಯ ಓದುವರೇ ಈ ನಮ್ಮ ಜ್ಞಾನ ಸಮೃದ್ಧಿ ಲೇಖನದಲ್ಲಿ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಅತ್ಯುತ್ತಮವಾದಂತಹ ಮಾಹಿತಿಯನ್ನು ನಮ್ಮ ಲೇಖನಗಳಲ್ಲಿ ನೀಡುತ್ತಿದ್ದು ಇದೀಗ 2024 ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದ್ದು ಇದರ … Read more

ಫೆಬ್ರುವರಿ ತಿಂಗಳಿನಲ್ಲಿ 11 ದಿನಗಳ ಕಾಲ ಬ್ಯಾಂಕುಗಳ ರಜೆ…! ಯಾವ ಯಾವ ದಿನದಂದು ಬ್ಯಾಂಕುಗಳು ರಜೆಯಲ್ಲಿರಲಿವೆ ಈಗಲೇ ತಿಳಿಯಿರಿ…!

ಈ ವರ್ಷದ ಫೆಬ್ರವರಿ ತಿಂಗಳ 29 ದಿನಗಳಲ್ಲಿ, ಭರ್ಜರಿ 11 ದಿನಗಳು ಬ್ಯಾಂಕ್ ಬಂದ್ ಆಗಿರಲಿವೆ! ಏನು ಇದು ಹೊಸ ಸುದ್ದಿ ಈಗಲೇ ತಿಳಿಯಿರಿ ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸಹಾಯವಾಗುವಂತಹ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಹಂಚಿಕೊಳ್ಳುತ್ತಿರುವ ಪ್ರತಿಯೊಂದು ಮಾಹಿತಿ ಎಲ್ಲರಿಗೂ ಉಪಯುಕ್ತವಾಗುತ್ತಿವೆ ಎಂದು ಭಾವಿಸಿದ್ದು ಇಂದಿನ ಈ ಲೇಖನದಲ್ಲಿ ನಾವು ಫೆಬ್ರವರಿ ತಿಂಗಳಲ್ಲಿ ಖಾಲಿ ಇರುವ 11 ದಿನಗಳ ಬ್ಯಾಂಕುಗಳ ರಜಾ … Read more

ಭಾರತೀಯ ಸೇನಾ ಇಲಾಖೆಯಲ್ಲಿ ECHS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ

SSLC ಪಾಸಾದವರಿಗೆ ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ ECHS Recruitment 2024 ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಮಾಜಿ ಸೈನಿಕ ಪಿಂಚಣಿ ಆರೋಗ್ಯ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ತಿಳಿಸಳಿದ್ದೇವೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು ಈ ಹುದ್ದೆಗಳ ನೇಮಕಾತಿಯ ಬೇಕಾಗಿರುವ … Read more

ಚಿನ್ನದ ಬೆಲೆಯಲ್ಲಿ ಇಳಿಕೆ..! ಚಿನ್ನ ಖರೀದಿ ಮಾಡುವವರಿಗೆ ಗುಡ್ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

Today gold rate : ಚಿನ್ನ ಖರೀದಿ ಮಾಡುವ ಮಹಿಳೆಯರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್! ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ| ಈಗಲೇ ತಿಳಿಯಿರಿ ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಯೊಬ್ಬರಿಗೂ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಬಾರಿ ಇಳಿಕೆ ಕಂಡ ಚಿನ್ನದ ಬೆಲೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಿದ್ದೇವೆ. ಆತ್ಮೀಯ ಬಂಧುಗಳೇ ನಾವು … Read more

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಒಂಬತ್ತು ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಸುವರ್ಣ ಕಳಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಕೆಯ ಬಗ್ಗೆ ಈಗಲೇ ತಿಳಿದುಕೊಳ್ಳಿ…!

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಒಂಬತ್ತು ಸಾವಿರ ಹುದ್ದೆಗಳ ನೇಮಕಾತಿ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಮಹತ್ವದ ಘೋಷಣೆ ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರದ ಸಾರಿಗೆ ನಿಗಮದಲ್ಲಿ ಖಾಲಿ ಇರುವ 9000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯ ಪ್ರಕ್ರಿಯೆ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ. ಈ ಒಂದು ನೇಮಕಾತಿಯ ಬಗ್ಗೆ ಸಾರಿಗೆ … Read more

2024 ನೇ ಸಾಲಿನ ಕರ್ನಾಟಕದ ಬಜೆಟ್ ಡೆಟ್ ಫಿಕ್ಸ್…! ರೈತರಿಗೆ ವರದಾನವಾಗಲಿದೆಯ ಈ ಬಜೆಟ್ ಇಲ್ಲಿದೆ ನೋಡಿ ಮಾಹಿತಿ…!

Karnataka Budget 2024:

ಸದ್ಯದಲ್ಲೇ ನಡೆಯಲಿರುವ ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲೆ ಬೇಕಾದ ಮಹತ್ವದ ಮಾಹಿತಿ

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಮಾಹಿತಿಯನ್ನು ನೀಡುತ್ತಿದ್ದೇವೆ. ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯೋಗಿಸಿದರೆ ನಿಮ್ಮೆಲ್ಲ ಸ್ನೇಹಿತ ಬಾಂಧವರಿಗೆ ಮಾಹಿತಿ ಹಂಚಿಕೊಳ್ಳಿ.

ಈ ಒಂದು ಲೇಖನದಲ್ಲಿ ನಾವು ಶೀಘ್ರದಲ್ಲೇ ನಡೆಯಲಿರುವ ಕರ್ನಾಟಕ ಬಜೆಟ್ 2024 ( Karnataka budget 2024 ) ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಪ್ರಯತ್ನಿಸೋಣ.

ಕರ್ನಾಟಕ ಬಜೆಟ್ 2024 ಡೇಟ್ ಫಿಕ್ಸ್!

ಹೌದು ಸ್ನೇಹಿತರೆ ಇದೇ ವರ್ಷ ನಡೆಯಲಿರುವ ಬಜೆಟನ ಅಂತಿಮ ದಿನಾಂಕವನ್ನು ಕೂಡ ಫಿಕ್ಸ್ ಮಾಡಲಾಗಿದ್ದು ಇದರ ಬಗ್ಗೆ ಒಂದು ಮಾಹಿತಿ ಇಲ್ಲಿದೆ.

ಬರುವ ಫೆಬ್ರುವರಿ ತಿಂಗಳಿನ 12ನೇ ತಾರೀಖಿನಿಂದ 23 ನೇ ತಾರೀಖಿನವರೆಗೆ ನಡೆಯಲಿರುವ ಈ ಒಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನು ನಡೆಸಲು ಕರ್ನಾಟಕ ಸಚಿವ ಸಂಪುಟ ನಿರ್ಧಾರ ಮಾಡಿದ್ದು, ನಡೆಸಲು ಇದೇ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ ಎಂದು ರಾಜ್ಯದ ಕಾನೂನು ಸಚಿವರಾದ ಮಾನ್ಯ ಎಚ್ ಕೆ ಪಾಟೀಲ್ ರವರು ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಈ ಒಂದು ಸಚಿವ ಸಂಪುಟದ ಸಭೆಯ ನಂತರ, ಫೆಬ್ರುವರಿ 12ರಂದು ನಡೆಯಲಿರುವ ಜಂಟಿ ಆದಿವೇಶನದ ಆರಂಭದ ಹಂತದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರು ಒಂದು ಸಭೆಯ ಕುರಿತು ಭಾಷಣ ಮಾಡಲಿದ್ದಾರೆ.

ಪ್ರೀತಿ ಜಂಟಿ ಅಧಿವೇಶನವು ಫೆಬ್ರವರಿ 12 ರಿಂದ ಪ್ರಾರಂಭವಾಗುತ್ತಿದ್ದು, ಅದೇ ರೀತಿ ಫೆಬ್ರುವರಿ 16ರಂದು ಬಜೆಟ್ ಮಂಡನೆ ನಡೆಯಲಿದೆ. ಫೆಬ್ರುವರಿ 16ರಂದು ಬಜೆಟ್ ಮಂಡನೆ ನಡೆದ ನಂತರ ಫೆಬ್ರವರಿ 23 ರಂದು ಅಧಿವೇಶವನವು ಮುಕ್ತಾಯಗೊಳ್ಳಲಿದೆ.

ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು!

ಕರ್ನಾಟಕ ರಾಜ್ಯದ ಹಣಕಾಸು ಖಾತೆಯನ್ನು ಹೊಂದಿರುವಂತಹ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ವರ್ಷದ ಬಜೆಟ್ ಮಂಡನೆ ಮಾಡುತ್ತಿದ್ದು, ಅವರ ಒಟ್ಟು ರಾಜಕೀಯ ಇತಿಹಾಸದಲ್ಲಿ ವರ್ಷ ನಡೆಯುತ್ತಿರುವ ಬಜೆಟ್ ಮಂಡನೆ 15ನೇ ಬಜೆಟ್ ಮಂಡನೆಯಾಗಿದ್ದು ಅವರ ದಾಖಲೆಯಾಗಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲನೇ ಸ್ಥಾನದಲ್ಲಿದ್ದು ಒಟ್ಟಾರು ಇದು 15ನೇ ಅವರ ಬಜೆಟ್ ಮಂಡನೆಯಾಗಿದೆ ಅದೇ ರೀತಿ ಇವರ ನಂತರ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಬೀಳಲಿದೆಯಾ ಕುತ್ತು?

ಎಲ್ಲರಿಗೂ ಗೊತ್ತಿರುವ ಹಾಗೆ ಕರ್ನಾಟಕ ರಾಜ್ಯದಲ್ಲಿ, ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೂ ಮುಂಚೆ ಅವರ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಗೆ ಬಂದಿದ್ದು ಅದರ ಫಲಾನುಭವಿಗಳು ಕೂಡ ಲಾಭ ಪಡೆಯುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿರುವ ವಿಷಯ.

ಆದರೆ ಈ ಐದು ಗ್ಯಾರಂಟಿ ಯೋಜನೆಗಳ ಒಟ್ಟಾರೆ ಖರ್ಚು ಎಷ್ಟು ಬರುತ್ತದೆ ಎಂದು ನೋಡುವುದಾದರೆ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಜಾರಿಗೆ ಆದ ಐದು ಗ್ಯಾರಂಟಿ ಯೋಜನೆಗಳ ಒಂದು ಖರ್ಚು, 56 ಸಾವಿರ ಕೋಟಿಗಿಂತಲೂ ಹೆಚ್ಚು ಬರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಒಂದು ಭಾರಿ ಮೊತ್ತವಾಗಿದ್ದು, ಇದಕ್ಕಾಗಿ 50,000 ಕೋಟಿಗೆ ಹೆಚ್ಚು ಹಣ ಮೀಸಲಿಡಬೇಕಾಗಿರುವುದರಿಂದ ವೆಚ್ಚ ನಿರ್ವಹಣೆಗೆ ಬಾರಿ ಸಂಕಷ್ಟ ಎದುರಿಸಬೇಕಾಗಿರುವುದು.

ಇದಕ್ಕಿಂತಲೂ ಮುಂಚೆ ಮಾನ್ಯ ಸಿದ್ದರಾಮಯ್ಯನವರು ಅಧಿಕಾರ ಸ್ವೀಕಾರ ಮಾಡಿದ ನಂತರ ಜುಲೈ ಏಳರಂದು ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡನೆ ನಡೆಸಿದ್ದರು.

ಸಾಂಸ್ಕೃತಿಕ ನಾಯಕ ಬಸವಣ್ಣ!

ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂಬುದನ್ನು ಹೆಸರಿಡುವಂತೆ ರಾಜ್ಯದ ಹಲವು ಮಠಾಧೀಶರು ಅದೇ ರೀತಿ ಹಲವಾರು ಸಾಹಿತಿಗಳು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸುತ್ತಿದ್ದಾರೆ. ಎಂದರೆ ಬಸವಣ್ಣನವರು 12ನೇ ಶತಮಾನದ ಜಗತ್ತು ಕಂಡ ಸಮಾಜ ಸುಧಾರಕರು.

ಅದರಿಂದ ಇಂತಹ ಒಬ್ಬ ಮಹಾನ್ ವ್ಯಕ್ತಿಯನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕನೆಂದು ಹೆಸರಿಡಲು ಅನೇಕ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯ ಮಾಡುತ್ತಿದ್ದಾರೆ. ಈ ಒಂದು ವಿಷಯದ ಹಿನ್ನೆಲೆಯಲ್ಲಿ, ಒತ್ತಾಯಕ್ಕೆ ಅನ್ವಯಿಸುವಂತೆ ವಿಷಯವನ್ನು ಪ್ರಸ್ತಾಪಿಸಿ ಅನುಮೋದನೆಯನ್ನು ಕೂಡ ಪಡೆಯಲಾಗಿದೆ.

ಈ ವಿಷಯದ ಬಗ್ಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಮಾತನಾಡಿ ಬಸವಣ್ಣನವರ ಹೆಸರು ಸಾಂಸ್ಕೃತಿಕ ನಾಯಕನೆಂದು ಇಡಬೇಕೆಂಬುವುದು ಹಲವಾರು ವರ್ಷಗಳ ಹಲವಾರು ಜನಗಳ ಬೇಡಿಕೆಯಾಗಿದ್ದು, ಇದನ್ನು ಜಾರಿಗೆಗೋಳಿಸಬೇಕಾಗಿ ಹಲವು ಜನರ ಕಷ್ಟ ಪಟ್ಟಿದ್ದಾರೆ.

Read more

ಈಗ ಬಂತು ಎಲೆಕ್ಟ್ರಿಕ್ ವಾಹನಗಳ ಬಳಕೆ..! ಕೃಷಿ ಕೆಲಸಕ್ಕಾಗಿಯೂ ಬಂತು ಎಲೆಕ್ಟ್ರಿಕ್ ಟ್ರ್ಯಾಕ್ಟರ್..! ರೈತರಿಗೆ ಸಂತಸದ ಸುದ್ದಿ ಈಗಲೇ ತಿಳಿಯಿರಿ…!

ಮಾರುಕಟ್ಟೆಗೆ ಬಂದವು ಎಲೆಕ್ಟ್ರಿಕ್ ವಾಹನಗಳು…!   1)ಹ್ಯುಂಡೈ ಕೋನಾ ಎಲೆಕ್ಟ್ರಿಕ್ ರೂಪಾಂತರಗಳು ಹುಂಡೈ ಕೋನಾ ಎಲೆಕ್ಟ್ರಿಕ್ ಪ್ರೀಮಿಯಂ SUV | ಎಲೆಕ್ಟ್ರಿಕ್ ₹ 23,84,132 ಹ್ಯುಂಡೈ ಕೋನಾ ಭಾರತದಲ್ಲಿ ಕೊರಿಯನ್ ಆಟೋ ದೈತ್ಯದ ಮೊದಲ ಎಲೆಕ್ಟ್ರಿಕ್ ಕೊಡುಗೆಯಾಗಿದೆ. ಎಲೆಕ್ಟ್ರಿಕ್ SUV ಇತ್ತೀಚಿನ ತಂತ್ರಜ್ಞಾನವನ್ನು ಹೊಂದಿದೆ ಮತ್ತು ಅದರ ನಿವಾಸಿಗಳಿಗೆ ಉತ್ತಮ ಸೌಕರ್ಯವನ್ನು ಒದಗಿಸುತ್ತದೆ. ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಒಂದು ಚಾರ್ಜ್‌ನಲ್ಲಿ 452 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿದೆ, ಇದು ಸರಳವಾಗಿ ಅದ್ಭುತವಾಗಿದೆ. Kona EV ವೇಗದ ಚಾರ್ಜಿಂಗ್-ಸಕ್ರಿಯಗೊಳಿಸಲಾಗಿದೆ ಮತ್ತು … Read more

ಪಿಯುಸಿ ಪಾಸಾದವರಿಗೆ ಕಂಪ್ಯೂಟರ್ ಆಪರೇಟರ್ ಉದ್ಯೋಗಗಳ ಅವಕಾಶ…! ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಉಳ್ಳವರು ಈಗಲೇ ಅರ್ಜಿ ಸಲ್ಲಿಸಿ…!

ಕರ್ನಾಟಕದ ವಿವಿಧ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ…! 12ನೇ ತರಗತಿ ಪಾಸಾದವರಿಗೆ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ಜರಿ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ ಈ ಸುವರ್ಣವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಎಲ್ಲರಿಗೂ ನಮಸ್ಕಾರ ಬಂಧುಗಳೇ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು … Read more

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ.. ಇಂದಿನ ಗ್ಯಾಸ್ ಬೆಲೆಯ ಬಗ್ಗೆ ಈಗಲೇ ತಿಳಿದುಕೊಳ್ಳಿ..!

ಸಿಲಿಂಡರ್ ಗ್ಯಾಸ್ ಬೆಲೆ ಇಳಿಕೆ! ಇಂದಿನಿಂದಲೇ ಅನ್ವಯವಾಗಲಿದೆ ಕಡಿಮೆ ದರದ ಗ್ಯಾಸ್ ಸಿಲಿಂಡರ್ ಎಷ್ಟು ಕಡಿಮೆಯಾಗಿದೆ ಎಂಬ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಜನರು ಪ್ರತಿನಿತ್ಯ ಬಳಸಲು ಬೇಕಾದಂತಹ ಗ್ಯಾಸ್ ಸಿಲಿಂಡರ್ ಇದರ ಒಂದು ಬೆಲೆಯೂ ಕಡಿಮೆಯಾಗಿದ್ದು ಈ ಒಂದು ಮಾಹಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ … Read more