ಈ ರಾಜ್ಯಗಳಲ್ಲಿ ಕೇವಲ 450ಗೆ ಎಲ್‌ಪಿಜಿ ಗ್ಯಾಸ್ ಸಿಲೆಂಡರ್..! ಇಂದೇ ತಿಳಿಯಿರಿ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ, ನಮ್ಮ ಭಾರತದಲ್ಲಿ ಈ ಎರಡು ರಾಜ್ಯಗಳಲ್ಲಿ ಕೇವಲ  450 ರೂಪಾಯಿಗೆ ಸಿಗಲಿದೆ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್.  ಹೌದು ನೀವು ಕೂಡ ನೀವು ಮೊದಲನೇ ಬಾರಿಗೆ ಇದರ ಮಾಹಿತಿಯನ್ನು ಪಡೆಯುವಂತಿದ್ದರೆ ಈ ಲೇಖನವನ್ನ ಕೊನೆಯವರೆಗೂ ಓದಲೇಬೇಕು ಕೇವಲ ಎರಡೇ ಎರಡು ರಾಜ್ಯಗಳಲ್ಲಿ 450ಗಳಲ್ಲಿ ಐಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗುತ್ತಿದೆ.  ಒಂದು ವೇಳೆ ನೀವು ಕೂಡ ಗ್ಯಾಸ್ ಸಿಲಿಂಡರ್ … Read more

ರಾಜ್ಯದಂತ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಘೋಷಿಸಿದ ಹವಾಮಾನ ಇಲಾಖೆ : ನಿಮ್ಮ ಜಿಲ್ಲೆಯಲ್ಲೂ ಮಳೆ ಬರಲಿದೆಯಾ? ಈಗಲೇ ತಿಳಿಯಿರಿ

ಹವಾಮಾನ ಇಲಾಖೆಯು ಘೋಷಿಸಿದ ಅಧಿಕೃತ ಮಾಹಿತಿಯ ಪ್ರಕಾರ ರಾಜ್ಯದ ಒಟ್ಟು 17 ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಅಧಿಕೃತ ಘೋಷಣೆಯನ್ನು ಮಾಡಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಹಾಗೂ ಯಾವ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂಬ ಹವಾಮಾನ ಇಲಾಖೆಯ ಮಾಹಿತಿಯನ್ನು ಬಿಡುಗಡೆ ಮಾಡಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಈ ಒಂದು ಮಳೆ ಆಗುವ ಸಾಧ್ಯತೆಗಳಿವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆಲ್ಲರಿಗೂ ಜ್ಞಾನ … Read more

Google Pay Loan: ಮನೆಯಲ್ಲೇ ಕೂತು ಗೂಗಲ್ ಪೇಯಿಂದ 1 ಲಕ್ಷ ಲೋನ್ ಪಡೆದುಕೊಳ್ಳಿ..! ಇಂದೇ ಏರಿಕೆ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಇದರ ಸಂಪೂರ್ಣ ಮಾಹಿತಿ..!

ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ.  ನೀವು ಕೂಡ ನಿಮ್ಮ ಮೊಬೈಲ್ ಮೂಲಕವೇ ಗೂಗಲ್ ಪೇ ಆಪ್ ಬಳಸಿಕೊಂಡು ಲೋನ್ ಪಡೆದುಕೊಳ್ಳಬೇಕಾ..? ಹಾಗಿದ್ದರೆ ಈ ಲೇಖನ ನಿಮಗಿಂತಲೇ ಇದೆ ಯಾರು ಕೂಡ ಲೇಖನವನ್ನ ಅರ್ಧಂಬರ್ಧ ಓದಿದೆ ಕೊನೆವರೆಗೂ ಓದಿ ನಿಮಗೆ ಅಂತಲೇ ಹಿಂದಿನ ಈ ಲೇಖನದಲ್ಲಿ ಹೇಗೆ ಲೋನ್ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.  ಮೊಬೈಲ್ ಮೂಲಕವೇ ಲೋನ್ ಪಡೆದುಕೊಳ್ಳುವುದು ಹೇಗೆ..? ಮೊದಲಿಗೆ ನೀವು ಗೂಗಲ್ ಪೇ ಮೂಲಕ ಲೋನ್ ಪಡೆದುಕೊಳ್ಳಬೇಕಾದರೆ ನೀವು ಗೂಗಲ್ ಆಪ್ ಬಳಸುವಂತಿರಬೇಕು. ಇನ್ನುವರೆಗೂ … Read more

BMTC ಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆಗಾಗಿ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆ ಆರಂಭವಾಗಿದೆ ಬೇಗನೆ ಅರ್ಜಿ ಸಲ್ಲಿಸಿ

ಆತ್ಮೀಯ ಸ್ನೇಹಿತರೆಲ್ಲರಿಗೂ ನಮಸ್ಕಾರಗಳು. ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಇದೀಗ ಉಚಿತ ರಿಯಾಯಿತಿ ದರದಲ್ಲಿ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು ಈ ಉಚಿತ ಬಸ್ ಪಾಸ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರೂ ಇದರ ಒಂದು ಉಪಯೋಗವನ್ನು ಪಡಿಸಿಕೊಂಡು ಬೇಗನೆ ಅರ್ಜಿ ಸಲ್ಲಿಸುವಂತರಾಗಿ. ನಮ್ಮ ಈ ಒಂದು ಜಾಲತಾಣದಲ್ಲಿ ನಿಮಗೆ ಗೊತ್ತಿರುವ ಹಾಗೆ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಹಾಗೂ ಪ್ರಮುಖ ಮಾಹಿತಿಗಳನ್ನು … Read more

ಗ್ಯಾಸ್ ಸಿಲಿಂಡರ್ ಬೆಲೆ ದರ ಕುಸಿತ..! ಬೆಳ್ಳಂ ಬೆಳಗ್ಗೆ ಸಿಹಿ ಸುದ್ದಿ ನೀಡಿದ ಸರ್ಕಾರ..! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ.  ಇದೀಗ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕುಸಿತವಾಗಿದೆ ಹೌದು ನೀವು ಕೂಡ ಗ್ಯಾಸ್ ಸಿಲಿಂಡರ್ ಹೊಂದಿದ್ದರೆ ಈ ಲೇಖನ ಕೊನೆವರೆಗೂ ಓದಿ. ಗ್ಯಾಸ್ ಸಿಲಿಂಡರ್ ಹಣ ಎಷ್ಟು ಕುಸಿದಿದೆ..? ಬನ್ನಿ ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿದುಕೊಂಡ ಬರೋಣ. ನಿಮಗೆಲ್ಲ ತಿಳಿದೇ ಇರಬಹುದು ನಮ್ಮ ದೇಶದಲ್ಲಿ ನಡೆಯುತ್ತಿರುವಂತಹ ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ತೈಲ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ತರ ಕಡಿದ ಗೊಳಿಸಿದೆ.  … Read more

2nd puc results 2024: ಮೊಬೈಲ್ ಮೂಲಕ ಸೆಕೆಂಡ್ ಪಿಯುಸಿ ರಿಸಲ್ಟ್ ಚೆಕ್ ಹೇಗೆ ಮಾಡುವುದು..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ ಡೈರೆಕ್ಟ್ ಲಿಂಕ್ ನೊಂದಿಗೆ!

ಎಲ್ಲಾ ವಿದ್ಯಾರ್ಥಿಗಳಿಗೆ ಇಂದಿನ ಲೇಖನಕ್ಕೆ ಸ್ವಾಗತ. ನೀವು ಕೂಡ ಸೆಕೆಂಡ್ ಪಿಯುಸಿ ರಿಸಲ್ಟ್ ನೋಡಲು ಬಂದಿದ್ದಾರೆ ನಿಮಗಂತಲೇ ಇದೆ ಲೇಖನ ಸಂಪೂರ್ಣ ವಿವರವಾಗಿ ತಿಳಿಸಿದ್ದೇನೆ ಕೊನೆವರೆಗೂ ಓದಿ. ಹೌದು, ನೀವು ಸರಿಯಾದ ಲೇಖನ ಹಾಗೂ ಸರಿಯಾದ ವೆಬ್ಸೈಟ್ಗೆ ಬಂದಿದ್ದೀರಿ ನಿಮ್ಮ ಸೆಕೆಂಡ್ ಪಿಯುಸಿ ರಿಸಲ್ಟ್ ಚೆಕ್ ಮಾಡಿಕೊಳ್ಳಲು ಈ ಕೆಳಗಡೆ ಇದೆ ಸಂಪೂರ್ಣ ಮಾಹಿತಿ. ನಮ್ಮ ಮೊಬೈಲ್ ಮೂಲಕವೇ 2nd ಪಿಯುಸಿ ರಿಸಲ್ಟ್ 2024 ಹೇಗೆ ಚೆಕ್ ಮಾಡುವುದು..? ಮೊದಲಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ … Read more

BPL ಕಾರ್ಡ್ ದಾರರಿಗೆ ಹೊಸ ಬಿಗ್ ಅಪ್ಡೇಟ್ ನೀಡಿದ ಕರ್ನಾಟಕ ಸರ್ಕಾರ : BPL ದಾರರು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು

BPL ಕಾರ್ಡ್ ದಾರರಿಗೆ ಹೊಸ ಬಿಗ್ ಅಪ್ಡೇಟ್ ನೀಡಿದ ಕರ್ನಾಟಕ ಸರ್ಕಾರ : BPL ದಾರರು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರು ಮತ್ತು ರೇಷನ್ ತಿದ್ದುಪಡಿಗೆ ಅರ್ಜಿ ಸಲ್ಲಿಸಿದಂತಹ ಪಡಿತರದಾರರಿಗೆ ಕರ್ನಾಟಕ ಸರ್ಕಾರವು ಹೊಸ ಬಿಗ್ ಅಪ್ಡೇಟ್ ನೀಡಿದ್ದು ಈ ಮಾಹಿತಿಯನ್ನು ನೀವು ತಿಳಿದುಕೊಳ್ಳಲೇಬೇಕು. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನಸಮೃದ್ಧಿ  ಜಾಲತಾಣದಲ್ಲಿ ನಾವು ದಿನನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ … Read more

ಹೊಸ ಪಡಿತರ ಚೀಟಿ ಮಾಡಿಸುವವರಿಗೆ ಸರ್ಕಾರದಿಂದ ಗೂಡ್ ನ್ಯೂಸ್ : 2.95 ಲಕ್ಷ ಹೊಸ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಮಹೂರ್ತ ಫಿಕ್ಸ್

ಹೊಸ ಪಡಿತರ ಚೀಟಿ ಮಾಡಿಸುವವರಿಗೆ ಸರ್ಕಾರದಿಂದ ಗೂಡ್ ನ್ಯೂಸ್ : 2.95 ಲಕ್ಷ ಹೊಸ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಮಹೂರ್ತ ಫಿಕ್ಸ್ ಕರ್ನಾಟಕ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ಆದ ನಂತರ ರೇಷನ್ ಕಾರ್ಡ್ ಗಳ ಪ್ರಾಮುಖ್ಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ರೇಷನ್ ಕಾರ್ಡ್ ಹೊಂದಿರದೆ ಇದ್ದವರು ಯಾವುದೇ ಸರ್ಕಾರಿ ಯೋಜನೆಗಳ ಲಾಭ ಪಡೆಯದೆ ಬೇಸತ್ತಿದ್ದಾರೆ. ಇಂಥವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಇದರ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ. ಎಲ್ಲರಿಗೂ ನಮಸ್ಕಾರ … Read more

ಗೃಹಲಕ್ಷ್ಮಿ ಹಣ ಜಮಾ ಆಗಬೇಕೆಂದರೆ ಈ ಎರಡು ಕೆಲಸಗಳನ್ನು ಕಡ್ಡಾಯವಾಗಿ ಮಾಡಲೇಬೇಕು…! ಯಾರ ಖಾತೆಗೆ ಗೃಹಲಕ್ಷ್ಮಿಯ ಹಣ ಜಮಾ ಆಗುವುದಿಲ್ಲ ಈಗಲೇ ತಿಳಿಯಿರಿ….!

6ನೇ ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಯಾವಾಗ…? ಸಮಸ್ತ ಕರುನಾಡ ಜನತೆಗೆ ನಮಸ್ಕಾರಗಳು…! ಪ್ರೀತಿ ಓದುಗಾರರೇ ಈ ನಮ್ಮ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ಉಪಯುಕ್ತವಾದ ಮಾಹಿತಿಯನ್ನು ದಿನೇ ದಿನೇ ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದು ಇದೀಗ ನಮ್ಮ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ…! ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಅವರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು … Read more