ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ನೇಮಕಾತಿ : ಕ್ಲರ್ಕ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ MTS Recruitment

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಅದೇ ತರಗತಿ ಪಾಸಾದವರಿಗೆ ದ್ವಿತೀಯ ಪಿಯುಸಿ ಪಾಸಾದವರಿಗೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಲೋವರ್ ಡಿವಿಜನ್ ಕ್ಲರ್ಕ್ ಅಪ್ಪರ್ ಡಿವಿಷನ್ ಕ್ಲರ್ಕ್ ಹಾಗೂ ಮಲ್ಟಿ ಟಾಸ್ಕಿಂಗ್ ಹುದ್ದೆಗಳು ಸೇರಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈ ಒಂದು ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ … Read more

ಪರೀಕ್ಷೆ ಇಲ್ಲದೆ ನೇರ ನೇಮಕಾತಿ : ಬೆಂಗಳೂರಿನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ 

 ಹೌದು ಸ್ನೇಹಿತರೆ ಬೆಂಗಳೂರಿನ ಭಾರತ ಅರ್ಥ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.  ಈ ನೇಮಕಾತಿಗೆ ಯಾವೆಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹ ಇರುತ್ತಾರೆ ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ ಶ್ರೇಣಿ ಏನು ಸೇರಿದಂತೆ ಸಂಪೂರ್ಣ ಒಂದು ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿರುವುದರಿಂದ ಅಭ್ಯರ್ಥಿಗಳು ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಅಧಿಕೃತ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.  ನಮಸ್ಕಾರ ಬಂಧುಗಳೇ. ನಮ್ಮ ಈ … Read more

ಪಿಎಂ ಕಿಸಾನ್ ಸಮ್ಮಾನ್ ನಿಧಿ 2000 ರೂಪಾಯಿ ಯೋಜನೆಯ 17ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ : ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ 17ನೇ ಕಂತಿನ ಹಣ ಬರಲಿದೆ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ಆತ್ಮೀಯ ಸ್ವಾಗತ. ಇಂದಿನ ಈ ಲೇಖನದಲ್ಲಿ ನಾವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೆಯ ಕಂತಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಕೇಂದ್ರ ಸರ್ಕಾರವು ದೇಶದ ರೈತರಿಗೆ ಆರ್ಥಿಕ ಭದ್ರತೆಯನ್ನು ನೀಡುವುದರ ಸಲುವಾಗಿ ವಾರ್ಷಿಕ 6000 ಮೂರು ಕಂತಿನ ಹಣದಲ್ಲಿ ನೀಡಲಾಗುತ್ತಿದೆ. ಇಲ್ಲಿಯವರೆಗೆ ಅರ್ಹ ಫಲಾನುಭವಿಗಳಿಗೆ ರೈತರಿಗೆ 16 ಕಂತಿನ ಹಣ ಜಮವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ 17ನೆಯ ಕಂತಿನ ಹಣ ಜಮಾವಾಗಲಿದೆ. ಹದಿನೇಳನೆಯ ಕಂತಿನ ಹಣವು ಬಿಡುಗಡೆಯಾಗಿರುವ … Read more

ಅಂಚೆ ಇಲಾಖೆಯ ಹೊಸ ಸ್ಕಿಮ್ : ಹೂಡಿಕೆ ಮಾಡಿದವರಿಗೆ ಭರ್ಜರಿ ಲಾಭ! ನೀವು ಕೂಡ ಬೇಗನೆ ಈ ಉಳಿತಾಯ ಯೋಜನೆ ಬಗ್ಗೆ ತಿಳಿದುಕೊಳ್ಳಿ Post Office New FD Scheme

ಭಾರತೀಯ ಅಂಚೆ ಇಲಾಖೆಯ ಅಂಚೆ ಬ್ಯಾಂಕ್ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದೆ. ಇದೀಗ ಭಾರತೀಯ ಅಂಚೆ ಇಲಾಖೆಯ ಹೂಡಿಕೆ ಮಾಡುವವರಿಗೆ ಮತ್ತು ಉಳಿತಾಯ ಮಾಡುವವರಿಗೆ ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದ್ದು ಹೂಡಿಕೆದಾರರಿಗೆ ಮತ್ತು ಉಳಿತಾಯದಾರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಭಾರತೀಯ ಅಂಚೆ ಇಲಾಖೆ ಯಾವುದು ಯೋಜನೆ ಎಂದು ತಿಳಿದುಕೊಳ್ಳೋಣ. ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಹಾಗೂ ಕರ್ನಾಟಕ ಉದ್ಯೋಗ ಕೇಂದ್ರ ಸರ್ಕಾರ ಉದ್ಯೋಗಗಳ ಬಗ್ಗೆ ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ. … Read more

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಭರ್ಜರಿ 1200 ಹುದ್ದೆಗಳ ನೇಮಕಾತಿ ಆರಂಭ : ಕೇಂದ್ರ ಸರ್ಕಾರದ ಈ ಉದ್ಯೋಗಗಳನ್ನು ಈಗಲೇ ಗಿಟ್ಟಿಸಿಕೊಳ್ಳಿ

10ನೇ ತರಗತಿ ಪಾಸ್ ಆಗಿ ಕೇಂದ್ರ ಸರಕಾರಿ ಉದ್ಯೋಗವನ್ನು ಪಡೆಯುವುದು ಹಲವರ ಕನಸಾಗಿರುತ್ತದೆ. ಇಂಥವರಿಗೆ ರೈಲ್ವೆ ಇಲಾಖೆಯು ಇದೀಗ ಒಂದು ಸಾವಿರಕ್ಕೂ ಅಂದರೆ 1203 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಇದರ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ … Read more

Google Pay Loan: ಮನೆಯಲ್ಲೇ ಕೂತು ಗೂಗಲ್ ಪೇಯಿಂದ 1 ಲಕ್ಷ ಲೋನ್ ಪಡೆದುಕೊಳ್ಳಿ..! ಇಂದೇ ಏರಿಕೆ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಇದರ ಸಂಪೂರ್ಣ ಮಾಹಿತಿ..!

ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ.  ನೀವು ಕೂಡ ನಿಮ್ಮ ಮೊಬೈಲ್ ಮೂಲಕವೇ ಗೂಗಲ್ ಪೇ ಆಪ್ ಬಳಸಿಕೊಂಡು ಲೋನ್ ಪಡೆದುಕೊಳ್ಳಬೇಕಾ..? ಹಾಗಿದ್ದರೆ ಈ ಲೇಖನ ನಿಮಗಿಂತಲೇ ಇದೆ ಯಾರು ಕೂಡ ಲೇಖನವನ್ನ ಅರ್ಧಂಬರ್ಧ ಓದಿದೆ ಕೊನೆವರೆಗೂ ಓದಿ ನಿಮಗೆ ಅಂತಲೇ ಹಿಂದಿನ ಈ ಲೇಖನದಲ್ಲಿ ಹೇಗೆ ಲೋನ್ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.  ಮೊಬೈಲ್ ಮೂಲಕವೇ ಲೋನ್ ಪಡೆದುಕೊಳ್ಳುವುದು ಹೇಗೆ..? ಮೊದಲಿಗೆ ನೀವು ಗೂಗಲ್ ಪೇ ಮೂಲಕ ಲೋನ್ ಪಡೆದುಕೊಳ್ಳಬೇಕಾದರೆ ನೀವು ಗೂಗಲ್ ಆಪ್ ಬಳಸುವಂತಿರಬೇಕು. ಇನ್ನುವರೆಗೂ … Read more

ಜಿಲ್ಲಾ ನ್ಯಾಯಾಲಯದಲ್ಲಿ ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ : ಪರೀಕ್ಷೆ ಇಲ್ಲದ ನೇರ ನೇಮಕಾತಿ ಬೇಗನೆ ಅರ್ಜಿ ಸಲ್ಲಿಸಿ – District Court Recruitment 2024

10ನೇ ತರಗತಿ ಪಾಸ್ ಆಗಿ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವಂತವರಿಗೆ ಇದೀಗ ಜಿಲ್ಲಾ ನ್ಯಾಯಾಲಯವು ಭರ್ಜರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆವಾನಿಸಲಾಗಿದೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಲಿ. ವಂದೇ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೇವಲ ಇನ್ನೂ ಎರಡು ದಿನ ಬಾಕಿ ಎದ್ದು ಪ್ರತಿಯೊಬ್ಬರು ಈ ಕೂಡಲೇ ತಡಮಾಡದೆ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ … Read more

ಬೆಳೆ ವಿಮೆ ಅರ್ಜಿ ಸಲ್ಲಿಕೆ ಆರಂಭ : ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಕೊನೆಯ ದಿನಾಂಕಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ರೈತರು ಈ ಕೂಡಲೇ ಪರಿಶೀಲಿಸಿಕೊಳ್ಳಿ 

 ರಾಜ್ಯದ ರೈತರಿಗೆ ಮತ್ತೊಂದು ಶುಭ ಸುದ್ದಿ ಏನೆಂದರೆ, ರೈತರು ಬೆಳೆಯುತ್ತಿರುವ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ಎಂದರೆ ಕ್ರಾಪ್ ಇನ್ಸೂರೆನ್ಸ್ ತುಂಬಲು ಜಿಲ್ಲಾ ವಾರು ಕೊನೆ ದಿನಾಂಕಗಳ ಪಟ್ಟಿಯನ್ನು ಇದೀಗ ಕರ್ನಾಟಕ ಸರ್ಕಾರವು ಅಧಿಕೃತವಾಗಿ ಘೋಷಣೆ ಮಾಡಿದೆ.  ಈ ಅಧಿಕೃತ ಪಟ್ಟಿಯನ್ನು ಎಲ್ಲಿ ನೋಡಬೇಕು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಅಧಿಕೃತ ಜಾಲತಾಣ ಯಾವುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ. ಪ್ರತಿಯೊಬ್ಬ ರೈತರು ಈ ಮಾಹಿತಿಯನ್ನು ತಿಳಿದುಕೊಂಡು ಬೆಳೆ ವಿಮೆಯನ್ನು ತುಂಬಿಸಿ.  ಎಲ್ಲರಿಗೂ ನಮಸ್ಕಾರ ಆತ್ಮೀಯ … Read more

ಕರ್ನಾಟಕ ಸರ್ಕಾರದಿಂದ ರಾಜ್ಯದಲ್ಲಿ 35 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ : ಈ ಒಂದು ಬೃಹತ್ ನೇಮಕಾತಿಯ ಮಾಹಿತಿ ಇಲ್ಲಿದೆ 

 ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕರ್ನಾಟಕ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಶಿಕ್ಷಕರ ಕೊರತೆ ಹೆಚ್ಚಾಗುತ್ತಿದ್ದು ಇದನ್ನು ನೀಗಿಸಲು ಕರ್ನಾಟಕ ಸರ್ಕಾರವು ಇದೀಗ ಅತಿಥಿ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅನುಮೋದನೆಯನ್ನು ನೀಡಿದೆ.  ಸದರಿ ಖಾಲಿ ಇರುವ 35000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಜಿಲ್ಲಾ ಮತ್ತು ತಾಲೂಕವಾರು ಖಾಲಿ ಹುದ್ದೆಗಳ  ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ.  ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು.  ನಮ್ಮ ಈ ಚಾಲತಣದಲ್ಲಿ … Read more

BMTC ಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆಗಾಗಿ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆ ಆರಂಭವಾಗಿದೆ ಬೇಗನೆ ಅರ್ಜಿ ಸಲ್ಲಿಸಿ

ಆತ್ಮೀಯ ಸ್ನೇಹಿತರೆಲ್ಲರಿಗೂ ನಮಸ್ಕಾರಗಳು. ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಇದೀಗ ಉಚಿತ ರಿಯಾಯಿತಿ ದರದಲ್ಲಿ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು ಈ ಉಚಿತ ಬಸ್ ಪಾಸ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರೂ ಇದರ ಒಂದು ಉಪಯೋಗವನ್ನು ಪಡಿಸಿಕೊಂಡು ಬೇಗನೆ ಅರ್ಜಿ ಸಲ್ಲಿಸುವಂತರಾಗಿ. ನಮ್ಮ ಈ ಒಂದು ಜಾಲತಾಣದಲ್ಲಿ ನಿಮಗೆ ಗೊತ್ತಿರುವ ಹಾಗೆ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಹಾಗೂ ಪ್ರಮುಖ ಮಾಹಿತಿಗಳನ್ನು … Read more