ಜಿಲ್ಲಾ ನ್ಯಾಯಾಲಯದಲ್ಲಿ ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ : ಪರೀಕ್ಷೆ ಇಲ್ಲದ ನೇರ ನೇಮಕಾತಿ ಬೇಗನೆ ಅರ್ಜಿ ಸಲ್ಲಿಸಿ – District Court Recruitment 2024

10ನೇ ತರಗತಿ ಪಾಸ್ ಆಗಿ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವಂತವರಿಗೆ ಇದೀಗ ಜಿಲ್ಲಾ ನ್ಯಾಯಾಲಯವು ಭರ್ಜರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆವಾನಿಸಲಾಗಿದೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಲಿ. ವಂದೇ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೇವಲ ಇನ್ನೂ ಎರಡು ದಿನ ಬಾಕಿ ಎದ್ದು ಪ್ರತಿಯೊಬ್ಬರು ಈ ಕೂಡಲೇ ತಡಮಾಡದೆ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ … Read more

ಕರ್ನಾಟಕ ಸರ್ಕಾರದಿಂದ ರಾಜ್ಯದಲ್ಲಿ 35 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ : ಈ ಒಂದು ಬೃಹತ್ ನೇಮಕಾತಿಯ ಮಾಹಿತಿ ಇಲ್ಲಿದೆ 

 ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕರ್ನಾಟಕ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಶಿಕ್ಷಕರ ಕೊರತೆ ಹೆಚ್ಚಾಗುತ್ತಿದ್ದು ಇದನ್ನು ನೀಗಿಸಲು ಕರ್ನಾಟಕ ಸರ್ಕಾರವು ಇದೀಗ ಅತಿಥಿ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅನುಮೋದನೆಯನ್ನು ನೀಡಿದೆ.  ಸದರಿ ಖಾಲಿ ಇರುವ 35000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಜಿಲ್ಲಾ ಮತ್ತು ತಾಲೂಕವಾರು ಖಾಲಿ ಹುದ್ದೆಗಳ  ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ.  ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು.  ನಮ್ಮ ಈ ಚಾಲತಣದಲ್ಲಿ … Read more

BMTC ಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆಗಾಗಿ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆ ಆರಂಭವಾಗಿದೆ ಬೇಗನೆ ಅರ್ಜಿ ಸಲ್ಲಿಸಿ

ಆತ್ಮೀಯ ಸ್ನೇಹಿತರೆಲ್ಲರಿಗೂ ನಮಸ್ಕಾರಗಳು. ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಇದೀಗ ಉಚಿತ ರಿಯಾಯಿತಿ ದರದಲ್ಲಿ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು ಈ ಉಚಿತ ಬಸ್ ಪಾಸ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರೂ ಇದರ ಒಂದು ಉಪಯೋಗವನ್ನು ಪಡಿಸಿಕೊಂಡು ಬೇಗನೆ ಅರ್ಜಿ ಸಲ್ಲಿಸುವಂತರಾಗಿ. ನಮ್ಮ ಈ ಒಂದು ಜಾಲತಾಣದಲ್ಲಿ ನಿಮಗೆ ಗೊತ್ತಿರುವ ಹಾಗೆ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಹಾಗೂ ಪ್ರಮುಖ ಮಾಹಿತಿಗಳನ್ನು … Read more

RTC Adhar link:ಪ್ರತಿಯೊಬ್ಬ ರೈತರು ಇಲ್ಲಿ ಗಮನಿಸಿ! ಈ ಕೆಲಸ ಮಾಡದಿದ್ದರೆ ಇನ್ನೂ ಮುಂದೆ ಬರ ಪರಿಹಾರ ಸೇರಿ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳು ನಿಮಗೆ ಸಿಗುವುದಿಲ್ಲ : ಈಗಲೇ ಈ ಕೆಲಸ ಮಾಡಿ

ರಾಜ್ಯದ ರೈತರು ಕರ್ನಾಟಕ ಸರ್ಕಾರದಿಂದ ಹಾಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯಗಳನ್ನು ಪಡೆಯಲು ಈ ಕೆಳಗಿನ ಒಂದು ಅಂಶವನ್ನು ಮಾಡಿರುವುದು ಕಡ್ಡಾಯವಾಗಿರುತ್ತದೆ. ರಾಜ್ಯದ ಪ್ರತಿಯೊಬ್ಬರು ಇನ್ನು ಮುಂದೆ ಕರ್ನಾಟಕ ರಾಜ್ಯದ ಹಾಗೂ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆಯಲು ಅತಿ ಮುಖ್ಯವಾಗಿ ಮಾಡಬೇಕಾಗಿರುವುದು ಆಧಾರ್ ಕಾರ್ಡ್ ಮತ್ತು ಆರ್ ಟಿ ಸಿ ಯನ್ನು ಲಿಂಕ್ ಮಾಡುವುದು. ಇಲ್ಲಿಯವರೆಗೂ ಯಾರು ತಮ್ಮ ಆರ್ ಟಿ ಸಿ ಗಳಿಗೆ ಆಧಾರ್ ಲಿಂಕ್ ಮಾಡಿಲ್ಲ ಅಂತವರು ಈ ಲೇಖನವನ್ನು … Read more

ರಾಯಚೂರಿನ ಚಿನ್ನದ ಗಣಿ ಕಂಪನಿಯಲ್ಲಿ ಭರ್ಜರಿ ನೇಮಕಾತಿ : ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಉತ್ತಮ ಅವಕಾಶ

ಎಲ್ಲರಿಗೂ ನಮಸ್ಕಾರ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದ ಇಂದಿನ ಈ ಲೇಖನದಲ್ಲಿ ನಾವು ರಾಯಚೂರು ಜಿಲ್ಲೆಯಲ್ಲಿರುವಂತಹ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವಂತಹ ನೂರಾ ಅರವತ್ತಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರೂ ಇದರ ಅದು ಉಪಯೋಗ ಪಡಿಸಿಕೊಳ್ಳಿ ಎಂದು ನಾವು ನಿಮಗೆ ಕೇಳಿಕೊಳ್ಳುತ್ತೇವೆ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಸರ್ಕಾರಿ … Read more

ಅತ್ಯಂತ ಕಡಿಮೆ ಬಡ್ಡಿಯಲ್ಲಿ 2 ಲಕ್ಷ ರೂಪಾಯಿ ಸಾಲ ಸಿಗಲಿದೆ..!ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ!

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕಡಿಮೆ ದರದಲ್ಲಿ ಸಾಲ ಸಿಗುವಂತಹ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ. ಒಂದು ಯೋಜನೆಯ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ 2 ಲಕ್ಷ ರೂಪಾಯಿಯವರಿಗೆನ ಸಾಲದ ಸೌಲಭ್ಯ ಸಿಗುವ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ಯಾವುದು ಈ ಯೋಜನೆ ಅರ್ಜಿ ಹೇಗೆ ಸಲ್ಲಿಸಬೇಕು ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿರುತ್ತದೆ. ನಮ್ಮ … Read more

12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ : Indian Air Force recruitment

Air Force common admission test – ಭಾರತೀಯ ವಾಯುಪಡೆಯ ಮುಖಾಂತರ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಏರ್ಪೋರ್ಟ್ ಕಾಮನ್ ಅಡ್ಮಿಷನ್ ಟೆಸ್ಟ್ ಮುಖಾಂತರ ಖಾಲಿ ಇರುವ 304 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಅರ್ಜಿ ಸಲ್ಲಿಸುವುದನ್ನು ಜೂನ್ 28ಕ್ಕೆ ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಅಂಕಣದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಸಲುಪಯೋಗಪಡಿಸಿಕೊಳ್ಳಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ … Read more

ವಾಹನ ಸವಾರರಿಗೆ ಮತ್ತೊಂದು ಗೂಡ್ ನ್ಯೂಸ್ : HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜೂನ್ 12ರ ಗಡುವು HSRP Number Plate Registration

ವಾಹನ ಸವಾರರ ಮಾಲೀಕರ ಹಾಗೂ ವಾಹನಗಳ ಭದ್ರತಾ ಹಿತ ದೃಷ್ಟಿಯಿಂದ ಬಿಡುಗಡೆಯಾಗಿರುವಂತಹ ಹೊಸ ಮಾದರಿಯ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಇದೀಗ ಸಾರಿಗೆ ಇಲಾಖೆಯು ಮತ್ತೊಂದು ಅವಕಾಶವನ್ನು ನೀಡಲಾಗಿದೆ. ಇಲ್ಲಿಯವರೆಗೆ ಹಲವು ಕಾರಣಗಳಿಂದಾಗಿ ಯಾರು ಈ ಒಂದು ಹೊಸ ಮಾದರಿಯ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿಲ್ಲವೋ ಅಂತವರಿಗೆ ಇನ್ನು ಮುಂದೆ ಭಾರಿ ದಂಡ ವಿಧಿಸಲಾಗುವುದು ಆದ್ದರಿಂದ ಇದರಿಂದ ತಪ್ಪಿಸಿಕೊಳ್ಳಲು ತಡಮಾಡದೆ ಈ ಹೊಸ ಮಾದರಿಯ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಿ. ನಮ್ಮ ಈ … Read more

Crop Insurance: ಇನ್ನು ಮುಂದೆ ರೈತರು ಬೆಳೆ ವಿಮೆಗಾಗಿ ಅಲೆದಾಟ ಬೇಡ..! ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಚೆಕ್ ಮಾಡಿಕೊಳ್ಳಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಸಂಸ್ಕಾರ ಸ್ನೇಹಿತರೆ ಇಂದಿನ ಏಳೇಕನಿಗೆ ನಿಮ್ಮೆಲ್ಲರಿಗೂ ಸ್ವಾಗತ ರೈತರೆಲ್ಲರೂ ನೀವು ನಿಮ್ಮ ಬೆಳೆ ವಿಮೆ ಸ್ಟೇಟಸ್ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು ಇದು ಸಂಪೂರ್ಣ ಉಚಿತ ಆಗಿರುತ್ತದೆ. ಯಾರು ಕೂಡ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ನೀವು ನಿಮ್ಮ ಮೊಬೈಲ್ ಮೂಲಕವೇ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಆದರೆ ನಾವು ಕೂಡ ನಮ್ಮ ಮೊಬೈಲ್ ಮೂಲಕವೇ ಬೆಳೆ ವಿಮೆ ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುತ್ತಿಲ್ಲವೇ. … Read more

Indian Army: ಭಾರತೀಯ ಸೇನೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! ಪ್ರತಿ ತಿಂಗಳು 56,000 ಸಂಬಳ..! ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್ ಅರ್ಜಿ ಸಲ್ಲಿಸಿ..!

ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ.  ಇದೀಗ ಭಾರತೀಯ ಸೇನೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ನೀವು ಅರ್ಜಿ ಸಲ್ಲಿಸಬೇಕಾ..? ಹಾಗಿದ್ದರೆ ನಿಮಗಂದರೆ ಇದೆ ಇಂದಿನ ಈ ಲೇಖನ ನಿಮಗಂತಲೆ ನಾನು ಸಂಪೂರ್ಣ ವಿವರವಾಗಿ ಮಾಹಿತಿ ನೀಡಿದ್ದೇನೆ ಲೇಖನ ಕೊನೆಯವರೆಗೂ ಓದಿ. ಹೌದು ಈಗ ಭಾರತೀಯ ಸೇನೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಅಧಿಸೂಚನೆ ಹೊರಡಿಸಲಾಗಿದೆ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಿದ್ದೇನೆ. ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ … Read more