12 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..! 25 ಸಾವಿರವರೆಗೂ ಹಣ ಜಮ…!

12 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..! ಕರ್ನಾಟಕದ ಜನತೆಗೆ ನಮನಗಳು..! ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ  ಲೇಖನಗಳಲ್ಲಿ ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯ ನಾವು ನೀಡುತ್ತಿದ್ದು ಇದೀಗ ಬೆಳೆ ವಿಮೆ ಜಮಾ ಆಗಿದ್ದು ಅದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..! ಹೌದು ಸ್ನೇಹಿತರೆ 2024 ನೇ ಸಾಲಿನಲ್ಲಿ ಮುಂಗಾರು ಬೆಳೆ ವಿಮೆಗೆ ಅರ್ಜಿ ಹವಾನಿಸಲಾಗಿತ್ತು ಅಂತಹ ಸಮಯದಲ್ಲಿ ಅರ್ಜಿ ಸಲ್ಲಿಸಿದಂತಹ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆಯಾಗಿದ್ದು ಎಷ್ಟು ಬೆಳೆ ವಿಮೆ ಜಮಾ … Read more

SBI ಬ್ಯಾಂಕ್ ನಲ್ಲಿ PUC ಹಾಗೂ Degree ಪಾಸಾದವರಿಗೆ ಉದ್ಯೋಗಾವಕಾಶ..! Apply Now Here..!

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಇದೀಗ ಸ್ಟೇಟ್ಮೆಂಟ್ ಆಫ್ ಇಂಡಿಯಾ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಅಧಿಸೂಚನೆ ಪ್ರಕಾರ ಸುಮಾರು 13,735 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ … Read more

ಭಾರತೀಯ ಸೇನಾ ನೇಮಕಾತಿ ಪಿಯುಸಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ..! Apply Now..!

Group C Jobs: ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತೇವೆ ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ತುಂಬಾ ವಿಶೇಷವಾದಂತಹ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ. ಸ್ನೇಹಿತರೆ ನಾವು ನಿಮ್ಮೊಂದಿಗೆ ಇವತ್ತಿನ ಈ ಒಂದು ಲೇಖನದಲ್ಲಿ ಮಿಲಿಟರಿಯಲ್ಲಿ ಖಾಲಿ ಇರುವಂತಹ ಸುಮಾರು 625 ಗ್ರೂಪ್ ಸಿ ಹುದ್ದೆಗಳ ಬಗ್ಗೆ … Read more

ಮುದ್ರಾ ಯೋಜನೆ ಮೂಲಕ ಕೇಂದ್ರ ಸರ್ಕಾರದಿಂದ ಸಾಲದ ಭಾಗ್ಯ..! Apply Now..!

Central Govt New Scheme:  ಎಲ್ಲರಿಗೂ ನಮಸ್ಕಾರಗಳು ಇಂದಿನ ಈ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಲೇಖನದಲ್ಲಿ ತಮಗೆಲ್ಲರಿಗೂ ಕೇಂದ್ರ ಸರ್ಕಾರದ ಕೇಂದ್ರ ಯೋಜನೆಯ ಮೂಲಕ ನೀವು ತಮ್ಮ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಇದರ ಮೂಲಕ 10 ಲಕ್ಷ ರೂಪಾಯಿ ಸಾಲವನ್ನು ಪಡೆಯಬಹುದಾದ ಸುವರ್ಣ ಅವಕಾಶವನ್ನು ಕೇಂದ್ರ ಸರ್ಕಾರದ ಈ ಒಂದು ಯೋಜನೆ ತಮಗೆ ನೀಡಿದೆ. ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದು ಮೂಲಕ ಪೂರ್ತಿ ಮಾಹಿತಿಯನ್ನು ಪಡೆದುಕೊಳ್ಳಿ ಮುದ್ರಾ ಯೋಜನೆ ಮೂಲಕ ನೀವು  ಕೇಂದ್ರ ಸರ್ಕಾರದಿಂದ ಸಾಲ … Read more

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಟೈಮ್ ಟೇಬಲ್ ಬಿಡುಗಡೆ..! Check It Now..!

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ದ್ವಿತೀಯ ಪಿಯುಸಿ ಪರೀಕ್ಷಾ ಸಿದ್ಧತೆ ನಡೆಸುತ್ತಿರುವಂತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ.! ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಕಡೆಯಿಂದ ಪ್ರಕಟಿಸಲಾಗಿತ್ತು ಈ ಬಗ್ಗೆ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನಿಯನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ ದ್ವಿತೀಯ ಪಿಯುಸಿ ವೇಳಾಪಟ್ಟಿ … Read more

ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲವೇ..? ಚಿಂತೆ ಬೇಡ ಈ ನಂಬರಿಗೆ ಕರೆ ಮಾಡಿ ಹಣ ಪಡೆದುಕೊಳ್ಳಿ..!

ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲವೇ ಹಾಗಿದ್ದರೆ ನಿಮ್ಮ ಜಿಲ್ಲೆಯ ಗೃಹಲಕ್ಷ್ಮಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ..! ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..! ಪ್ರೀತಿಯ ಓದುಗರೆ ಸತತ ಕಳೆದ ಎರಡು ವರ್ಷಗಳಿಂದಲೂ ಕಾಲ ಜ್ಞಾನ ಲೇಖನಗಳಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಉಪಯುಕ್ತ ವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯದ ಲೇಖನಗಳಲ್ಲಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಮಹತ್ವದ ಮಾಹಿತಿಯನ್ನು ತಿಳಿಯೋಣ ಬನ್ನಿ.. 08022279954,  sevasindhu@karnataka.gov.in ಈ ಮೇಲ್ಕಂಡ ಮೊಬೈಲ್ ನಂಬರ್ ಗೆ … Read more

ಅಂಗನವಾಡಿಯಲ್ಲಿ 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗ ಅವಕಾಶ ಈ ಕೊಡಲೇ ಅರ್ಜಿ ಸಲ್ಲಿ..! Apply Now

WCD Recruitment: 10ನೇ, 12ನೇ ಪಾಸಾಗಿದ್ದವರಿಗೆ ಗುಡ್ ನ್ಯೂಸ್.! 577 ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! WCD Recruitment: ನಮಸ್ಕಾರ ಎಲ್ಲರಿಗೂ ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಯ್ದು ಕುಳಿತ ಮಹಿಳೆಗೆ ಭರ್ಜರಿ ಗುಡ್ ನ್ಯೂಸ್. ಅಂದರೆ ಇದೀಗ 577 ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಕರೆಯಲಾಗಿದ್ದು, ಮಹಿಳೆಯರು ಕೂಡಲೇ ಈ ಕೆಳಗಡೆ ನೀಡಿರುವ ಎಲ್ಲ ಸಂಪೂರ್ಣ ಮಾಹಿತಿ ಓದಿ ಅರ್ಜಿ ಸಲ್ಲಿಸಿ. ಮಹಿಳಾ ಮತ್ತು ಮಕ್ಕಳ … Read more

ಹೈನುಗಾರಿಕೆ ಮಾಡಲು ಸರ್ಕಾರವೇ ನೀಡುತ್ತೆ 5 ಲಕ್ಷದವರೆಗೆ ಸಾಲ…! ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಕೃಷಿ ಇಲಾಖೆ ವತಿಯಿಂದ ಸಣ್ಣ ರೈತರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೆರವು ಒದಗಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ರೂಪಿಸಿ ಕೃಷಿ ಇಲಾಖೆ ಮೂಲಕ ಸಾಕಾರ ಪಡಿಸಿಕೊಳ್ಳಲು ರೈತರಿಗೆ ಸೂಚಿಸುತ್ತವೆ ಅಂತೆಯೇ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೃಷಿ ಇಲಾಖೆ ವತಿಯಿಂದ. ಸೂಕ್ಷ್ಮ ನೀರಾವರಿ ಯೋಜನೆಯಡಿ ರೈತರಿಗೆ ಸ್ಪ್ರಿಂಕ್ಲರ್ ಸೆಟ್ ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ, ರೈತರು ಸಬ್ಸಿಡಿಯಲ್ಲಿ ಸಿಗುತ್ತಿರುವ ಈ ಸ್ಲಿಂಕ್ಲರ್ ಸೆಟ್ (ಕಪ್ಪು … Read more

ಹೈನುಗಾರಿಕೆ ಮಾಡಲು ಸರ್ಕಾರದಿಂದ 5 ಲಕ್ಷದವರೆಗು ಸಹಾಯಧನ ಪಡೆದುಕೊಳ್ಳಿ…!

ಸ್ನೇಹಿತರೆ ಈಗ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ನೀವು ನಿಮ್ಮ ವೈಯಕ್ತಿಕ ಕಾರ್ಯಗಳನ್ನು ನಿರ್ವಹಣೆ ಮಾಡಿಕೊಳ್ಳುವುದು 5 ಲಕ್ಷದವರೆಗೆ ರಾಜ್ಯ ಸರ್ಕಾರದಿಂದ ನಿಮಗೆ ಸಹಾಯಧನವು ದೊರೆಯುತ್ತದೆ. ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಈಗ ಈ ಒಂದು ಯೋಜನೆ ಅಡಿಯಲ್ಲಿ ನೀವು ಕುರಿ ಮತ್ತು ದನ ಹಾಗೂ ಮೇಕೆ ಸಾಕಾಣಿಕೆ ಮಾಡಲು 57,000 ದಿಂದ 87 ಸಾವಿರದವರೆಗೆ ಹಣವನ್ನು ನೀವು ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ಈ ಒಂದು ಯೋಜನೆಗೆ ಅರ್ಜಿಯನ್ನು … Read more

ರೈತರಿಗೆ 5 ಲಕ್ಷದ ಬಡ್ಡಿ ರಹಿತ ಸಾಲದ ಭಾಗ್ಯ ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now

ಕೃಷಿ ಇಲಾಖೆ ವತಿಯಿಂದ ಸಣ್ಣ ರೈತರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೆರವು ಒದಗಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ರೂಪಿಸಿ ಕೃಷಿ ಇಲಾಖೆ ಮೂಲಕ ಸಾಕಾರ ಪಡಿಸಿಕೊಳ್ಳಲು ರೈತರಿಗೆ ಸೂಚಿಸುತ್ತವೆ ಅಂತೆಯೇ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೃಷಿ ಇಲಾಖೆ ವತಿಯಿಂದ. ಸೂಕ್ಷ್ಮ ನೀರಾವರಿ ಯೋಜನೆಯಡಿ ರೈತರಿಗೆ ಸ್ಪ್ರಿಂಕ್ಲರ್ ಸೆಟ್ ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ, ರೈತರು ಸಬ್ಸಿಡಿಯಲ್ಲಿ ಸಿಗುತ್ತಿರುವ ಈ ಸ್ಲಿಂಕ್ಲರ್ ಸೆಟ್ (ಕಪ್ಪು … Read more