ನಿಮ್ಮ ಸರ್ವೇ ನಂಬರ್ ಮುಖಾಂತರ ನಿಮಗೆಷ್ಟು ಬರ ಪರಿಹಾರದ ಹಣ ಜಮಾ ಆಗಿದೆ ಹೀಗೆ ತಿಳಿದುಕೊಳ್ಳಿ Bara Parihara Jama…!

ನಿಮ್ಮ ಸರ್ವೇ ನಂಬರ್ ಮುಖಾಂತರ ನಿಮಗೆಷ್ಟು ಬರ ಪರಿಹಾರದ ಹಣ ಜಮಾ ಆಗಿದೆ ಹೀಗೆ ತಿಳಿದುಕೊಳ್ಳಿ : Bara Parihara Jama ಕಳೆದ ವರ್ಷದಲ್ಲಿ ರಾಜ್ಯದ್ಯಂತ ಆದಂತಹ ಬರಗಾಲಕ್ಕಾಗಿ ಕರ್ನಾಟಕ ಸರಕಾರವು ನೀಡಿದ ಪರಿಹಾರ ಮೊತ್ತವು ನಿಮ್ಮ ಯಾವ ಸರ್ವೇ ನಂಬರಿಗೆ ಎಷ್ಟು ರೂಪಾಯಿ ಹಣ ಜಮವಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಹೀಗೆ ಮಾಡಿ. ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು. ನಮ್ಮ ಈ ಜಾಲತಾಣದಲ್ಲಿದ್ದೇನೆ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ರೈತರಿಗೆ ಉಪಯುಕ್ತವಾಗುವ ಮಾಹಿತಿಗಳು … Read more

ಪಿಎಂ ಕಿಸಾನ್ ಸಮ್ಮಾನ್ ನಿಧಿ 17ನೆಯ ಕಂತಿನ 2000 ರೂಪಾಯಿ ಹಣವು ರೈತರ ಖಾತೆಗೆ ನೇರವಾಗಿ ಜಮವಾಗಿದೆ | ರೈತ ಬಾಂಧವರೇ ನಿಮ್ಮ ಖಾತೆಗೆ ಜಮವಾಗಿದೆಯಾ ಎಂದು ಈಗಲೇ ತಿಳಿದುಕೊಳ್ಳಿ

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು! ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಯೋಜನೆಯನ್ನು ಜಾರಿಗೆ ತಂದಿದ್ದು ವರ್ಷಕ್ಕೆ ಆರು ಸಾವಿರ ರೂಪಾಯಿ ಅಂದರೆ ಮೂರು ಕಂತಿನಲ್ಲಿ ನೀಡುತ್ತಿದ್ದು, ಇಲ್ಲಿಯವರೆಗೆ 2000ಯಂತೆ ಹದಿನಾರು ಕಂತನ್ನು ರೈತ ಬಾಂಧವರಿಗೆ ನೀಡಲಾಗಿದ್ದು ಇದೀಗ 17ನೇ ಕಂತಿನ ಸಾವಿರ ರೂಪಾಯಿ ಹಣ ಬಿಡುಗಡೆಯಾಗಿದ್ದು ಇದರ ಒಂದು ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ನಿಮಗೆ ನಾವು ಸಂಪೂರ್ಣವಾಗಿ ತಿಳಿಸಲಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಗೆ ಅರ್ಹರಿರುವ ಎಲ್ಲಾ ಪ್ರತಿಯೊಬ್ಬ ರೈತರು ಈಗಲೇ ಈ … Read more

ಪಿಎಂ ಕಿಸಾನ್ ಸಮ್ಮಾನ್ ನಿಧಿ 2000 ರೂಪಾಯಿ ಯೋಜನೆಯ 17ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ : ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ 17ನೇ ಕಂತಿನ ಹಣ ಬರಲಿದೆ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ಆತ್ಮೀಯ ಸ್ವಾಗತ. ಇಂದಿನ ಈ ಲೇಖನದಲ್ಲಿ ನಾವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೆಯ ಕಂತಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಕೇಂದ್ರ ಸರ್ಕಾರವು ದೇಶದ ರೈತರಿಗೆ ಆರ್ಥಿಕ ಭದ್ರತೆಯನ್ನು ನೀಡುವುದರ ಸಲುವಾಗಿ ವಾರ್ಷಿಕ 6000 ಮೂರು ಕಂತಿನ ಹಣದಲ್ಲಿ ನೀಡಲಾಗುತ್ತಿದೆ. ಇಲ್ಲಿಯವರೆಗೆ ಅರ್ಹ ಫಲಾನುಭವಿಗಳಿಗೆ ರೈತರಿಗೆ 16 ಕಂತಿನ ಹಣ ಜಮವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ 17ನೆಯ ಕಂತಿನ ಹಣ ಜಮಾವಾಗಲಿದೆ. ಹದಿನೇಳನೆಯ ಕಂತಿನ ಹಣವು ಬಿಡುಗಡೆಯಾಗಿರುವ … Read more

ಬೆಳೆ ವಿಮೆ ಅರ್ಜಿ ಸಲ್ಲಿಕೆ ಆರಂಭ : ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಕೊನೆಯ ದಿನಾಂಕಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ರೈತರು ಈ ಕೂಡಲೇ ಪರಿಶೀಲಿಸಿಕೊಳ್ಳಿ 

 ರಾಜ್ಯದ ರೈತರಿಗೆ ಮತ್ತೊಂದು ಶುಭ ಸುದ್ದಿ ಏನೆಂದರೆ, ರೈತರು ಬೆಳೆಯುತ್ತಿರುವ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ಎಂದರೆ ಕ್ರಾಪ್ ಇನ್ಸೂರೆನ್ಸ್ ತುಂಬಲು ಜಿಲ್ಲಾ ವಾರು ಕೊನೆ ದಿನಾಂಕಗಳ ಪಟ್ಟಿಯನ್ನು ಇದೀಗ ಕರ್ನಾಟಕ ಸರ್ಕಾರವು ಅಧಿಕೃತವಾಗಿ ಘೋಷಣೆ ಮಾಡಿದೆ.  ಈ ಅಧಿಕೃತ ಪಟ್ಟಿಯನ್ನು ಎಲ್ಲಿ ನೋಡಬೇಕು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಅಧಿಕೃತ ಜಾಲತಾಣ ಯಾವುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ. ಪ್ರತಿಯೊಬ್ಬ ರೈತರು ಈ ಮಾಹಿತಿಯನ್ನು ತಿಳಿದುಕೊಂಡು ಬೆಳೆ ವಿಮೆಯನ್ನು ತುಂಬಿಸಿ.  ಎಲ್ಲರಿಗೂ ನಮಸ್ಕಾರ ಆತ್ಮೀಯ … Read more

Crop Insurance: ಇನ್ನು ಮುಂದೆ ರೈತರು ಬೆಳೆ ವಿಮೆಗಾಗಿ ಅಲೆದಾಟ ಬೇಡ..! ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಚೆಕ್ ಮಾಡಿಕೊಳ್ಳಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಸಂಸ್ಕಾರ ಸ್ನೇಹಿತರೆ ಇಂದಿನ ಏಳೇಕನಿಗೆ ನಿಮ್ಮೆಲ್ಲರಿಗೂ ಸ್ವಾಗತ ರೈತರೆಲ್ಲರೂ ನೀವು ನಿಮ್ಮ ಬೆಳೆ ವಿಮೆ ಸ್ಟೇಟಸ್ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು ಇದು ಸಂಪೂರ್ಣ ಉಚಿತ ಆಗಿರುತ್ತದೆ. ಯಾರು ಕೂಡ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ನೀವು ನಿಮ್ಮ ಮೊಬೈಲ್ ಮೂಲಕವೇ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಆದರೆ ನಾವು ಕೂಡ ನಮ್ಮ ಮೊಬೈಲ್ ಮೂಲಕವೇ ಬೆಳೆ ವಿಮೆ ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುತ್ತಿಲ್ಲವೇ. … Read more

Drought Relief Fund: ರೈತರ ಖಾತೆಗೆ ಹೊಸ  ಬರ ಪರಿಹಾರ ಪಟ್ಟಿ ಬಿಡುಗಡೆ..! ಇಲ್ಲಿದೆ ಸಂಪೂರ್ಣ ಮಾಹಿತಿ ಇಂದೇ ಈ ರೀತಿ ಚೆಕ್ ಮಾಡಿಕೊಳ್ಳಿ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ರೈತರು ಇದೀಗ ಬೇಸಿಗೆ ಸಮಯದಲ್ಲಿ ಬಹಳಷ್ಟು ನಷ್ಟ ಅನುಭವಿಸಿದ್ದಾರೆ, ಇಷ್ಟೇ ಅಲ್ಲದೆ ಈಗಿನ ಸಮಯದಲ್ಲಿ ಸದ್ಯ ನಮ್ಮ ಕರ್ನಾಟಕದಲ್ಲಿ ನೀರಿಗಾಗಿ ಆಹಾಕಾರ ನಡೆಯುತ್ತಿದೆ ಇದರಲ್ಲಿ ರೈತರ ಬೆಳೆಗೆ ನೀರು ಸಿಗದೇ ಬಹಳಷ್ಟು ರೈತರ ತಮ್ಮ ಬೆಳೆ ಕೈಗೆ ಸಿಗದೆ ಮಣ್ಣಲ್ಲಿ ಮಣ್ಣಾಗಿ ಹೋಗಿದೆ. ಹೀಗಾಗಿ ರೈತರು ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದುಕೊಂಡಿದ್ದಾರೆ ಇದೀಗ ಇದಕ್ಕಂತಲೇ ಒಂದು ಅಧಿಕೃತ ಹೊಸ ಬಿಡುಗಡೆ ಆಗಿದೆ ಬನ್ನಿ ತಿಳಿದುಕೊಂಡು ಬರೋಣ. ಬರ … Read more

ಸರ್ಕಾರದ ಮತ್ತೊಂದು ಹೊಸ ಯೋಜನೆ..! ಪುರುಷ ಮತ್ತು ಮಹಿಳೆಯರಿಗೆ ಸಿಗಲಿದೆ 3000 ಪ್ರತಿ ತಿಂಗಳು..! ಈ ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಕೇಂದ್ರ ಸರ್ಕಾರ ಮಹಿಳೆ ಮತ್ತು ಪುರುಷರಿಗಂತಲೇ ಹೊಸ ಯೋಜನೆ ಜಾರಿಗೆ ತಂದಿದೆ ಈ ಯೋಜನೆ ಅಡಿ ಮಹಿಳೆ ಮತ್ತು ಪುರುಷರಿಗೆ ಪ್ರತಿ ತಿಂಗಳು 3000 ನೇರವಾಗಿ ಬ್ಯಾಂಕ್ ಖಾತೆಗೆ ಹಾಕಲಿದೆ. ನೀವು ಕೂಡ ಕೇಂದ್ರ ಸರ್ಕಾರದ ಈ ಒಂದು ಯೋಜನೆ ಅಡಿ ಪ್ರತಿ ತಿಂಗಳು 3000 ಹಣ ಪಡೆದುಕೊಳ್ಳಬೇಕೆ ಹಾಗಿದ್ದರೆ ನೀವು ಸರಿಯಾದ ಲೇಖನ ಓದಲು ಬಂದಿದ್ದೀರಿ ಈ ಲೇಖನ ಕೊನೆವರೆಗೂ ಸಂಪೂರ್ಣ ವಿವರವಾಗಿ ಮಾಹಿತಿ ನೀಡಿದ್ದೇನೆ. ತಿಂಗಳಿಗೆ 3000 … Read more

ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ..! ಇಲ್ಲಿದೆ ಡೈರೆಕ್ಟ್ ಲಿಂಕ್ ಪಹಣಿ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ..!

ನಮಸ್ಕಾರ ಸ್ನೇಹಿತರೆ ಇದೀಗ ಸರ್ಕಾರ ಹೊಲದ ಪಹನಿಗೆ ತಪ್ಪದೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕೆಂದು ಆದೇಶ ಹೊರಡಿಸಿದೆ. ಇನ್ನುವರೆಗೂ ನೀವು ಕೂಡ ನಿಮ್ಮ ಹೊಲದ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಇದ್ದಲ್ಲಿ ಈ ಕೂಡಲೇ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಸಂಪೂರ್ಣ ವಿವರ ಈ ಕೆಳಗಡೆ ನೀಡಿದ್ದೇನೆ ಲೇಖನ ಕೊನೆವರೆಗೂ ಓದಿ. ಈಗಾಗಲೇ ನಿಮಗೆ ತಿಳಿದಿರಬಹುದು ಈ ಮೊದಲು ಕೇವಲ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿತ್ತು ಅಷ್ಟೇ ಅಲ್ಲದೆ ಆಧಾರ್ … Read more

ರೈತರ ಖಾತೆಗೆ 25, ಸಾವಿರ ರೂಪಾಯಿ ಬೆಳೆ ವಿಮೆ ಜಮಾ..! ಈ ಬೆಳೆ ವಿಮೆ ರೈತರ ಖಾತೆಗೆ ಜಮಾ ಯಾವಾಗ ಈ ಈಗಲೇ ತಿಳಿಯಿರಿ…!

ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಲಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! ಪ್ರತಿ ಹೆಕ್ಟರ್ ಗೆ 25,000 ಬೆಳೆ ವಿಮೆ ಜಮಾ ಯಾವಾಗ..? ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು…! ಪ್ರೀತಿಯ ಓದುವರೇ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಲೇಖನಗಳಲ್ಲಿ ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ತಿಳಿಸುತ್ತಿದ್ದು ಬೆಳೆ ವಿಮೆಯ ಬಗ್ಗೆ ತಿಳಿಯೋಣ ಬನ್ನಿ…! ಹೌದು ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ಕರ್ನಾಟಕದಲ್ಲಿ 2023 ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಸಮಯದಲ್ಲಿ ಸರಿಯಾದ ಕ್ರಮದಲ್ಲಿ ಮಳೆ … Read more

ಅಂಗನವಾಡಿ ಕೇಂದ್ರಗಳಲ್ಲಿ ಮಹಿಳೆಯರಿಗೆ ಉದ್ಯೋಗವಕಾಶ… ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ

10ನೇ ತರಗತಿ ಪಾಸಾದ ಮಹಿಳೆಯರಿಗೆ ಅಂಗನವಾಡಿಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಮತ್ತೊಂದು ನೇಮಕಾತಿ ಕರುನಾಡ ಜನತೆಗೆ ನಮಸ್ಕಾರಗಳು..! 10ನೇ ತರಗತಿ ಪಾಸಾದ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗವಕಾಶ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ವಿವಿಧ ಜಿಲ್ಲೆಗಳ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಬಹು ದೇವರಿಗೆ ಅರ್ಜಿ ಆಹ್ವಾನಿಸಿದ್ದು ಇದೀಗ ಯಾವ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…! ಕೇವಲ 10ನೇ … Read more