ರೈಲ್ವೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ…!

ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ…! ರೈಲ್ವೆ ಇಲಾಖೆಯಲ್ಲಿ SSLC ಪಾಸಾದವರಿಗೆ ಭರ್ಜರಿ 2 ಸಾವಿರಕ್ಕೂ ಹೆಚ್ಚು ಕಾನ್ ಸ್ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿ RPF Constable, SI recruitment 2024 ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ … Read more

ರೈತರ ಸಾಲ ಮನ್ನಾ ಘೋಷಣೆ…! ರಾಜ್ಯ ಸರ್ಕಾರದಿಂದ ಬಂತು ಮಹತ್ವದ ಘೋಷಣೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

ರೈತರ ಸಾಲದ ಬಡ್ಡಿ ಮನ್ನಾ! ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಘೋಷಣೆ ನಿಮ್ಮ ಸಾಲದ ಮೇಲಿನ ಬಡ್ಡಿ ಮನ್ನಾ ಆಗಿದೆಯಾ ಈಗಲೇ ತಿಳಿದುಕೊಳ್ಳಿ ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ! ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ಜನಸಾಮಾನ್ಯರಿಗೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ಪ್ರತಿನಿತ್ಯ ಉಪಯುಕ್ತವಾದ ಮಾಹಿತಿಯನ್ನು ನಮ್ಮ ಈ ಜಾಲತಾಣದಲ್ಲಿ ನಾವು ನೀಡುತ್ತಿದ್ದೇವೆ. ನಮ್ಮ ಪ್ರತಿಯೊಂದು ಮಾಹಿತಿ ನಿಮಗೆ ಉಪಯೋಗವಾಗಲಿವೆ ಎಂದು ಭಾವಿಸಿದ್ದೇವೆ. ಈ ಒಂದು … Read more

ಮೈಸೂರಿನ CFTRI ಇಲಾಖೆಯಲ್ಲಿ ಉದ್ಯೋಗವಕಾಶ..! ವೇತನ 31, ಸಾವಿರ..! 10ನೇ ತರಗತಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ…

ಮೈಸೂರಿನಲ್ಲಿ ಹುದ್ದೆಗಳು ಖಾಲಿ ಇವೆ ತಿಂಗಳ ಸಂಬಳ 31,000 ರೂಪಾಯಿ, ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ CFTRI Recruitment 2024 ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಹುಡುಕುತ್ತಿರುವವರಿಗೆ ಸಹಾಯವಾಗುವಂತಹ ಉದ್ಯೋಗ ಮಾಹಿತಿಯನ್ನು ನೀಡಲಿದ್ದೇವೆ. ಮೈಸೂರಿನಲ್ಲಿರುವ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳ ಖಾಲಿ ಇದ್ದು ಈ ಹುದ್ದೆಗಳಿಗೆ … Read more

ಲೇಬರ್ ಕಾರ್ಡ್ ನೋಂದಣಿ ಪ್ರಕ್ರಿಯೆ ಮತ್ತೆ ಆರಂಭ…! ಲೇಬರ್ ಕಾರ್ಡ್ ಇದ್ದರೆ ನಿಮ್ಮ ಮಕ್ಕಳಿಗೆ ದೊರೆಯುವುದು 20 ರಿಂದ 40 ಸಾವಿರವರೆಗೂ ಸ್ಕಾಲರ್ಶಿಪ್..! ಈಗಲೇ ಅರ್ಜಿ ಸಲ್ಲಿಸಿ..

ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಸರ್ಕಾರದ ಹಲವಾರು ಸೌಲತ್ತುಗಳನ್ನು ಪಡೆಯಲು ಅತ್ಯವಶ್ಯಕ ಕಾರ್ಡ್ ನೋಂದಣಿ ಶುರು….! ನಮಸ್ಕಾರ ಕರ್ನಾಟಕ ಜನತೆಗೆ. ನಮ್ಮ ಈ ಜಾಲತಾಣದಲ್ಲಿ ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ಕಾರ್ಮಿಕರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡಲು ಬಯಸುತ್ತೇವೆ. ಈ ಒಂದು ಲೇಖನದ ಮೂಲಕ ರಾಜ್ಯದ ಎಲ್ಲಾ ಕಾರ್ಮಿಕರಿಗೂ ತಿಳಿಸುವುದೇನೆಂದರೆ, ಕಾರ್ಮಿಕ ಇಲಾಖೆಯ ಹಲವಾರು ಯೋಜನೆಗಳನ್ನು ಪಡೆಯಲು ಅತಿ ಮುಖ್ಯವಾಗಿ ಬೇಕಾಗಿರುವುದು ಲೇಬರ್ ಕಾರ್ಡ್. ಅನೇಕ ಜನರು ಕಾರ್ಮಿಕರಾಗಿದ್ದರು … Read more

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗಾವಕಾಶ…! ಪಿಯುಸಿ ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ…!

ಬ್ಯಾಂಕ್ ಆಫ್ ಬರೋಡದಲ್ಲಿ ಭರ್ಜರಿ ನೇಮಕಾತಿ 69,810 ರೂ. ಮಾಸಿಕ ಸಂಬಳ ಈಗಲೇ ಅರ್ಜಿ ಸಲ್ಲಿಸಿ ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನೌಕರಿಗಳನ್ನು ಹುಡುಕುತ್ತಿರುವವರಿಗೆ ಇದೀಗ ಬ್ಯಾಂಕ್ ಆಫ್ ಬರೋಡದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಸಲು ಬಯಸುತ್ತೇವೆ. Bank of baroda recruitment 2024 : ಭಾರತ ದೇಶದ ಹೆಸರಾಂತ ಬ್ಯಾಂಕುಗಳಲ್ಲಿ … Read more

ರೈತರ ಖಾತೆಗೆ ಬೆಳೆ ವಿಮೆ ಜಮಾ…! ರಾಜ್ಯ ಸರ್ಕಾರದಿಂದ ಬೆಳೆ ವಿಮೆ ಬಿಡುಗಡೆ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ…!

ರಾಜ್ಯದಿಂದ ಬೆಳೆ ಪರಿಹಾರ ಘೋಷಣೆ…! ಕರುನಾಡ ಜನತೆಗೆ ನಮಸ್ಕಾರಗಳು..! ಪ್ರಸ್ತುತ ಈ ನಮ್ಮ ಜ್ಞಾನ ಸಂಜೀವಿನಿ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ಮಾಹಿತಿಯನ್ನು ನೀಡುತ್ತಿದ್ದು ಈ ಪ್ರಸ್ತುತ ಲೇಖನದಲ್ಲಿ ಬೆಳೆ ಪರಿಹಾರದ ಕುರಿತು ತಿಳಿದುಕೊಳ್ಳೋಣ ಬನ್ನಿ…! 2023 ನೇ ಸಾಲಿನಲ್ಲಿ ಯಾವುದೇ ತರನಾದಂತಹ ಮಳೆ ಬರದೇ ಇರುವುದಕ್ಕಾಗಿ ಹೆಚ್ಚಿನ ತಾಲೂಕುಗಳನ್ನು ಬರಬೇಡಿ ತಾಲೂಕುಗಳೆಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ…! ಸರ್ಕಾರ ಮಧ್ಯಂತರ ಬೆಳೆ ವಿಮೆ ಅಂದರೆ ಪ್ರತಿ ರೈತನ ಖಾತೆಗೆ 2000 ಜಮಾ ಮಾಡಲಾಗುವುದು ಎಂದು ಈಗಾಗಲೇ ತಿಳಿದು … Read more

1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಬೃಹತ್ ನೇಮಕಾತಿ PUC ಮುಗಿಸಿದವರಿಗೆ ಭರ್ಜರಿ ಅವಕಾಶ

village accountent recruiment

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ರೈತರಿಗೆ, ಸಾರ್ವಜನಿಕರಿಗೆ ,ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ನೌಕರಿ ಹುಡುಕುತ್ತಿರುವವರಿಗೆ ಸಹಾಯವಾಗುವಂತಹ ಮಾಹಿತಿಗಳನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಕಲ ಸಿದ್ಧತೆ ನಡೆದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಯ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಇದರ ಬಗ್ಗೆ … Read more