ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗಾವಕಾಶ…! ಪಿಯುಸಿ ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ…!

ಬ್ಯಾಂಕ್ ಆಫ್ ಬರೋಡದಲ್ಲಿ ಭರ್ಜರಿ ನೇಮಕಾತಿ 69,810 ರೂ. ಮಾಸಿಕ ಸಂಬಳ ಈಗಲೇ ಅರ್ಜಿ ಸಲ್ಲಿಸಿ ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನೌಕರಿಗಳನ್ನು ಹುಡುಕುತ್ತಿರುವವರಿಗೆ ಇದೀಗ ಬ್ಯಾಂಕ್ ಆಫ್ ಬರೋಡದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಸಲು ಬಯಸುತ್ತೇವೆ. Bank of baroda recruitment 2024 : ಭಾರತ ದೇಶದ ಹೆಸರಾಂತ ಬ್ಯಾಂಕುಗಳಲ್ಲಿ … Read more

ರೈತರ ಖಾತೆಗೆ ಬೆಳೆ ವಿಮೆ ಜಮಾ…! ರಾಜ್ಯ ಸರ್ಕಾರದಿಂದ ಬೆಳೆ ವಿಮೆ ಬಿಡುಗಡೆ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ…!

ರಾಜ್ಯದಿಂದ ಬೆಳೆ ಪರಿಹಾರ ಘೋಷಣೆ…! ಕರುನಾಡ ಜನತೆಗೆ ನಮಸ್ಕಾರಗಳು..! ಪ್ರಸ್ತುತ ಈ ನಮ್ಮ ಜ್ಞಾನ ಸಂಜೀವಿನಿ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ಮಾಹಿತಿಯನ್ನು ನೀಡುತ್ತಿದ್ದು ಈ ಪ್ರಸ್ತುತ ಲೇಖನದಲ್ಲಿ ಬೆಳೆ ಪರಿಹಾರದ ಕುರಿತು ತಿಳಿದುಕೊಳ್ಳೋಣ ಬನ್ನಿ…! 2023 ನೇ ಸಾಲಿನಲ್ಲಿ ಯಾವುದೇ ತರನಾದಂತಹ ಮಳೆ ಬರದೇ ಇರುವುದಕ್ಕಾಗಿ ಹೆಚ್ಚಿನ ತಾಲೂಕುಗಳನ್ನು ಬರಬೇಡಿ ತಾಲೂಕುಗಳೆಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ…! ಸರ್ಕಾರ ಮಧ್ಯಂತರ ಬೆಳೆ ವಿಮೆ ಅಂದರೆ ಪ್ರತಿ ರೈತನ ಖಾತೆಗೆ 2000 ಜಮಾ ಮಾಡಲಾಗುವುದು ಎಂದು ಈಗಾಗಲೇ ತಿಳಿದು … Read more

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್..! 20 ಸಾವಿರ ವರೆಗೂ ಸ್ಕಾಲರ್ಶಿಪ್ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ….!

SSP Scholarship ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫಿಕ್ಸ್ ಶುಲ್ಕ ಮರುಪಾವತಿಗೆ ಅರ್ಜಿಯನ್ನು ಹೀಗೆ ಸಲ್ಲಿಸಿ ನಮಸ್ಕಾರ ಕರ್ನಾಟಕ ಜನತೆಗೆ! ನಮ್ಮ ಈ ಜಾಲತಾಣದಲ್ಲಿ ಪ್ರತಿನಿತ್ಯ ನಾವು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕರ್ನಾಟಕ ರಾಜ್ಯ ಸರ್ಕಾರದ ಶುಲ್ಕ ಮರುಪಾವತಿಯನ್ನು ನೀಡುವ ವಿದ್ಯಾರ್ಥಿ ವೇತನವಾದ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫಿಕ್ಸ್ ಮಾಡಲಾಗಿದೆ. ಆದ್ದರಿಂದ ಅರ್ಹರಿರುವ ಎಲ್ಲಾ … Read more

ಅಗ್ನಿಶಾಮಕ ದಳದಲ್ಲಿ 10ನೇ ತರಗತಿ ಪಾಸಾದವರಿಗೆ ಸುವರ್ಣ ಅವಕಾಶ. ಈಗಲೇ ಅರ್ಜಿ ಸಲ್ಲಿಸಿ….!

10ನೇ ತರಗತಿ ಪಾಸಾದವರಿಗೆ ಫೈರ್ ಮ್ಯಾನ್ ಹುದ್ದೆಗಳು ಕೇಂದ್ರ ಸರ್ಕಾರದ ಹುದ್ದೆಗಳು ಭರ್ಜರಿ ಅವಕಾಶ ಈಗಲೇ ಅರ್ಜಿ ಸಲ್ಲಿಸಿ ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದು, ಇಂದಿನ ಈ ಲೇಖನದಲ್ಲಿ ಭಾರತ ಸರ್ಕಾರದ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಹುದ್ದೆಗಳ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಕ್ಷಣಾ ಸಚಿವಾಲಯದಲ್ಲಿ … Read more

1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಬೃಹತ್ ನೇಮಕಾತಿ PUC ಮುಗಿಸಿದವರಿಗೆ ಭರ್ಜರಿ ಅವಕಾಶ

village accountent recruiment

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ರೈತರಿಗೆ, ಸಾರ್ವಜನಿಕರಿಗೆ ,ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ನೌಕರಿ ಹುಡುಕುತ್ತಿರುವವರಿಗೆ ಸಹಾಯವಾಗುವಂತಹ ಮಾಹಿತಿಗಳನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಕಲ ಸಿದ್ಧತೆ ನಡೆದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಯ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಇದರ ಬಗ್ಗೆ … Read more