ಹೈನುಗಾರಿಕೆ ಮಾಡಲು ಸರ್ಕಾರವೇ ಕೊಡುತ್ತೆ ಹಣ..! ಮೂರು ಲಕ್ಷದಿಂದ 5 ಲಕ್ಷದವರೆಗೂ ಹಣ ಪಡೆದುಕೊಳ್ಳುವುದು ಹೇಗೆ? ಈಗಲೇ ತಿಳಿಯಿರಿ..! Dairy Farming

ಪಶು ಸಂಗೋಪನೆ ಮಾಡಲು ಸರ್ಕಾರದಿಂದ ಬಡ್ಡಿ ರಹಿತ ಸಾಲ..! ಕರುನಾಡ ಜನತೆಗೆ ನಮಸ್ಕಾರಗಳು..! ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ಮಾಹಿತಿಯನ್ನು ಅತಿ ಸುಲಭವಾಗಿ ರೈತರಿಗೆ ತಲುಪಿಸಲು ಪ್ರಯತ್ನಿಸುತ್ತಿದ್ದು ಇದೀಗ ರೈತರಿಗೆ ಸಹಾಯವಾಗಲೆಂದು ಕೆಎಂಎಫ್ ಮುಖಾಂತರ ಹಾಗೂ ಸರ್ಕಾರದಿಂದ ದೊರೆಯುವಂತಹ ಹೈನುಗಾರಿಕೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..! ಈಗಾಗಲೇ ನಿಮಗೆ ತಿಳಿದಿರುವಂತೆ ಸರ್ಕಾರದಿಂದ ರೈತರಿಗಾಗಿ 10 ಹಲವಾರು ಯೋಜನೆಗಳು ಬರುತ್ತಿದ್ದು ಇದೀಗ ಹೈನುಗಾರಿಕೆ ಮಾಡಲು ರೈತರಿಗೆ ಬಡ್ಡಿ ರೈತ … Read more

ಕರ್ನಾಟಕ ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ ಆರಂಭ : ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಈ ನೇಮಕಾತಿ ಅಧಿಸೂಚನೆ ಬಿಡುಗಡೆ! ಅಸಕ್ತರು ಬೇಗನೆ ಅರ್ಜಿ ಸಲ್ಲಿಸಿ Karnataka Veterinary Doctor Recruitment 2024

ಕರ್ನಾಟಕ ರಾಜ್ಯದ್ಯಂತ ಖಾಲಿ ಇರುವ ಪಶು ವೈದ್ಯಾಧಿಕಾರಿಗಳ ನೇಮಕಾತಿ ಕುರಿತು ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕುತ್ತಿಗೆ ಆಧಾರದ ಮೇಲೆ 400 ಪಶು ವೈದ್ಯಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತವಾಗಿ ಅಧಿಸೂಚನೆ ಬಿಡುಗಡೆ ಹೊಂದಿರುವುದು ಹಲವಾರು ಅಭ್ಯರ್ಥಿಗಳ ಮುಖದಲ್ಲಿ ಮಂದಹಾಸ ತಂದಂತಿದೆ. ಈ ನೇಮಕಾತಿಯ ಕುರಿತು ನಾವು ನಿಮಗೆ ಸಂಪೂರ್ಣ ಅಧಿಕೃತ ಮಾಹಿತಿಯನ್ನು ತಿಳಿಸಲಿದ್ದು ನೀವೆಲ್ಲ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ. ಜ್ಞಾನ ಸಮೃದ್ಧಿ ಜಾಲತಾಣದಿಂದ ಪ್ರತಿಯೊಬ್ಬರಿಗೂ ನಮಸ್ಕಾರಗಳು. ನಮ್ಮ ಈ ಜ್ಞಾನ … Read more

ಜಿಲ್ಲಾ ಆಸ್ಪತ್ರೆಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನ : ಅಸಕ್ತರು ಬೇಗನೆ ಅಪ್ಲೈ ಮಾಡಿ DHFWS Chitradurga Recruitment

ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳು ಬೇಗನೆ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಚಿತ್ರದುರ್ಗದಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಆದಿ ಸೂಚನೆಯನ್ನು ಹೊರಡಿಸಿ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಪ್ರತಿಯೊಬ್ಬರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಅನೇಕ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು … Read more

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ನೇಮಕಾತಿ : ಕ್ಲರ್ಕ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ MTS Recruitment

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಅದೇ ತರಗತಿ ಪಾಸಾದವರಿಗೆ ದ್ವಿತೀಯ ಪಿಯುಸಿ ಪಾಸಾದವರಿಗೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಲೋವರ್ ಡಿವಿಜನ್ ಕ್ಲರ್ಕ್ ಅಪ್ಪರ್ ಡಿವಿಷನ್ ಕ್ಲರ್ಕ್ ಹಾಗೂ ಮಲ್ಟಿ ಟಾಸ್ಕಿಂಗ್ ಹುದ್ದೆಗಳು ಸೇರಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈ ಒಂದು ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ … Read more

ಪಿಎಂ ಕಿಸಾನ್ ಸಮ್ಮಾನ್ ನಿಧಿ 2000 ರೂಪಾಯಿ ಯೋಜನೆಯ 17ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ : ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ 17ನೇ ಕಂತಿನ ಹಣ ಬರಲಿದೆ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ಆತ್ಮೀಯ ಸ್ವಾಗತ. ಇಂದಿನ ಈ ಲೇಖನದಲ್ಲಿ ನಾವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೆಯ ಕಂತಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಕೇಂದ್ರ ಸರ್ಕಾರವು ದೇಶದ ರೈತರಿಗೆ ಆರ್ಥಿಕ ಭದ್ರತೆಯನ್ನು ನೀಡುವುದರ ಸಲುವಾಗಿ ವಾರ್ಷಿಕ 6000 ಮೂರು ಕಂತಿನ ಹಣದಲ್ಲಿ ನೀಡಲಾಗುತ್ತಿದೆ. ಇಲ್ಲಿಯವರೆಗೆ ಅರ್ಹ ಫಲಾನುಭವಿಗಳಿಗೆ ರೈತರಿಗೆ 16 ಕಂತಿನ ಹಣ ಜಮವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ 17ನೆಯ ಕಂತಿನ ಹಣ ಜಮಾವಾಗಲಿದೆ. ಹದಿನೇಳನೆಯ ಕಂತಿನ ಹಣವು ಬಿಡುಗಡೆಯಾಗಿರುವ … Read more

ಅಂಚೆ ಇಲಾಖೆಯ ಹೊಸ ಸ್ಕಿಮ್ : ಹೂಡಿಕೆ ಮಾಡಿದವರಿಗೆ ಭರ್ಜರಿ ಲಾಭ! ನೀವು ಕೂಡ ಬೇಗನೆ ಈ ಉಳಿತಾಯ ಯೋಜನೆ ಬಗ್ಗೆ ತಿಳಿದುಕೊಳ್ಳಿ Post Office New FD Scheme

ಭಾರತೀಯ ಅಂಚೆ ಇಲಾಖೆಯ ಅಂಚೆ ಬ್ಯಾಂಕ್ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದೆ. ಇದೀಗ ಭಾರತೀಯ ಅಂಚೆ ಇಲಾಖೆಯ ಹೂಡಿಕೆ ಮಾಡುವವರಿಗೆ ಮತ್ತು ಉಳಿತಾಯ ಮಾಡುವವರಿಗೆ ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದ್ದು ಹೂಡಿಕೆದಾರರಿಗೆ ಮತ್ತು ಉಳಿತಾಯದಾರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಭಾರತೀಯ ಅಂಚೆ ಇಲಾಖೆ ಯಾವುದು ಯೋಜನೆ ಎಂದು ತಿಳಿದುಕೊಳ್ಳೋಣ. ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಹಾಗೂ ಕರ್ನಾಟಕ ಉದ್ಯೋಗ ಕೇಂದ್ರ ಸರ್ಕಾರ ಉದ್ಯೋಗಗಳ ಬಗ್ಗೆ ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ. … Read more

Google Pay Loan: ಮನೆಯಲ್ಲೇ ಕೂತು ಗೂಗಲ್ ಪೇಯಿಂದ 1 ಲಕ್ಷ ಲೋನ್ ಪಡೆದುಕೊಳ್ಳಿ..! ಇಂದೇ ಏರಿಕೆ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಇದರ ಸಂಪೂರ್ಣ ಮಾಹಿತಿ..!

ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ.  ನೀವು ಕೂಡ ನಿಮ್ಮ ಮೊಬೈಲ್ ಮೂಲಕವೇ ಗೂಗಲ್ ಪೇ ಆಪ್ ಬಳಸಿಕೊಂಡು ಲೋನ್ ಪಡೆದುಕೊಳ್ಳಬೇಕಾ..? ಹಾಗಿದ್ದರೆ ಈ ಲೇಖನ ನಿಮಗಿಂತಲೇ ಇದೆ ಯಾರು ಕೂಡ ಲೇಖನವನ್ನ ಅರ್ಧಂಬರ್ಧ ಓದಿದೆ ಕೊನೆವರೆಗೂ ಓದಿ ನಿಮಗೆ ಅಂತಲೇ ಹಿಂದಿನ ಈ ಲೇಖನದಲ್ಲಿ ಹೇಗೆ ಲೋನ್ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.  ಮೊಬೈಲ್ ಮೂಲಕವೇ ಲೋನ್ ಪಡೆದುಕೊಳ್ಳುವುದು ಹೇಗೆ..? ಮೊದಲಿಗೆ ನೀವು ಗೂಗಲ್ ಪೇ ಮೂಲಕ ಲೋನ್ ಪಡೆದುಕೊಳ್ಳಬೇಕಾದರೆ ನೀವು ಗೂಗಲ್ ಆಪ್ ಬಳಸುವಂತಿರಬೇಕು. ಇನ್ನುವರೆಗೂ … Read more

ಜಿಲ್ಲಾ ನ್ಯಾಯಾಲಯದಲ್ಲಿ ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ : ಪರೀಕ್ಷೆ ಇಲ್ಲದ ನೇರ ನೇಮಕಾತಿ ಬೇಗನೆ ಅರ್ಜಿ ಸಲ್ಲಿಸಿ – District Court Recruitment 2024

10ನೇ ತರಗತಿ ಪಾಸ್ ಆಗಿ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವಂತವರಿಗೆ ಇದೀಗ ಜಿಲ್ಲಾ ನ್ಯಾಯಾಲಯವು ಭರ್ಜರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆವಾನಿಸಲಾಗಿದೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಲಿ. ವಂದೇ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೇವಲ ಇನ್ನೂ ಎರಡು ದಿನ ಬಾಕಿ ಎದ್ದು ಪ್ರತಿಯೊಬ್ಬರು ಈ ಕೂಡಲೇ ತಡಮಾಡದೆ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ … Read more

ಕರ್ನಾಟಕ ಸರ್ಕಾರದಿಂದ ರಾಜ್ಯದಲ್ಲಿ 35 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ : ಈ ಒಂದು ಬೃಹತ್ ನೇಮಕಾತಿಯ ಮಾಹಿತಿ ಇಲ್ಲಿದೆ 

 ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕರ್ನಾಟಕ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಶಿಕ್ಷಕರ ಕೊರತೆ ಹೆಚ್ಚಾಗುತ್ತಿದ್ದು ಇದನ್ನು ನೀಗಿಸಲು ಕರ್ನಾಟಕ ಸರ್ಕಾರವು ಇದೀಗ ಅತಿಥಿ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅನುಮೋದನೆಯನ್ನು ನೀಡಿದೆ.  ಸದರಿ ಖಾಲಿ ಇರುವ 35000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಜಿಲ್ಲಾ ಮತ್ತು ತಾಲೂಕವಾರು ಖಾಲಿ ಹುದ್ದೆಗಳ  ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ.  ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು.  ನಮ್ಮ ಈ ಚಾಲತಣದಲ್ಲಿ … Read more

BMTC ಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆಗಾಗಿ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆ ಆರಂಭವಾಗಿದೆ ಬೇಗನೆ ಅರ್ಜಿ ಸಲ್ಲಿಸಿ

ಆತ್ಮೀಯ ಸ್ನೇಹಿತರೆಲ್ಲರಿಗೂ ನಮಸ್ಕಾರಗಳು. ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಇದೀಗ ಉಚಿತ ರಿಯಾಯಿತಿ ದರದಲ್ಲಿ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು ಈ ಉಚಿತ ಬಸ್ ಪಾಸ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರೂ ಇದರ ಒಂದು ಉಪಯೋಗವನ್ನು ಪಡಿಸಿಕೊಂಡು ಬೇಗನೆ ಅರ್ಜಿ ಸಲ್ಲಿಸುವಂತರಾಗಿ. ನಮ್ಮ ಈ ಒಂದು ಜಾಲತಾಣದಲ್ಲಿ ನಿಮಗೆ ಗೊತ್ತಿರುವ ಹಾಗೆ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಹಾಗೂ ಪ್ರಮುಖ ಮಾಹಿತಿಗಳನ್ನು … Read more