ಇಂಡಿಯನ್ ಬ್ಯಾಂಕಿನಲ್ಲಿ Indian Bank ಪಿಯುಸಿ ಹಾಗೂ ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ..! 300ಕ್ಕೂ ಅಧಿಕ ಹುದ್ದೆಗಳು ಖಾಲಿ ಇರಲಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ…! Apply Now..!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸುಸ್ವಾಗತ..! ಪ್ರಸ್ತುತ ಈ ನಮ್ಮ ಲೇಖನದಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಭಾರತದ ಬ್ಯಾಂಕುಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ ನಲ್ಲಿ 300ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ್ದು ಯಾವ ಯಾವ ರಾಜ್ಯಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇರಲಿವೆ ಅರ್ಜಿ ಸಲ್ಲಿಸುವುದು ಹೇಗೆ ತಿಳಿಯೋಣ ಬನ್ನಿ..! ಹೌದು ಸ್ನೇಹಿತರೆ ಜ್ಞಾನ ಸಮೃದ್ಧಿಯ ಜಾಲತಾಣದಲ್ಲಿ ಪ್ರತಿನಿತ್ಯ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ … Read more

10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ  ಉಚಿತ ಲ್ಯಾಪ್ಟಾಪ್ ಭಾಗ್ಯ..! ಇಂದೆ ಅರ್ಜಿ ಸಲ್ಲಿಸಿ..!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ ಭಾಗ್ಯ. ಹೌದು ನೀವು ಕೂಡ 10ನೇ ತರಗತಿ ವಿದ್ಯಾರ್ಥಿಗಳ ಹಾಗೂ ನಿಮಗೂ ಕೂಡ ಉಚಿತವಾಗಿ ಲ್ಯಾಪ್ಟಾಪ್ ಬೇಕಾ ಹಾಗಿದ್ದರೆ ಇಂದಿನ ಈ ಲೇಖನ ನಿಮಗಂತಲೆ ಇದೆ ಈ ಲೇಖನವನ್ನು ಕೊನೆವರೆಗೂ ಓದಿ. ಅದು ಈಗ ಪ್ರಸ್ತುತ 2023 ಮತ್ತು 24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಉತ್ತೀರ್ಣ ಆಗಿರುವಂತಹ ಅದರಲ್ಲಿಯೂ … Read more

ಪಿಯುಸಿ ಪಾಸ್ ಆದ್ರೆ ಸಾಕು ಗ್ರಾಮ ಪಂಚಾಯತಿಯಲ್ಲಿ 6599 ಬೃಹತ್ ಹುದ್ದೆಗಳ ನೇಮಕಾತಿ..! ಇಂದೆ ಅರ್ಜಿ ಸಲ್ಲಿಸಿ..!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ, ಗ್ರಾಮ ಪಂಚಾಯತ್ ನೇಮಕಾತಿ 2024.  ಹೌದು ಗ್ರಾಮ ಪಂಚಾಯಿತಿನಲ್ಲಿ ಒಟ್ಟು 6599  ಗ್ರಂಥಾಲಯ ಹುದ್ದೆಗಳು ಖಾಲಿ ಇದೆ ಆಸಕ್ತ ಅಭ್ಯರ್ಥಿಗಳು ಈ ಲೇಖನವನ್ನ ಕೊನೆಯವರೆಗೂ ಓದಿ ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.  ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?  ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ನಿಮ್ಮೆಲ್ಲರಿಗೂ ತಿಳಿಸಬೇಕೆಂದರೆ ನೀವು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಮಾನ್ಯತೆ ಪಡೆದ … Read more

ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಿಗುತ್ತೆ ಉಚಿತವಾಗಿ 15000..!ಜೊತೆಗೆ 3 ಲಕ್ಷ ರೂಪಾಯಿ ಸಾಲ..!ಇಂದೆ ಅರ್ಜಿ ಸಲ್ಲಿಸಿ..!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ವಿಶ್ವಕರ್ಮ ಯೋಜನೆ ಕುರಿತಾಗಿ.  ಹೌದು ನೀವು ಕೂಡ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ಉಚಿತವಾಗಿ 15000 ಸಿಗುತ್ತೆ ಜೊತೆಗೆ 3 ಲಕ್ಷ ರೂಪಾಯಿ ಸಾಲ ಕೂಡ ಸಿಗುತ್ತೆ. ಹಾಗಾದ್ರೆ ನಾವು ಕೂಡ ಅರ್ಜಿ ಸಲ್ಲಿಸಬೇಕಾದರೆ ಏನು ಮಾಡಬೇಕು ಎಂಬ ಹತ್ತು ಹಲವಾರು ಪ್ರಶ್ನೆಗಳು ನಿಮ್ಮನ್ನ ಕಾಡುತ್ತಾರೆ ನಿಮ್ಮೆಲ್ಲ ಈ ಪ್ರಶ್ನೆಗಳಿಗೆ ನಿಮಗಂತೆ ಈ ಕೆಳಗಡೆ ನಾನು ಸಂಪೂರ್ಣ ವಿವರವಾಗಿ ಮಾಹಿತಿ … Read more

Labour Card Scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಸಿಗಲಿದೆ 20000 ವಿದ್ಯಾರ್ಥಿ ವೇತನ..! I ಇಂದೆ ಅರ್ಜಿ ಸಲ್ಲಿಸಿ..!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಲಿವರ್ ಕಾರ್ಡ್ ಸ್ಕಾಲರ್ಶಿಪ್ ಕುರಿತಾಗಿ.  ಹೌದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿ ವೇತನ ಸಿಗಲಿದೆ ಹಾಗಾದರೆ ನಾವು ಕೂಡ ಅರ್ಜಿ ಸಲ್ಲಿಸಬೇಕಾ ಎಂಬ ಪ್ರಶ್ನೆಗಳು ನಿಮ್ಮಲ್ಲಿ ಹೊಟ್ಟುಕೊಳ್ಳುತ್ತವೆ ನಿಮ್ಮೆಲ್ಲ ಈ ಪ್ರಶ್ನೆಗಳಿಗೆ ನಿಮಗೆ ಈ ಕೆಳಗಡೆ ನಾವು ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇವೆ ಇಲಿ ಕಣವನ್ನು ಕೊನೆಯವರೆಗೂ ಓದಿ. ನಿಮಗೆಲ್ಲ ತಿಳಿದಿರುವ ಹಾಗೆ ಕರ್ನಾಟಕ ಸರ್ಕಾರ … Read more

Free Bus New Rules : KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ನಿಯಮಗಳು ಜಾರಿಗೆ…! 

Free Bus New Rules

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ತಿಳಿಸಲಾಗಿರುವ ವಿಷಯವೇನೆಂದರೆ  KSRTC ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುವಂತಹ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೊಸ ನಿಯಮಗಳನ್ನು ಜಾರಿಗೆ ತಂದಿದೆ ಅದು ಏನೆಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ…Free Bus New Rules Free Bus New Rules : ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಇಂಧನಗಳ ಬೆಲೆ ಅಂದರೆ ಪೆಟ್ರೋಲ್ ಡಿಸೈನ್ ಯೋಜನೆಗಳ ಬೇಡಿಕೆ ಹೆಚ್ಚಾಗಿದೆ. ಹೌದು ಸ್ನೇಹಿತರೆ, ಮಹಿಳೆಯರ ಸಂಖ್ಯೆ … Read more

Aadhar Card loan: ಆಧಾರ್ ಕಾರ್ಡ್ ಇದ್ದರೆ ಸಾಕು ಸಿಗುತ್ತೆ 1 ಲಕ್ಷ  ರೂ. ಲೋನ್..! ಇಂದೇ ಈ ರೀತಿ ಅರ್ಜಿ ಸಲ್ಲಿಸಿ..!

ಸಂಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದೇ ಏನೆಂದರೆ ಆಧಾರ್ ಕಾರ್ಡ್ ಮೂಲಕ ಸಿಗುತ್ತೆ.  ಹೌದು ನಿಮ್ಮ ಹತ್ತಿರ ಆದ ಕಾರ್ಯ ಇದೆಯಾ ಹಾಗಿದ್ದರೆ ಸಾಕು, ನೀವು ಕೂಡ ಆಧಾರ್ ಕಾರ್ಡ್ ನಿಂದ ಲೋನ್ ಪಡೆದುಕೊಳ್ಳಬಹುದು ಬನ್ನಿ ಇಂದಿನ ಈ ಲೇಖನ ನಿಮಗಂತಲೆ ಇದೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ಬರೋಣ.  ನಿಮಗೆಲ್ಲ ತಿಳಿದಿರಬಹುದು ಇಂದಿನ ಈ ಕಾಲಮಾನದಲ್ಲಿ ಅದರಲ್ಲಿ ಅಂತರ್ಜಾಲದಲ್ಲಿ ಅತ್ಯಂತ ವರಿತ ಇನ್ಸ್ಟಂಟ್ ಸಾಲದ ಆಪ್ ಗಳು ಲಭ್ಯವಿದ್ದು … Read more

ಗೃಹಲಕ್ಷ್ಮಿ 11ನೇ ಕಂತಿನ ಹಣ ಜಮಾ ಇಲ್ಲಿದೆ ನೋಡಿ ಲೈವ್ ಪ್ರೂಫ್..! ಇಂದೇ ಚೆಕ್ ಮಾಡಿ..! 

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಗೃಹಲಕ್ಷ್ಮಿ 11ನೇ ಕಂತಿನ ಹಣ ಜಮಾ ಆಗಿದೆ.  ಹೌದು ನೀವು ಈ ಮೊದಲ ಬಾರಿಗೆ ಇಂದಿನ ಈ ಲೇಖನ ಓದುವಂತಿದ್ದರೆ ಈ ಲೇಖನವನ್ನ ಕೊನೆಯವರೆಗೆ  ಓದಿ ನಂತರವೇ ಲೈಫ್ ಗ್ರೂಪ್ ನೋಡಬಹುದು.  ಹಾಗಾದ್ರೆ ಬನ್ನಿ ಸಮಯ ವ್ಯರ್ಥ ಮಾಡದೇ ಇಂದಿನ ಈ ಲೇಖನ ಗೃಹಲಕ್ಷ್ಮಿ 11ನೇ ಕಂತಿನ ಹಣ ಇದರ ಕುರಿತಾಗಿ ತಿಳಿದುಕೊಂಡು ಬರೋಣ ಹಾಗೆ ಲೈವ್ ಪ್ರೂಫ್ … Read more

Canara bank: ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದವರಿಗೆ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ..! ಏನಿದು ಹೊಸ ನೀತಿ..?

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಕೆನರಾ ಬ್ಯಾಂಕ್ ನಲ್ಲಿ ಬ್ಯಾಂಕ್ ಖಾತೆ ಹೊಂದಿದವರಿಗೆ ಸಿಹಿ ಸುದ್ದಿ ಎಂದು ತಿಳಿಸಬಹುದು.  ಏಕೆಂದರೆ ಈ ಬ್ಯಾಂಕ್ ನ ಹೊಸ ನೀತಿಯಿಂದ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದವರಿಗೆ ಬಹಳಷ್ಟು ಲಾಭವಾಗಿದೆ ಹಾಗಾದರೆ ಅಷ್ಟಕ್ಕೂ ಏನಿದು ಲಾಭ ಏನಿದು ಕೆನರಾ ಬ್ಯಾಂಕ್ ನ ಹೊಸ ನೀತಿ.  ಬನ್ನಿ ಇದರ ಕುರಿತಾಗಿ ತಿಳಿದುಕೊಂಡು ಬರೋಣ ಒಂದು ವೇಳೆ ನೀವು ಕೂಡ … Read more

ಅಂಗನವಾಡಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! ಜಸ್ಟ್ SSLC & PUC ಪಾಸ್ ಆದರೆ ಸಾಕು..! ಇಂದೆ ಅರ್ಜಿ ಸಲ್ಲಿಸಿ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಅಂಗನವಾಡಿ ಇಲಾಖೆ ನೇಮಕಾತಿ 2024.  ಹೌದು ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ನೀವು ಕೂಡ ಅರ್ಜಿ ಸಲ್ಲಿಸಬೇಕಾ..? ಹಾಗಿದ್ದರೆ ಇಂದಿನ ಈ ಲೇಖನ ನಿಮಿಗಂತಲೆ ಇದೆ ಯಾರು ಕೂಡ ಈ ಲೇಖನವನ್ನು ಅರ್ಧಂಬರ್ಧ ಓದಬೇಡಿ.  ಅಂಗನವಾಡಿ ಇಲಾಖೆ ನೇಮಕಾತಿ 2024 ನಿಮಗೆ ಅರ್ಜಿ ಸಲ್ಲಿಸಲು 10 ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಹೌದಲ್ಲವೇ ಉದಾಹರಣೆಗೆ … Read more