ರಾಯಚೂರಿನ ಚಿನ್ನದ ಗಣಿ ಕಂಪನಿಯಲ್ಲಿ ಭರ್ಜರಿ ನೇಮಕಾತಿ : ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಉತ್ತಮ ಅವಕಾಶ

ಎಲ್ಲರಿಗೂ ನಮಸ್ಕಾರ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದ ಇಂದಿನ ಈ ಲೇಖನದಲ್ಲಿ ನಾವು ರಾಯಚೂರು ಜಿಲ್ಲೆಯಲ್ಲಿರುವಂತಹ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವಂತಹ ನೂರಾ ಅರವತ್ತಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರೂ ಇದರ ಅದು ಉಪಯೋಗ ಪಡಿಸಿಕೊಳ್ಳಿ ಎಂದು ನಾವು ನಿಮಗೆ ಕೇಳಿಕೊಳ್ಳುತ್ತೇವೆ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಸರ್ಕಾರಿ … Read more

ಅತ್ಯಂತ ಕಡಿಮೆ ಬಡ್ಡಿಯಲ್ಲಿ 2 ಲಕ್ಷ ರೂಪಾಯಿ ಸಾಲ ಸಿಗಲಿದೆ..!ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ!

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕಡಿಮೆ ದರದಲ್ಲಿ ಸಾಲ ಸಿಗುವಂತಹ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ. ಒಂದು ಯೋಜನೆಯ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ 2 ಲಕ್ಷ ರೂಪಾಯಿಯವರಿಗೆನ ಸಾಲದ ಸೌಲಭ್ಯ ಸಿಗುವ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ಯಾವುದು ಈ ಯೋಜನೆ ಅರ್ಜಿ ಹೇಗೆ ಸಲ್ಲಿಸಬೇಕು ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿರುತ್ತದೆ. ನಮ್ಮ … Read more

12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ : Indian Air Force recruitment

Air Force common admission test – ಭಾರತೀಯ ವಾಯುಪಡೆಯ ಮುಖಾಂತರ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಏರ್ಪೋರ್ಟ್ ಕಾಮನ್ ಅಡ್ಮಿಷನ್ ಟೆಸ್ಟ್ ಮುಖಾಂತರ ಖಾಲಿ ಇರುವ 304 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಅರ್ಜಿ ಸಲ್ಲಿಸುವುದನ್ನು ಜೂನ್ 28ಕ್ಕೆ ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಅಂಕಣದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಸಲುಪಯೋಗಪಡಿಸಿಕೊಳ್ಳಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ … Read more

ವಾಹನ ಸವಾರರಿಗೆ ಮತ್ತೊಂದು ಗೂಡ್ ನ್ಯೂಸ್ : HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜೂನ್ 12ರ ಗಡುವು HSRP Number Plate Registration

ವಾಹನ ಸವಾರರ ಮಾಲೀಕರ ಹಾಗೂ ವಾಹನಗಳ ಭದ್ರತಾ ಹಿತ ದೃಷ್ಟಿಯಿಂದ ಬಿಡುಗಡೆಯಾಗಿರುವಂತಹ ಹೊಸ ಮಾದರಿಯ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಇದೀಗ ಸಾರಿಗೆ ಇಲಾಖೆಯು ಮತ್ತೊಂದು ಅವಕಾಶವನ್ನು ನೀಡಲಾಗಿದೆ. ಇಲ್ಲಿಯವರೆಗೆ ಹಲವು ಕಾರಣಗಳಿಂದಾಗಿ ಯಾರು ಈ ಒಂದು ಹೊಸ ಮಾದರಿಯ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿಲ್ಲವೋ ಅಂತವರಿಗೆ ಇನ್ನು ಮುಂದೆ ಭಾರಿ ದಂಡ ವಿಧಿಸಲಾಗುವುದು ಆದ್ದರಿಂದ ಇದರಿಂದ ತಪ್ಪಿಸಿಕೊಳ್ಳಲು ತಡಮಾಡದೆ ಈ ಹೊಸ ಮಾದರಿಯ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಿ. ನಮ್ಮ ಈ … Read more

ಭಾರತಿಯ ಗಡಿ ಭದ್ರತಾ ಪಡೆಯ ಭರ್ಜರಿ ಹುದ್ದೆಗಳಿಗೆ ನೇಮಕಾತಿ ಆರಂಭ : 10ನೇ ತರಗತಿ ಪಾಸಾದವರಿಗೆ ಕೂಡ ಅವಕಾಶ BSF Recruitment 2024

ಭಾರತ ದೇಶದ ನಾಗರಿಕರ ಮತ್ತು ದೇಶದ ಸುರಕ್ಷತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವಂತಹ ಹೆಡ್ ಕಾನ್ಸ್ಟೇಬಲ್ ಕಾನ್ಸ್ಟೇಬಲ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಇದೀಗ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಿಂದ ಅಧಿಕೃತ ಆದಿ ಸೂಚನೆ ಬಿಡುಗಡೆ ಆಗಿದೆ. ಈ ಒಂದು ನೇಮಕಾತಿಗೆ ಎಲ್ಲ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಅರ್ಹರಿದ್ದಾರೆ ಮತ್ತು ಅರ್ಜಿ ಶುಲ್ಕವಿಯನ್ನು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೂಡಲೇ ಈ … Read more

ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ : ನೀವು ಕೂಡ ಅರ್ಹರಿದ್ದರೆ ಇದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಮಂಡ್ಯ ಜಿಲ್ಲಾ ನ್ಯಾಯಾಲಯವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಯಾರು ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೂ ಕೂಡಲೇ ಮಾಹಿತಿಯನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿ. Mandya District Court Recruitment : ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ … Read more

ನೌಕಾಪಡೆಯಲ್ಲಿ ಖಾಲಿ ಇರುವ ಅಗ್ನಿವೀರ ಹುದ್ದೆಗಳಿಗೆ ನೇಮಕಕ್ಕೆ ಅರ್ಜಿ ಆಹ್ವಾನ : ಅಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ

Indian Navy Agni veer Recruitment 2024 – ಭಾರತ ದೇಶದ ನೌಕಾಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಅರ್ಹತೆಗಳ ಮಾಹಿತಿಗಳನ್ನು ಈ ಲೇಖಕದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೂಡಲೇ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ. ಇದೇ ರೀತಿ ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಲು ಈ ಲೇಖನವನ್ನು ಸಂಪೂರ್ಣ ಓದಿ. ಎಲ್ಲರಿಗೂ … Read more

ಸಾರಿಗೆ ಇಲಾಖೆಯಿಂದ ಭರ್ಜರಿ ನೇಮಕಾತಿ : ನೇಮಕಾತಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಲೇ ಆರಂಭ KPSC RTO Recruitment

ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಕಳೆದ ತಿಂಗಳಿನಲ್ಲಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿತ್ತು. ಆದರೆ ಇದೀಗ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆನ್ಲೈನ್ ಮುಖಾಂತರ ಆರಂಭವಾಗಿದ್ದು ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ನಾವು ಕೆಳಗೆ ನೀಡಿರುವ ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕನ್ನು ಬಳಸಿಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ. ನಮ್ಮ ಇಂದಿನ … Read more

10ನೇ ತರಗತಿ ಪಾಸಾದವರಿಗೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಭರ್ಜರಿ ಹುದ್ದೆಗಳಿಗೆ ನೇಮಕಾತಿ : ಆಯ್ಕೆಯಾದವರಿಗೆ ಸಿಗಲಿದೆ ₹24,800 ಮಾಸಿಕ ಸಂಬಳ CSL Recruitment 2024

10ನೇ ತರಗತಿ ಪಾಸಾದವರಿಗೆ ಕೊಚ್ಚಿನ್ ಕೊಚ್ಚಿನ್ ಶಿಪ್ ಯಾರ್ಡ್ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಬಿದ್ದು, ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅಭ್ಯರ್ಥಿಗಳು ಅರ್ಹರಿದ್ದಾರೆ ಮತ್ತು ಅರ್ಜಿ ಸಲ್ಲಿಸಬೇಕಾಗಿರುವಂತಹ ಸಂಪೂರ್ಣ ಅರ್ಹತೆಗಳು ಹಾಗೂ ನೇಮಕಾತಿ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸಬಯಸುವ ಸಪ್ತ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ನಮ್ಮ ಈ … Read more

Crop Insurance: ಇನ್ನು ಮುಂದೆ ರೈತರು ಬೆಳೆ ವಿಮೆಗಾಗಿ ಅಲೆದಾಟ ಬೇಡ..! ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಚೆಕ್ ಮಾಡಿಕೊಳ್ಳಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಸಂಸ್ಕಾರ ಸ್ನೇಹಿತರೆ ಇಂದಿನ ಏಳೇಕನಿಗೆ ನಿಮ್ಮೆಲ್ಲರಿಗೂ ಸ್ವಾಗತ ರೈತರೆಲ್ಲರೂ ನೀವು ನಿಮ್ಮ ಬೆಳೆ ವಿಮೆ ಸ್ಟೇಟಸ್ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು ಇದು ಸಂಪೂರ್ಣ ಉಚಿತ ಆಗಿರುತ್ತದೆ. ಯಾರು ಕೂಡ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ನೀವು ನಿಮ್ಮ ಮೊಬೈಲ್ ಮೂಲಕವೇ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಆದರೆ ನಾವು ಕೂಡ ನಮ್ಮ ಮೊಬೈಲ್ ಮೂಲಕವೇ ಬೆಳೆ ವಿಮೆ ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುತ್ತಿಲ್ಲವೇ. … Read more