RTC Adhar link:ಪ್ರತಿಯೊಬ್ಬ ರೈತರು ಇಲ್ಲಿ ಗಮನಿಸಿ! ಈ ಕೆಲಸ ಮಾಡದಿದ್ದರೆ ಇನ್ನೂ ಮುಂದೆ ಬರ ಪರಿಹಾರ ಸೇರಿ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳು ನಿಮಗೆ ಸಿಗುವುದಿಲ್ಲ : ಈಗಲೇ ಈ ಕೆಲಸ ಮಾಡಿ

ರಾಜ್ಯದ ರೈತರು ಕರ್ನಾಟಕ ಸರ್ಕಾರದಿಂದ ಹಾಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯಗಳನ್ನು ಪಡೆಯಲು ಈ ಕೆಳಗಿನ ಒಂದು ಅಂಶವನ್ನು ಮಾಡಿರುವುದು ಕಡ್ಡಾಯವಾಗಿರುತ್ತದೆ. ರಾಜ್ಯದ ಪ್ರತಿಯೊಬ್ಬರು ಇನ್ನು ಮುಂದೆ ಕರ್ನಾಟಕ ರಾಜ್ಯದ ಹಾಗೂ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆಯಲು ಅತಿ ಮುಖ್ಯವಾಗಿ ಮಾಡಬೇಕಾಗಿರುವುದು ಆಧಾರ್ ಕಾರ್ಡ್ ಮತ್ತು ಆರ್ ಟಿ ಸಿ ಯನ್ನು ಲಿಂಕ್ ಮಾಡುವುದು. ಇಲ್ಲಿಯವರೆಗೂ ಯಾರು ತಮ್ಮ ಆರ್ ಟಿ ಸಿ ಗಳಿಗೆ ಆಧಾರ್ ಲಿಂಕ್ ಮಾಡಿಲ್ಲ ಅಂತವರು ಈ ಲೇಖನವನ್ನು … Read more

ರಾಯಚೂರಿನ ಚಿನ್ನದ ಗಣಿ ಕಂಪನಿಯಲ್ಲಿ ಭರ್ಜರಿ ನೇಮಕಾತಿ : ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಉತ್ತಮ ಅವಕಾಶ

ಎಲ್ಲರಿಗೂ ನಮಸ್ಕಾರ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದ ಇಂದಿನ ಈ ಲೇಖನದಲ್ಲಿ ನಾವು ರಾಯಚೂರು ಜಿಲ್ಲೆಯಲ್ಲಿರುವಂತಹ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವಂತಹ ನೂರಾ ಅರವತ್ತಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರೂ ಇದರ ಅದು ಉಪಯೋಗ ಪಡಿಸಿಕೊಳ್ಳಿ ಎಂದು ನಾವು ನಿಮಗೆ ಕೇಳಿಕೊಳ್ಳುತ್ತೇವೆ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಸರ್ಕಾರಿ … Read more

12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ : Indian Air Force recruitment

Air Force common admission test – ಭಾರತೀಯ ವಾಯುಪಡೆಯ ಮುಖಾಂತರ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಏರ್ಪೋರ್ಟ್ ಕಾಮನ್ ಅಡ್ಮಿಷನ್ ಟೆಸ್ಟ್ ಮುಖಾಂತರ ಖಾಲಿ ಇರುವ 304 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಅರ್ಜಿ ಸಲ್ಲಿಸುವುದನ್ನು ಜೂನ್ 28ಕ್ಕೆ ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಅಂಕಣದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಸಲುಪಯೋಗಪಡಿಸಿಕೊಳ್ಳಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ … Read more

ವಾಹನ ಸವಾರರಿಗೆ ಮತ್ತೊಂದು ಗೂಡ್ ನ್ಯೂಸ್ : HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜೂನ್ 12ರ ಗಡುವು HSRP Number Plate Registration

ವಾಹನ ಸವಾರರ ಮಾಲೀಕರ ಹಾಗೂ ವಾಹನಗಳ ಭದ್ರತಾ ಹಿತ ದೃಷ್ಟಿಯಿಂದ ಬಿಡುಗಡೆಯಾಗಿರುವಂತಹ ಹೊಸ ಮಾದರಿಯ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಇದೀಗ ಸಾರಿಗೆ ಇಲಾಖೆಯು ಮತ್ತೊಂದು ಅವಕಾಶವನ್ನು ನೀಡಲಾಗಿದೆ. ಇಲ್ಲಿಯವರೆಗೆ ಹಲವು ಕಾರಣಗಳಿಂದಾಗಿ ಯಾರು ಈ ಒಂದು ಹೊಸ ಮಾದರಿಯ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿಲ್ಲವೋ ಅಂತವರಿಗೆ ಇನ್ನು ಮುಂದೆ ಭಾರಿ ದಂಡ ವಿಧಿಸಲಾಗುವುದು ಆದ್ದರಿಂದ ಇದರಿಂದ ತಪ್ಪಿಸಿಕೊಳ್ಳಲು ತಡಮಾಡದೆ ಈ ಹೊಸ ಮಾದರಿಯ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಿ. ನಮ್ಮ ಈ … Read more

ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ : ನೀವು ಕೂಡ ಅರ್ಹರಿದ್ದರೆ ಇದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಮಂಡ್ಯ ಜಿಲ್ಲಾ ನ್ಯಾಯಾಲಯವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಯಾರು ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೂ ಕೂಡಲೇ ಮಾಹಿತಿಯನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿ. Mandya District Court Recruitment : ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ … Read more

Crop Insurance: ಇನ್ನು ಮುಂದೆ ರೈತರು ಬೆಳೆ ವಿಮೆಗಾಗಿ ಅಲೆದಾಟ ಬೇಡ..! ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಚೆಕ್ ಮಾಡಿಕೊಳ್ಳಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಸಂಸ್ಕಾರ ಸ್ನೇಹಿತರೆ ಇಂದಿನ ಏಳೇಕನಿಗೆ ನಿಮ್ಮೆಲ್ಲರಿಗೂ ಸ್ವಾಗತ ರೈತರೆಲ್ಲರೂ ನೀವು ನಿಮ್ಮ ಬೆಳೆ ವಿಮೆ ಸ್ಟೇಟಸ್ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು ಇದು ಸಂಪೂರ್ಣ ಉಚಿತ ಆಗಿರುತ್ತದೆ. ಯಾರು ಕೂಡ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ನೀವು ನಿಮ್ಮ ಮೊಬೈಲ್ ಮೂಲಕವೇ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಆದರೆ ನಾವು ಕೂಡ ನಮ್ಮ ಮೊಬೈಲ್ ಮೂಲಕವೇ ಬೆಳೆ ವಿಮೆ ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುತ್ತಿಲ್ಲವೇ. … Read more

Post Office Scheme: ಪೋಸ್ಟ್ ಆಫೀಸ್ ಸ್ಕೀಮ್ ಸಿಗುತ್ತೆ  7 ಲಕ್ಷ..! ಇಲ್ಲಿದೆ ನೋಡಿ ಮಾಹಿತಿ ಅರ್ಜಿ ಸಲ್ಲಿಸಿ..!

ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ. ಇದೀಗ ಪೋಸ್ಟ್ ಆಫೀಸ್ ಈ ಸ್ಕೀಮ್ ಅಡಿಯಲ್ಲಿ ನೀವು ಹಣ ಹೂಡಿಕೆ ಮಾಡಿದರೆ ಸಿಗುತ್ತೆ 7 ಲಕ್ಷ. ಹೌದು ನೀವು ಕೂಡ ಪೋಸ್ಟ್ ಆಫೀಸ್ ಹೊಸ ಸ್ಕೀಮ್ ಗಳಿಗೆ ಹುಡುಕುವಂತಿದ್ದರೆ ನಿಮಗ ಅಂದಿದೆ ಇಲ್ಲಿ ಗುಡ್ ನ್ಯೂಸ್ ಅಂತ ಹೇಳಬಹುದು. ಹೌದು ನೀವು ಈ ಸ್ಕೀಮ್ ಅಡಿಯಲ್ಲಿ ಪ್ರತಿ ತಿಂಗಳು ಇಂತಿಷ್ಟು ಅಂತ ಹಣ ಹೂಡಿಕೆ ಮಾಡುತ್ತಾ ಹೋದರೆ ನಿಮಗೆ ಐದು ವರ್ಷಗಳ ನಂತರ ಸಿಗಲಿದೆ 7 ಲಕ್ಷ … Read more

ಹೊಸ ರೇಷನ್ ಕಾರ್ಡ್ ಸ್ಟೇಟಸ್ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಿ..! ಇಲ್ಲಿದೆ ಸಂಪೂರ್ಣ ಮಾಹಿತಿ..!

 ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಸ್ಟೇಟಸ್ ಹೇಗೆ ಚೆಕ್ ಮಾಡಬೇಕು ಎಂದು ಅಧಿಕೃತವಾಗಿ ತಿಳಿಸಿದ್ದೇನೆ.  ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೀರಾ ಇನ್ನುವರಿಗೂ ನಿಮ್ಮ ರೇಷನ್ ಕಾರ್ಡ್ ಬಂದಿಲ್ಲವೇ ಹಾಗಿದ್ದರೆ ನಿಮಗಿಲ್ಲಿದೆ ಒಂದು ಸುವರ್ಣ ಅವಕಾಶ ಕೊಡಬಹುದು.  ನೀವಿಲ್ಲಿ ಹೊಸ ರೇಷನ್ ಕಾರ್ಡ್ ಸ್ಟೇಟಸ್ ನೋಡಬಹುದು ಈ ಕೆಳಗಡೆ ಸಂಪೂರ್ಣ ಮಾಹಿತಿ ಕೊನೆವರೆಗೂ ಓದಿ.  ಹೊಸ ರೇಷನ್ ಕಾರ್ಡ್ ಸ್ಟೇಟಸ್ ಮೊಬೈಲ್ ಮೂಲಕ ಹೇಗೆ ನೋಡುವುದು..? https://ahara.kar.nic.in/lpg/ … Read more

PM Awas Yojana: ಸ್ವಂತ ಮನೆ ಕಟ್ಟುವವರಿಗೆ ಭರ್ಜರಿ ಗುಡ್ ನ್ಯೂಸ್..! ಈ ಯೋಜನೆಯ ಅಡಿ ಸಿಗಲಿದೆ ಉಚಿತ ಮನೆ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಇಂದು ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಸ್ವಂತ ಮನೆ ಹೇಗೆ ಕಟ್ಟಿಕೊಳ್ಳಬೇಕು ಎಂಬುದರ ಬಗ್ಗೆ ತಿಳಿಸಲಿದ್ದೇನೆ. ನಿಮಗೂ ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸ್ವಂತ ಮನೆ ಕಟ್ಟಿಕೊಳ್ಳೋದಕ್ಕೆ ಹಾಗಿದ್ದರೆ ನಿಮಗೆ ತಲೆ ಇದೆ ಲೇಖನ ಕೊನೆಯವರೆಗೂ ಓದಿ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ ಆಗುವ ಪ್ರಯೋಜನಗಳೇನು..? ಯೋಜನೆ ಅಡಿ ಫಲಾನುಭವಿಗಳಿಗೆ ವಾರ್ಷಿಕವಾಗಿ 6.50 ರಷ್ಟು ಬಡ್ಡಿ ದರದಲ್ಲಿ 20 ವರ್ಷಗಳವರೆಗೆ ವಸತಿ ನೀಡಲಾಗುತ್ತದೆ. ದೇಶದ … Read more

10ನೇ, ITI,  ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಕಾಶ..! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಐಟಿಐ ಹಾಗೂ 10ನೇ ತರಗತಿ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ ಸಿಗಲಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಲೇಖನ ಕೊನೆಯವರೆಗೂ ಓದಿ.  ಹೌದು ಸದ್ಯ ರೈಲ್ವೆ ಇಲಾಖೆಯಲ್ಲಿ 9144 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಸಂಪೂರ್ಣ ವಿವರ ಈ ಕೆಳಕಂಡಂತಿದೆ.  ನಾವು ಸಾಮಾನ್ಯವಾಗಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಮೂಡುತ್ತವೆ ಉದಾಹರಣೆಗೆ  ವಿದ್ಯಾರ್ಹತೆ ಏನಾಗಿರಬೇಕು..? ಎಷ್ಟು ಸಂಬಳ ನೀಡುತ್ತಾರೆ..? ನಿಮ್ಮೆಲ್ಲ ಈ ಪ್ರಶ್ನೆಗೆ ಈ ಕೆಳಗಿಳಿದೆ ಸಂಪೂರ್ಣ … Read more