ಕರ್ನಾಟಕ ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ ಆರಂಭ : ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಈ ನೇಮಕಾತಿ ಅಧಿಸೂಚನೆ ಬಿಡುಗಡೆ! ಅಸಕ್ತರು ಬೇಗನೆ ಅರ್ಜಿ ಸಲ್ಲಿಸಿ Karnataka Veterinary Doctor Recruitment 2024

ಕರ್ನಾಟಕ ರಾಜ್ಯದ್ಯಂತ ಖಾಲಿ ಇರುವ ಪಶು ವೈದ್ಯಾಧಿಕಾರಿಗಳ ನೇಮಕಾತಿ ಕುರಿತು ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕುತ್ತಿಗೆ ಆಧಾರದ ಮೇಲೆ 400 ಪಶು ವೈದ್ಯಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತವಾಗಿ ಅಧಿಸೂಚನೆ ಬಿಡುಗಡೆ ಹೊಂದಿರುವುದು ಹಲವಾರು ಅಭ್ಯರ್ಥಿಗಳ ಮುಖದಲ್ಲಿ ಮಂದಹಾಸ ತಂದಂತಿದೆ. ಈ ನೇಮಕಾತಿಯ ಕುರಿತು ನಾವು ನಿಮಗೆ ಸಂಪೂರ್ಣ ಅಧಿಕೃತ ಮಾಹಿತಿಯನ್ನು ತಿಳಿಸಲಿದ್ದು ನೀವೆಲ್ಲ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ. ಜ್ಞಾನ ಸಮೃದ್ಧಿ ಜಾಲತಾಣದಿಂದ ಪ್ರತಿಯೊಬ್ಬರಿಗೂ ನಮಸ್ಕಾರಗಳು. ನಮ್ಮ ಈ ಜ್ಞಾನ … Read more

ಜಿಲ್ಲಾ ಆಸ್ಪತ್ರೆಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನ : ಅಸಕ್ತರು ಬೇಗನೆ ಅಪ್ಲೈ ಮಾಡಿ DHFWS Chitradurga Recruitment

ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳು ಬೇಗನೆ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಚಿತ್ರದುರ್ಗದಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಆದಿ ಸೂಚನೆಯನ್ನು ಹೊರಡಿಸಿ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಪ್ರತಿಯೊಬ್ಬರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಅನೇಕ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು … Read more

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ನೇಮಕಾತಿ : ಕ್ಲರ್ಕ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ MTS Recruitment

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಅದೇ ತರಗತಿ ಪಾಸಾದವರಿಗೆ ದ್ವಿತೀಯ ಪಿಯುಸಿ ಪಾಸಾದವರಿಗೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಲೋವರ್ ಡಿವಿಜನ್ ಕ್ಲರ್ಕ್ ಅಪ್ಪರ್ ಡಿವಿಷನ್ ಕ್ಲರ್ಕ್ ಹಾಗೂ ಮಲ್ಟಿ ಟಾಸ್ಕಿಂಗ್ ಹುದ್ದೆಗಳು ಸೇರಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈ ಒಂದು ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ … Read more

ಪರೀಕ್ಷೆ ಇಲ್ಲದೆ ನೇರ ನೇಮಕಾತಿ : ಬೆಂಗಳೂರಿನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ 

 ಹೌದು ಸ್ನೇಹಿತರೆ ಬೆಂಗಳೂರಿನ ಭಾರತ ಅರ್ಥ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.  ಈ ನೇಮಕಾತಿಗೆ ಯಾವೆಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹ ಇರುತ್ತಾರೆ ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ ಶ್ರೇಣಿ ಏನು ಸೇರಿದಂತೆ ಸಂಪೂರ್ಣ ಒಂದು ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿರುವುದರಿಂದ ಅಭ್ಯರ್ಥಿಗಳು ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಅಧಿಕೃತ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.  ನಮಸ್ಕಾರ ಬಂಧುಗಳೇ. ನಮ್ಮ ಈ … Read more

ಅಂಚೆ ಇಲಾಖೆಯ ಹೊಸ ಸ್ಕಿಮ್ : ಹೂಡಿಕೆ ಮಾಡಿದವರಿಗೆ ಭರ್ಜರಿ ಲಾಭ! ನೀವು ಕೂಡ ಬೇಗನೆ ಈ ಉಳಿತಾಯ ಯೋಜನೆ ಬಗ್ಗೆ ತಿಳಿದುಕೊಳ್ಳಿ Post Office New FD Scheme

ಭಾರತೀಯ ಅಂಚೆ ಇಲಾಖೆಯ ಅಂಚೆ ಬ್ಯಾಂಕ್ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದೆ. ಇದೀಗ ಭಾರತೀಯ ಅಂಚೆ ಇಲಾಖೆಯ ಹೂಡಿಕೆ ಮಾಡುವವರಿಗೆ ಮತ್ತು ಉಳಿತಾಯ ಮಾಡುವವರಿಗೆ ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದ್ದು ಹೂಡಿಕೆದಾರರಿಗೆ ಮತ್ತು ಉಳಿತಾಯದಾರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಭಾರತೀಯ ಅಂಚೆ ಇಲಾಖೆ ಯಾವುದು ಯೋಜನೆ ಎಂದು ತಿಳಿದುಕೊಳ್ಳೋಣ. ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಹಾಗೂ ಕರ್ನಾಟಕ ಉದ್ಯೋಗ ಕೇಂದ್ರ ಸರ್ಕಾರ ಉದ್ಯೋಗಗಳ ಬಗ್ಗೆ ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ. … Read more

Google Pay Loan: ಮನೆಯಲ್ಲೇ ಕೂತು ಗೂಗಲ್ ಪೇಯಿಂದ 1 ಲಕ್ಷ ಲೋನ್ ಪಡೆದುಕೊಳ್ಳಿ..! ಇಂದೇ ಏರಿಕೆ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಇದರ ಸಂಪೂರ್ಣ ಮಾಹಿತಿ..!

ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ.  ನೀವು ಕೂಡ ನಿಮ್ಮ ಮೊಬೈಲ್ ಮೂಲಕವೇ ಗೂಗಲ್ ಪೇ ಆಪ್ ಬಳಸಿಕೊಂಡು ಲೋನ್ ಪಡೆದುಕೊಳ್ಳಬೇಕಾ..? ಹಾಗಿದ್ದರೆ ಈ ಲೇಖನ ನಿಮಗಿಂತಲೇ ಇದೆ ಯಾರು ಕೂಡ ಲೇಖನವನ್ನ ಅರ್ಧಂಬರ್ಧ ಓದಿದೆ ಕೊನೆವರೆಗೂ ಓದಿ ನಿಮಗೆ ಅಂತಲೇ ಹಿಂದಿನ ಈ ಲೇಖನದಲ್ಲಿ ಹೇಗೆ ಲೋನ್ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.  ಮೊಬೈಲ್ ಮೂಲಕವೇ ಲೋನ್ ಪಡೆದುಕೊಳ್ಳುವುದು ಹೇಗೆ..? ಮೊದಲಿಗೆ ನೀವು ಗೂಗಲ್ ಪೇ ಮೂಲಕ ಲೋನ್ ಪಡೆದುಕೊಳ್ಳಬೇಕಾದರೆ ನೀವು ಗೂಗಲ್ ಆಪ್ ಬಳಸುವಂತಿರಬೇಕು. ಇನ್ನುವರೆಗೂ … Read more

ಕರ್ನಾಟಕ ಸರ್ಕಾರದಿಂದ ರಾಜ್ಯದಲ್ಲಿ 35 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ : ಈ ಒಂದು ಬೃಹತ್ ನೇಮಕಾತಿಯ ಮಾಹಿತಿ ಇಲ್ಲಿದೆ 

 ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕರ್ನಾಟಕ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಶಿಕ್ಷಕರ ಕೊರತೆ ಹೆಚ್ಚಾಗುತ್ತಿದ್ದು ಇದನ್ನು ನೀಗಿಸಲು ಕರ್ನಾಟಕ ಸರ್ಕಾರವು ಇದೀಗ ಅತಿಥಿ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅನುಮೋದನೆಯನ್ನು ನೀಡಿದೆ.  ಸದರಿ ಖಾಲಿ ಇರುವ 35000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಜಿಲ್ಲಾ ಮತ್ತು ತಾಲೂಕವಾರು ಖಾಲಿ ಹುದ್ದೆಗಳ  ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ.  ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು.  ನಮ್ಮ ಈ ಚಾಲತಣದಲ್ಲಿ … Read more

BMTC ಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆಗಾಗಿ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆ ಆರಂಭವಾಗಿದೆ ಬೇಗನೆ ಅರ್ಜಿ ಸಲ್ಲಿಸಿ

ಆತ್ಮೀಯ ಸ್ನೇಹಿತರೆಲ್ಲರಿಗೂ ನಮಸ್ಕಾರಗಳು. ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಇದೀಗ ಉಚಿತ ರಿಯಾಯಿತಿ ದರದಲ್ಲಿ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು ಈ ಉಚಿತ ಬಸ್ ಪಾಸ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರೂ ಇದರ ಒಂದು ಉಪಯೋಗವನ್ನು ಪಡಿಸಿಕೊಂಡು ಬೇಗನೆ ಅರ್ಜಿ ಸಲ್ಲಿಸುವಂತರಾಗಿ. ನಮ್ಮ ಈ ಒಂದು ಜಾಲತಾಣದಲ್ಲಿ ನಿಮಗೆ ಗೊತ್ತಿರುವ ಹಾಗೆ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಹಾಗೂ ಪ್ರಮುಖ ಮಾಹಿತಿಗಳನ್ನು … Read more

RTC Adhar link:ಪ್ರತಿಯೊಬ್ಬ ರೈತರು ಇಲ್ಲಿ ಗಮನಿಸಿ! ಈ ಕೆಲಸ ಮಾಡದಿದ್ದರೆ ಇನ್ನೂ ಮುಂದೆ ಬರ ಪರಿಹಾರ ಸೇರಿ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳು ನಿಮಗೆ ಸಿಗುವುದಿಲ್ಲ : ಈಗಲೇ ಈ ಕೆಲಸ ಮಾಡಿ

ರಾಜ್ಯದ ರೈತರು ಕರ್ನಾಟಕ ಸರ್ಕಾರದಿಂದ ಹಾಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯಗಳನ್ನು ಪಡೆಯಲು ಈ ಕೆಳಗಿನ ಒಂದು ಅಂಶವನ್ನು ಮಾಡಿರುವುದು ಕಡ್ಡಾಯವಾಗಿರುತ್ತದೆ. ರಾಜ್ಯದ ಪ್ರತಿಯೊಬ್ಬರು ಇನ್ನು ಮುಂದೆ ಕರ್ನಾಟಕ ರಾಜ್ಯದ ಹಾಗೂ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆಯಲು ಅತಿ ಮುಖ್ಯವಾಗಿ ಮಾಡಬೇಕಾಗಿರುವುದು ಆಧಾರ್ ಕಾರ್ಡ್ ಮತ್ತು ಆರ್ ಟಿ ಸಿ ಯನ್ನು ಲಿಂಕ್ ಮಾಡುವುದು. ಇಲ್ಲಿಯವರೆಗೂ ಯಾರು ತಮ್ಮ ಆರ್ ಟಿ ಸಿ ಗಳಿಗೆ ಆಧಾರ್ ಲಿಂಕ್ ಮಾಡಿಲ್ಲ ಅಂತವರು ಈ ಲೇಖನವನ್ನು … Read more

ರಾಯಚೂರಿನ ಚಿನ್ನದ ಗಣಿ ಕಂಪನಿಯಲ್ಲಿ ಭರ್ಜರಿ ನೇಮಕಾತಿ : ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಉತ್ತಮ ಅವಕಾಶ

ಎಲ್ಲರಿಗೂ ನಮಸ್ಕಾರ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದ ಇಂದಿನ ಈ ಲೇಖನದಲ್ಲಿ ನಾವು ರಾಯಚೂರು ಜಿಲ್ಲೆಯಲ್ಲಿರುವಂತಹ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವಂತಹ ನೂರಾ ಅರವತ್ತಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರೂ ಇದರ ಅದು ಉಪಯೋಗ ಪಡಿಸಿಕೊಳ್ಳಿ ಎಂದು ನಾವು ನಿಮಗೆ ಕೇಳಿಕೊಳ್ಳುತ್ತೇವೆ. ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಸರ್ಕಾರಿ … Read more