ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್(Laptop) ಘೋಷಣೆ.! ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್(Laptop) ಘೋಷಣೆ ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ವಿದ್ಯಾರ್ಥಿಗಳಿಗಾಗಿ ಹೊಸ ಹೊಸ ಯೋಜನೆಗಳು ಬರುತ್ತಿದ್ದು ಇದೀಗ ಉಚಿತ ಲ್ಯಾಪ್ಟಾಪ್ ಯೋಜನೆ ಬಿಡುಗಡೆಯಾಗಿದೆ..! ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಅರ್ಹತೆಗಳು ಏನಿರಬೇಕು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ Free Laptop Scheme..! ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡುವುದು ಅತ್ಯಂತ ಪ್ರಮುಖ ಎಂದು ಭಾವಿಸಿ, … Read more

BPL ಕಾರ್ಡ್ ದಾರರಿಗೆ ಹೊಸ ಬಿಗ್ ಅಪ್ಡೇಟ್ ನೀಡಿದ ಕರ್ನಾಟಕ ಸರ್ಕಾರ : BPL ದಾರರು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು

BPL ಕಾರ್ಡ್ ದಾರರಿಗೆ ಹೊಸ ಬಿಗ್ ಅಪ್ಡೇಟ್ ನೀಡಿದ ಕರ್ನಾಟಕ ಸರ್ಕಾರ : BPL ದಾರರು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರು ಮತ್ತು ರೇಷನ್ ತಿದ್ದುಪಡಿಗೆ ಅರ್ಜಿ ಸಲ್ಲಿಸಿದಂತಹ ಪಡಿತರದಾರರಿಗೆ ಕರ್ನಾಟಕ ಸರ್ಕಾರವು ಹೊಸ ಬಿಗ್ ಅಪ್ಡೇಟ್ ನೀಡಿದ್ದು ಈ ಮಾಹಿತಿಯನ್ನು ನೀವು ತಿಳಿದುಕೊಳ್ಳಲೇಬೇಕು. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನಸಮೃದ್ಧಿ  ಜಾಲತಾಣದಲ್ಲಿ ನಾವು ದಿನನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ … Read more

ವಿದ್ಯಾರ್ಥಿಗಳಿಗಾಗಿ ಕಲಿಕಾ ಸ್ಕಾಲರ್ಶಿಪ್ ಹೊಸ ಯೋಜನೆ…! 10 ಸಾವಿರ ಸ್ಕಾಲರ್ಶಿಪ್ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ..!

ವಿದ್ಯಾರ್ಥಿಗಳಿಗಾಗಿ ಕಲಿಕಾ ಸ್ಕಾಲರ್ಶಿಪ್ ಹೊಸ ಯೋಜನೆ…!ಕರುನಾಡ ಜನತೆಗೆ ನಮಸ್ಕಾರಗಳು…! ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಲೇಖನಗಳ್ಳಿ ವಿದ್ಯಾರ್ಥಿಗಳಿಗೆ ಬೇಕಾಗಿರುವಂತಹ ಮಾಹಿತಿಯನ್ನು ನಮ್ಮ ಲೇಖನಗಳಲ್ಲಿ ನೀಡುತ್ತಿದ್ದು ಇದೀಗ ವಿದ್ಯಾರ್ಥಿಗಳಿಗಾಗಿ 75,000 ವರೆಗೂ ಸ್ಕಾಲರ್ಶಿಪ್ ದೊರೆಯುವ ಸರ್ಕಾರದ ಹೊಸ ಯೋಜನೆ ಬಂದಿದೆ…! ಹೌದು ಸ್ನೇಹಿತರೆ ಕಲಿಕಾ ಭಾಗ್ಯ ಎಂಬ ಹೊಸ ಸ್ಕಾಲರ್ಶಿಪ್ ಯೋಜನಾ ಅಡಿಯಲ್ಲಿ ವಿದ್ಯಾರ್ಥಿಗಳಿಗಾಗಿ 15 ರಿಂದ 75,000 ವರೆಗೂ ಸ್ಕಾಲರ್ಶಿಪ್ ದೊರೆಯಲಿದ್ದು ಈ ಸ್ಕಾಲರ್ಶಿಪ್ನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…! ಲೇಬರ್ ಕಾರ್ಡ್ … Read more

ಹೊಸ ಪಡಿತರ ಚೀಟಿ ಮಾಡಿಸುವವರಿಗೆ ಸರ್ಕಾರದಿಂದ ಗೂಡ್ ನ್ಯೂಸ್ : 2.95 ಲಕ್ಷ ಹೊಸ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಮಹೂರ್ತ ಫಿಕ್ಸ್

ಹೊಸ ಪಡಿತರ ಚೀಟಿ ಮಾಡಿಸುವವರಿಗೆ ಸರ್ಕಾರದಿಂದ ಗೂಡ್ ನ್ಯೂಸ್ : 2.95 ಲಕ್ಷ ಹೊಸ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಮಹೂರ್ತ ಫಿಕ್ಸ್ ಕರ್ನಾಟಕ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ಆದ ನಂತರ ರೇಷನ್ ಕಾರ್ಡ್ ಗಳ ಪ್ರಾಮುಖ್ಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ರೇಷನ್ ಕಾರ್ಡ್ ಹೊಂದಿರದೆ ಇದ್ದವರು ಯಾವುದೇ ಸರ್ಕಾರಿ ಯೋಜನೆಗಳ ಲಾಭ ಪಡೆಯದೆ ಬೇಸತ್ತಿದ್ದಾರೆ. ಇಂಥವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಇದರ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ. ಎಲ್ಲರಿಗೂ ನಮಸ್ಕಾರ … Read more

ಯುವನಿಧಿ ಹಾಗೂ ಗೃಹಲಕ್ಷ್ಮಿ ಪಡೆಯುತ್ತಿರುವವರು ಈ ದಾಖಲೆಗಳನ್ನು ಸಲ್ಲಿಸದಿದ್ದರೆ ಮುಂದಿನ ಕಂತಿನ ಹಣ ಬರುವುದಿಲ್ಲ | Yuvanidhi Big update

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು ಪ್ರೀತಿಯ ಓದುಗರೆ ಈಗ ಯುವನಿಧಿಯ ಹೊಸ ಅಪ್ಡೇಟ್ ತಿಳಿಯೋಣ ಬನ್ನಿ.. ಯುವನಿಧಿ ಪಡೆಯುತ್ತಿರುವವರು ಈ ದಾಖಲೆಗಳನ್ನು ಸಲ್ಲಿಸದಿದ್ದರೆ ಮುಂದಿನ ಕಂತಿನ ಹಣ ಬರುವುದಿಲ್ಲ | Yuvanidhi Big update ಯುವ ನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿರುವವರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್ ಬಂದಿದ್ದು, ಈ ದಾಖಲಾತಿಗಳನ್ನು ಸಲ್ಲಿಸದೆ ಇದ್ದರೆ ಮುಂದಿನ ತಿಂಗಳಿನಿಂದ ನಿಮ್ಮ ಖಾತೆಯ ಹಣ ಬರುವುದು ನಿಲ್ಲುತ್ತದೆ. ಈಗಲೇ ಈ ಮಾಹಿತಿಯನ್ನು ತಿಳಿದುಕೊಳ್ಳಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ … Read more

1.75 ಲಕ್ಷ ರೂಪಾಯಿ ಸಹಾಯಧನ! ನೀವು ಆಡು ಮತ್ತು ಕುರಿ ಸಾಕುತ್ತೀರಾ? ಇಲ್ಲಿದೆ ನಿಮಗೆ ಭರ್ಜರಿ ಆಫರ್…! ಕುರಿ ಸಾಕಾಣಿಕೆ ಮಾಡಲು ಪಡೆದುಕೊಳ್ಳಿ ಸಹಾಯಧನ

1.75 ಲಕ್ಷ ರೂಪಾಯಿ ಸಹಾಯಧನ! ನೀವು ಆಡು ಮತ್ತು ಕುರಿ ಸಾಕುತ್ತೀರಾ? ಇಲ್ಲಿದೆ ನಿಮಗೆ ಭರ್ಜರಿ ಆಫರ್ ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ, ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಕೃಷಿ ಚಟುವಟಿಕೆಗಳಾದ ಕುರಿ ಮತ್ತು ಆಡು ಸಾಕಾಣಿಕೆ ಮಾಡುವಂತಹ ಜನರಿಗೆ ಸರ್ಕಾರದಿಂದ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಕರೆದಿರುವ ಬಗ್ಗೆ ಮಾಹಿತಿಯನ್ನು ಒದಗಿಸಲಿದ್ದೇವೆ. ಕರ್ನಾಟಕ ರಾಜ್ಯದ ಕರ್ನಾಟಕ ಕುರಿ ಮತ್ತು … Read more

ದೊಡ್ಡ ಖಾಸಗಿ ಸಂಸ್ಥೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಿಸಲು ಸರ್ಕಾರದ ಯೋಜನೆಗೆ ಅರ್ಜಿ ಅಹ್ವಾನ : ನಿಮ್ಮ ಮಕ್ಕಳು ಕೂಡ ಅರ್ಜಿ ಸಲ್ಲಿಸಬಹುದಾ? ಈಗಲೇ ತಿಳಿದುಕೊಳ್ಳಿ.

ದೊಡ್ಡ ಖಾಸಗಿ ಸಂಸ್ಥೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಿಸಲು ಸರ್ಕಾರದ ಯೋಜನೆಗೆ ಅರ್ಜಿ ಅಹ್ವಾನ : ನಿಮ್ಮ ಮಕ್ಕಳು ಕೂಡ ಅರ್ಜಿ ಸಲ್ಲಿಸಬಹುದಾ? ಈಗಲೇ ತಿಳಿದುಕೊಳ್ಳಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ, ನಮ್ಮ ಈ ಚಾಲತಾನದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ಹಾಗೂ ರೈತರಿಗೆ ಸಹಾಯವಾಗುವಂತ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಬಡ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಕೊಡಿಸುವ ನೆಟ್ಟಿನಲ್ಲಿ ಸರ್ಕಾರದ ಯೋಜನೆ ಆಗಿರುವಂತಹ ಆರ್ ಟಿ ಇ ಕಾಯ್ದೆ ಅಡಿ ಇರುವಂತಹ … Read more

ಸ್ವಂತ ಮನೆ ಕಟ್ಟಿಸಿಕೊಳ್ಳಲು ಸರ್ಕಾರದಿಂದ ಯೋಜನೆ! ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕೋಟಿ ಮನೆ ನಿರ್ಮಾಣ |

ಬಡವರಿಗೆ ಸ್ವಂತ ಮನೆ ಕಟ್ಟಿಸಿಕೊಳ್ಳಲು ಸರ್ಕಾರದಿಂದ ಯೋಜನೆ! ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕೋಟಿ ಮನೆ ನಿರ್ಮಾಣ | ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲೇ ನಾವು ಪ್ರತಿನಿತ್ಯ ಬಡವರಿಗೆ ಸಾರ್ವಜನಿಕರಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಸ್ವಂತ ಮನೆ ಇಲ್ಲದವರಿಗೆ ಮನೆ ಕಟ್ಟಿಸಿಕೊಳ್ಳಲು ಸರ್ಕಾರದಿಂದ ಲಭ್ಯವಿರುವ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ಪ್ರತಿಯೊಬ್ಬರು ಈ ಯೋಜನೆಯ ಬಗ್ಗೆ ತಿಳಿದುಕೊಂಡು ಇದರ ಲಾಭ … Read more

ಬೃಹತ್ ಉದ್ಯೋಗ ಮೇಳ : 500ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಉದ್ಯೋಗ ನೀಡಲಿವೆ. ನೋಂದಣಿ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

ಬೃಹತ್ ಉದ್ಯೋಗ ಮೇಳ : 500ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಉದ್ಯೋಗ ನೀಡಲಿವೆ. ನೋಂದಣಿ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ರೈತರಿಗೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತ ವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗವನ್ನು ಹುಡುಕುತ್ತಿರುವಂತವರಿಗೆ ಸರ್ಕಾರದಿಂದ ಹಮ್ಮಿಕೊಳ್ಳಲಾಗುತ್ತಿರುವ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ಈ ಒಂದು ಉದ್ಯೋಗ ಮೇಳದ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಂಡು ಈ ಒಂದು … Read more

ಗೃಹಲಕ್ಷ್ಮಿ ಹಣ ಜಮಾ ಆಗಬೇಕೆಂದರೆ ಈ ಎರಡು ಕೆಲಸಗಳನ್ನು ಕಡ್ಡಾಯವಾಗಿ ಮಾಡಲೇಬೇಕು…! ಯಾರ ಖಾತೆಗೆ ಗೃಹಲಕ್ಷ್ಮಿಯ ಹಣ ಜಮಾ ಆಗುವುದಿಲ್ಲ ಈಗಲೇ ತಿಳಿಯಿರಿ….!

6ನೇ ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಯಾವಾಗ…? ಸಮಸ್ತ ಕರುನಾಡ ಜನತೆಗೆ ನಮಸ್ಕಾರಗಳು…! ಪ್ರೀತಿ ಓದುಗಾರರೇ ಈ ನಮ್ಮ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ಉಪಯುಕ್ತವಾದ ಮಾಹಿತಿಯನ್ನು ದಿನೇ ದಿನೇ ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದು ಇದೀಗ ನಮ್ಮ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ…! ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಅವರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು … Read more