ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಮನೆಯ ಭಾಗ್ಯ..! ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..! Apply Now..!

ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಮನೆಯ ಭಾಗ್ಯ..! ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ..! ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ಜಾಬ್ ನೋಟಿಫಿಕೇಶನ್ ಹಾಗೂ ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಉಚಿತ ಮನೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..! ಹೌದು ಸ್ನೇಹಿತರೆ ಅಡಿಯಲ್ಲಿ ಉಚಿತ ಮನೆಯ ಭಾಗ್ಯ ಯೋಜನೆ ಆರಂಭವಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! ಹೌದು ಸ್ನೇಹಿತರೆ, ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನಾ … Read more

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್(Laptop) ಘೋಷಣೆ.! ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್(Laptop) ಘೋಷಣೆ ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ವಿದ್ಯಾರ್ಥಿಗಳಿಗಾಗಿ ಹೊಸ ಹೊಸ ಯೋಜನೆಗಳು ಬರುತ್ತಿದ್ದು ಇದೀಗ ಉಚಿತ ಲ್ಯಾಪ್ಟಾಪ್ ಯೋಜನೆ ಬಿಡುಗಡೆಯಾಗಿದೆ..! ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಅರ್ಹತೆಗಳು ಏನಿರಬೇಕು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ Free Laptop Scheme..! ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡುವುದು ಅತ್ಯಂತ ಪ್ರಮುಖ ಎಂದು ಭಾವಿಸಿ, … Read more

1.75 ಲಕ್ಷ ರೂಪಾಯಿ ಸಹಾಯಧನ! ನೀವು ಆಡು ಮತ್ತು ಕುರಿ ಸಾಕುತ್ತೀರಾ? ಇಲ್ಲಿದೆ ನಿಮಗೆ ಭರ್ಜರಿ ಆಫರ್…! ಕುರಿ ಸಾಕಾಣಿಕೆ ಮಾಡಲು ಪಡೆದುಕೊಳ್ಳಿ ಸಹಾಯಧನ

1.75 ಲಕ್ಷ ರೂಪಾಯಿ ಸಹಾಯಧನ! ನೀವು ಆಡು ಮತ್ತು ಕುರಿ ಸಾಕುತ್ತೀರಾ? ಇಲ್ಲಿದೆ ನಿಮಗೆ ಭರ್ಜರಿ ಆಫರ್ ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ, ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಕೃಷಿ ಚಟುವಟಿಕೆಗಳಾದ ಕುರಿ ಮತ್ತು ಆಡು ಸಾಕಾಣಿಕೆ ಮಾಡುವಂತಹ ಜನರಿಗೆ ಸರ್ಕಾರದಿಂದ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಕರೆದಿರುವ ಬಗ್ಗೆ ಮಾಹಿತಿಯನ್ನು ಒದಗಿಸಲಿದ್ದೇವೆ. ಕರ್ನಾಟಕ ರಾಜ್ಯದ ಕರ್ನಾಟಕ ಕುರಿ ಮತ್ತು … Read more

ಅಂಗನವಾಡಿ ಕೇಂದ್ರಗಳಲ್ಲಿ ಮಹಿಳೆಯರಿಗೆ ಉದ್ಯೋಗವಕಾಶ… ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ

10ನೇ ತರಗತಿ ಪಾಸಾದ ಮಹಿಳೆಯರಿಗೆ ಅಂಗನವಾಡಿಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಮತ್ತೊಂದು ನೇಮಕಾತಿ ಕರುನಾಡ ಜನತೆಗೆ ನಮಸ್ಕಾರಗಳು..! 10ನೇ ತರಗತಿ ಪಾಸಾದ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗವಕಾಶ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ವಿವಿಧ ಜಿಲ್ಲೆಗಳ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಬಹು ದೇವರಿಗೆ ಅರ್ಜಿ ಆಹ್ವಾನಿಸಿದ್ದು ಇದೀಗ ಯಾವ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…! ಕೇವಲ 10ನೇ … Read more

ಗೃಹಲಕ್ಷ್ಮಿ ಹಣ ಜಮಾ ಆಗಬೇಕೆಂದರೆ ಈ ಎರಡು ಕೆಲಸಗಳನ್ನು ಕಡ್ಡಾಯವಾಗಿ ಮಾಡಲೇಬೇಕು…! ಯಾರ ಖಾತೆಗೆ ಗೃಹಲಕ್ಷ್ಮಿಯ ಹಣ ಜಮಾ ಆಗುವುದಿಲ್ಲ ಈಗಲೇ ತಿಳಿಯಿರಿ….!

6ನೇ ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಯಾವಾಗ…? ಸಮಸ್ತ ಕರುನಾಡ ಜನತೆಗೆ ನಮಸ್ಕಾರಗಳು…! ಪ್ರೀತಿ ಓದುಗಾರರೇ ಈ ನಮ್ಮ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ಉಪಯುಕ್ತವಾದ ಮಾಹಿತಿಯನ್ನು ದಿನೇ ದಿನೇ ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದು ಇದೀಗ ನಮ್ಮ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ…! ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಅವರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು … Read more

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ಅವಕಾಶ….! ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮೊಬೈಲ್ ನಲ್ಲಿ ಮಾಡುವುದು ಹೇಗೆ..? ಎಲ್ಲಿದೆ ನೋಡಿ ಸಂಪೂರ್ಣ ಮಾಹಿತಿ….!

ಕರ್ನಾಟಕದಲ್ಲಿ ಇತ್ತೀಚಿಗೆ ಹೊಸ ರೇಷನ್ ಕಾರ್ಡ್ ಅನ್ನು ಮಾಡಿಸಲಾಗಿದೇ. ಅಕ್ರಮವಾದ ರೇಷನ್ ಕಾರ್ಡನ್ನು ರದ್ದುಪಡಿಸಲಾಗಿದೆ ಈಗಾಗಲೇ ಅದಕ್ಕಾಗಿ ರೇಷನ್ ಕಾರ್ಡ್ ನಲ್ಲಿ ಹೊಸ ಹೆಸರನ್ನು ಸೇರಿಸಲು ಇದೀಗ ಅವಕಾಶ ಹೊಸ ಹೆಸರನ್ನು ಸೇರಿಸಿ ಅವರ ಹೆಸರಿನಲ್ಲಿ ಕೂಡ ಅಕ್ಕಿ ಗೋಧಿ ಅಥವಾ ಇನ್ನಿತರ ಉಚಿತ ಸೇವೆಗಳನ್ನು ಕೂಡ ಪಡೆದುಕೊಳ್ಳಿ. ಮಕ್ಕಳ ಅಥವಾ ಹೊಸ ಹೆಸರನ್ನು ರೇಷನ್ ಕಾರ್ಡ್ ನಲ್ಲಿ ಸೇರಿಸಲು ಬೇಕಾಗುವ ದಾಖಲಾತಿಗಳು ಯಾವುವು? • ರೇಷನ್ ಕಾರ್ಡ್ ನಲ್ಲಿ ಹೆಸರನ್ನು ಸೇರಿಸುವವರ ಜನ್ಮ ಪ್ರಮಾಣ ಪತ್ರ. … Read more

ಸರ್ಕಾರಿ ಉದ್ಯೋಗಕ್ಕಾಗಿ ನಿರೀಕ್ಷೆಯಲ್ಲಿ ಇರುವವರಿಗೆ ಉದ್ಯೋಗ ಮೇಳದಲ್ಲಿ ಸುವರ್ಣ ಅವಕಾಶ…! ಈಗಲೇ ಅರ್ಜಿ ಸಲ್ಲಿಸಿ ಸರ್ಕಾರದ ವಿವಿಧ ಇಲಾಖೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಿ…!

ಎಲ್ಲರಿಗೂ ನಮಸ್ಕಾರ ಬಂಧುಗಳೇ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ಹಾಗೂ ರೈತರಿಗೆ ಸೇರಿದಂತೆ ವಿದ್ಯಾರ್ಥಿಗಳಿಗೂ ಕೂಡ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ನಿರುದ್ಯೋಗಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗ ನಿರ್ಮೂಲನೆ ( Unemployment ) ಮಾಡಲು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಸರ್ಕಾರವು ನಿರುದ್ಯೋಗ ನಿರ್ಮೂಲನೆ ಮಾಡಲು ಬೃಹತ್ ಉದ್ಯೋಗ ಮೇಳವನ್ನು ಕೈಗೊಳ್ಳಲು ನಿರ್ಧರಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ … Read more