2024 ನೇ ಸಾಲಿನ ಕರ್ನಾಟಕದ ಬಜೆಟ್ ಡೆಟ್ ಫಿಕ್ಸ್…! ರೈತರಿಗೆ ವರದಾನವಾಗಲಿದೆಯ ಈ ಬಜೆಟ್ ಇಲ್ಲಿದೆ ನೋಡಿ ಮಾಹಿತಿ…!

Karnataka Budget 2024:

ಸದ್ಯದಲ್ಲೇ ನಡೆಯಲಿರುವ ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲೆ ಬೇಕಾದ ಮಹತ್ವದ ಮಾಹಿತಿ

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಮಾಹಿತಿಯನ್ನು ನೀಡುತ್ತಿದ್ದೇವೆ. ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯೋಗಿಸಿದರೆ ನಿಮ್ಮೆಲ್ಲ ಸ್ನೇಹಿತ ಬಾಂಧವರಿಗೆ ಮಾಹಿತಿ ಹಂಚಿಕೊಳ್ಳಿ.

ಈ ಒಂದು ಲೇಖನದಲ್ಲಿ ನಾವು ಶೀಘ್ರದಲ್ಲೇ ನಡೆಯಲಿರುವ ಕರ್ನಾಟಕ ಬಜೆಟ್ 2024 ( Karnataka budget 2024 ) ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಪ್ರಯತ್ನಿಸೋಣ.

ಕರ್ನಾಟಕ ಬಜೆಟ್ 2024 ಡೇಟ್ ಫಿಕ್ಸ್!

ಹೌದು ಸ್ನೇಹಿತರೆ ಇದೇ ವರ್ಷ ನಡೆಯಲಿರುವ ಬಜೆಟನ ಅಂತಿಮ ದಿನಾಂಕವನ್ನು ಕೂಡ ಫಿಕ್ಸ್ ಮಾಡಲಾಗಿದ್ದು ಇದರ ಬಗ್ಗೆ ಒಂದು ಮಾಹಿತಿ ಇಲ್ಲಿದೆ.

ಬರುವ ಫೆಬ್ರುವರಿ ತಿಂಗಳಿನ 12ನೇ ತಾರೀಖಿನಿಂದ 23 ನೇ ತಾರೀಖಿನವರೆಗೆ ನಡೆಯಲಿರುವ ಈ ಒಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನು ನಡೆಸಲು ಕರ್ನಾಟಕ ಸಚಿವ ಸಂಪುಟ ನಿರ್ಧಾರ ಮಾಡಿದ್ದು, ನಡೆಸಲು ಇದೇ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ ಎಂದು ರಾಜ್ಯದ ಕಾನೂನು ಸಚಿವರಾದ ಮಾನ್ಯ ಎಚ್ ಕೆ ಪಾಟೀಲ್ ರವರು ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಈ ಒಂದು ಸಚಿವ ಸಂಪುಟದ ಸಭೆಯ ನಂತರ, ಫೆಬ್ರುವರಿ 12ರಂದು ನಡೆಯಲಿರುವ ಜಂಟಿ ಆದಿವೇಶನದ ಆರಂಭದ ಹಂತದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರು ಒಂದು ಸಭೆಯ ಕುರಿತು ಭಾಷಣ ಮಾಡಲಿದ್ದಾರೆ.

ಪ್ರೀತಿ ಜಂಟಿ ಅಧಿವೇಶನವು ಫೆಬ್ರವರಿ 12 ರಿಂದ ಪ್ರಾರಂಭವಾಗುತ್ತಿದ್ದು, ಅದೇ ರೀತಿ ಫೆಬ್ರುವರಿ 16ರಂದು ಬಜೆಟ್ ಮಂಡನೆ ನಡೆಯಲಿದೆ. ಫೆಬ್ರುವರಿ 16ರಂದು ಬಜೆಟ್ ಮಂಡನೆ ನಡೆದ ನಂತರ ಫೆಬ್ರವರಿ 23 ರಂದು ಅಧಿವೇಶವನವು ಮುಕ್ತಾಯಗೊಳ್ಳಲಿದೆ.

ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು!

ಕರ್ನಾಟಕ ರಾಜ್ಯದ ಹಣಕಾಸು ಖಾತೆಯನ್ನು ಹೊಂದಿರುವಂತಹ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ವರ್ಷದ ಬಜೆಟ್ ಮಂಡನೆ ಮಾಡುತ್ತಿದ್ದು, ಅವರ ಒಟ್ಟು ರಾಜಕೀಯ ಇತಿಹಾಸದಲ್ಲಿ ವರ್ಷ ನಡೆಯುತ್ತಿರುವ ಬಜೆಟ್ ಮಂಡನೆ 15ನೇ ಬಜೆಟ್ ಮಂಡನೆಯಾಗಿದ್ದು ಅವರ ದಾಖಲೆಯಾಗಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲನೇ ಸ್ಥಾನದಲ್ಲಿದ್ದು ಒಟ್ಟಾರು ಇದು 15ನೇ ಅವರ ಬಜೆಟ್ ಮಂಡನೆಯಾಗಿದೆ ಅದೇ ರೀತಿ ಇವರ ನಂತರ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಬೀಳಲಿದೆಯಾ ಕುತ್ತು?

ಎಲ್ಲರಿಗೂ ಗೊತ್ತಿರುವ ಹಾಗೆ ಕರ್ನಾಟಕ ರಾಜ್ಯದಲ್ಲಿ, ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೂ ಮುಂಚೆ ಅವರ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಗೆ ಬಂದಿದ್ದು ಅದರ ಫಲಾನುಭವಿಗಳು ಕೂಡ ಲಾಭ ಪಡೆಯುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿರುವ ವಿಷಯ.

ಆದರೆ ಈ ಐದು ಗ್ಯಾರಂಟಿ ಯೋಜನೆಗಳ ಒಟ್ಟಾರೆ ಖರ್ಚು ಎಷ್ಟು ಬರುತ್ತದೆ ಎಂದು ನೋಡುವುದಾದರೆ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಜಾರಿಗೆ ಆದ ಐದು ಗ್ಯಾರಂಟಿ ಯೋಜನೆಗಳ ಒಂದು ಖರ್ಚು, 56 ಸಾವಿರ ಕೋಟಿಗಿಂತಲೂ ಹೆಚ್ಚು ಬರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಒಂದು ಭಾರಿ ಮೊತ್ತವಾಗಿದ್ದು, ಇದಕ್ಕಾಗಿ 50,000 ಕೋಟಿಗೆ ಹೆಚ್ಚು ಹಣ ಮೀಸಲಿಡಬೇಕಾಗಿರುವುದರಿಂದ ವೆಚ್ಚ ನಿರ್ವಹಣೆಗೆ ಬಾರಿ ಸಂಕಷ್ಟ ಎದುರಿಸಬೇಕಾಗಿರುವುದು.

ಇದಕ್ಕಿಂತಲೂ ಮುಂಚೆ ಮಾನ್ಯ ಸಿದ್ದರಾಮಯ್ಯನವರು ಅಧಿಕಾರ ಸ್ವೀಕಾರ ಮಾಡಿದ ನಂತರ ಜುಲೈ ಏಳರಂದು ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡನೆ ನಡೆಸಿದ್ದರು.

ಸಾಂಸ್ಕೃತಿಕ ನಾಯಕ ಬಸವಣ್ಣ!

ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂಬುದನ್ನು ಹೆಸರಿಡುವಂತೆ ರಾಜ್ಯದ ಹಲವು ಮಠಾಧೀಶರು ಅದೇ ರೀತಿ ಹಲವಾರು ಸಾಹಿತಿಗಳು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸುತ್ತಿದ್ದಾರೆ. ಎಂದರೆ ಬಸವಣ್ಣನವರು 12ನೇ ಶತಮಾನದ ಜಗತ್ತು ಕಂಡ ಸಮಾಜ ಸುಧಾರಕರು.

ಅದರಿಂದ ಇಂತಹ ಒಬ್ಬ ಮಹಾನ್ ವ್ಯಕ್ತಿಯನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕನೆಂದು ಹೆಸರಿಡಲು ಅನೇಕ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯ ಮಾಡುತ್ತಿದ್ದಾರೆ. ಈ ಒಂದು ವಿಷಯದ ಹಿನ್ನೆಲೆಯಲ್ಲಿ, ಒತ್ತಾಯಕ್ಕೆ ಅನ್ವಯಿಸುವಂತೆ ವಿಷಯವನ್ನು ಪ್ರಸ್ತಾಪಿಸಿ ಅನುಮೋದನೆಯನ್ನು ಕೂಡ ಪಡೆಯಲಾಗಿದೆ.

ಈ ವಿಷಯದ ಬಗ್ಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಮಾತನಾಡಿ ಬಸವಣ್ಣನವರ ಹೆಸರು ಸಾಂಸ್ಕೃತಿಕ ನಾಯಕನೆಂದು ಇಡಬೇಕೆಂಬುವುದು ಹಲವಾರು ವರ್ಷಗಳ ಹಲವಾರು ಜನಗಳ ಬೇಡಿಕೆಯಾಗಿದ್ದು, ಇದನ್ನು ಜಾರಿಗೆಗೋಳಿಸಬೇಕಾಗಿ ಹಲವು ಜನರ ಕಷ್ಟ ಪಟ್ಟಿದ್ದಾರೆ.

Read more

ರೈತರ ಸಾಲ ಮನ್ನಾ ಘೋಷಣೆ…! ರಾಜ್ಯ ಸರ್ಕಾರದಿಂದ ಬಂತು ಮಹತ್ವದ ಘೋಷಣೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

ರೈತರ ಸಾಲದ ಬಡ್ಡಿ ಮನ್ನಾ! ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಘೋಷಣೆ ನಿಮ್ಮ ಸಾಲದ ಮೇಲಿನ ಬಡ್ಡಿ ಮನ್ನಾ ಆಗಿದೆಯಾ ಈಗಲೇ ತಿಳಿದುಕೊಳ್ಳಿ ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ! ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ಜನಸಾಮಾನ್ಯರಿಗೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ಪ್ರತಿನಿತ್ಯ ಉಪಯುಕ್ತವಾದ ಮಾಹಿತಿಯನ್ನು ನಮ್ಮ ಈ ಜಾಲತಾಣದಲ್ಲಿ ನಾವು ನೀಡುತ್ತಿದ್ದೇವೆ. ನಮ್ಮ ಪ್ರತಿಯೊಂದು ಮಾಹಿತಿ ನಿಮಗೆ ಉಪಯೋಗವಾಗಲಿವೆ ಎಂದು ಭಾವಿಸಿದ್ದೇವೆ. ಈ ಒಂದು … Read more

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ.. ಇಂದಿನ ಗ್ಯಾಸ್ ಬೆಲೆಯ ಬಗ್ಗೆ ಈಗಲೇ ತಿಳಿದುಕೊಳ್ಳಿ..!

ಸಿಲಿಂಡರ್ ಗ್ಯಾಸ್ ಬೆಲೆ ಇಳಿಕೆ! ಇಂದಿನಿಂದಲೇ ಅನ್ವಯವಾಗಲಿದೆ ಕಡಿಮೆ ದರದ ಗ್ಯಾಸ್ ಸಿಲಿಂಡರ್ ಎಷ್ಟು ಕಡಿಮೆಯಾಗಿದೆ ಎಂಬ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಜನರು ಪ್ರತಿನಿತ್ಯ ಬಳಸಲು ಬೇಕಾದಂತಹ ಗ್ಯಾಸ್ ಸಿಲಿಂಡರ್ ಇದರ ಒಂದು ಬೆಲೆಯೂ ಕಡಿಮೆಯಾಗಿದ್ದು ಈ ಒಂದು ಮಾಹಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ … Read more

1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಬೃಹತ್ ನೇಮಕಾತಿ PUC ಮುಗಿಸಿದವರಿಗೆ ಭರ್ಜರಿ ಅವಕಾಶ

village accountent recruiment

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ರೈತರಿಗೆ, ಸಾರ್ವಜನಿಕರಿಗೆ ,ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ನೌಕರಿ ಹುಡುಕುತ್ತಿರುವವರಿಗೆ ಸಹಾಯವಾಗುವಂತಹ ಮಾಹಿತಿಗಳನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಕಲ ಸಿದ್ಧತೆ ನಡೆದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಯ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಇದರ ಬಗ್ಗೆ … Read more