ಪಿಎಂ ಕಿಸಾನ್ ಸಮ್ಮಾನ್ ನಿಧಿ 2000 ರೂಪಾಯಿ ಯೋಜನೆಯ 17ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ : ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ 17ನೇ ಕಂತಿನ ಹಣ ಬರಲಿದೆ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ಆತ್ಮೀಯ ಸ್ವಾಗತ. ಇಂದಿನ ಈ ಲೇಖನದಲ್ಲಿ ನಾವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೆಯ ಕಂತಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಕೇಂದ್ರ ಸರ್ಕಾರವು ದೇಶದ ರೈತರಿಗೆ ಆರ್ಥಿಕ ಭದ್ರತೆಯನ್ನು ನೀಡುವುದರ ಸಲುವಾಗಿ ವಾರ್ಷಿಕ 6000 ಮೂರು ಕಂತಿನ ಹಣದಲ್ಲಿ ನೀಡಲಾಗುತ್ತಿದೆ. ಇಲ್ಲಿಯವರೆಗೆ ಅರ್ಹ ಫಲಾನುಭವಿಗಳಿಗೆ ರೈತರಿಗೆ 16 ಕಂತಿನ ಹಣ ಜಮವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ 17ನೆಯ ಕಂತಿನ ಹಣ ಜಮಾವಾಗಲಿದೆ. ಹದಿನೇಳನೆಯ ಕಂತಿನ ಹಣವು ಬಿಡುಗಡೆಯಾಗಿರುವ … Read more

ಇನ್ನು ಮುಂದೆ ಇವರಿಗೆ ಪಿಎಂ ಕಿಸಾನ್ 17ನೇ ಕಂತಿನ ಹಣ ಬರುವುದಿಲ್ಲ! ಇಂದೆ ಸರಿಪಡಿಸಿಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ. ಪಿ ಎಮ್ ಕಿಸಾನ್ 17ನೇ ಕಂತಿನ ಹನ ಇವರಿಗೆ ಇನ್ನು ಮುಂದೆ ಬರುವುದಿಲ್ಲ ಹೌದು ಈ ತಪ್ಪು ನೀವು ಮಾಡಿದರೆ ನಿಮಗೂ ಕೂಡ ಇನ್ನು ಮುಂದೆ ಪಿಎಂ ಕಿಸಾನ್ ಮುಂಬರುವ ಕಂತಿನ ಹಣ ಬರುವುದಿಲ್ಲ. ಅಷ್ಟಕ್ಕೂ ಆ ತಪ್ಪು ಯಾವುದು ಬನ್ನಿ ಇದರ ಬಗ್ಗೆ ತಿಳಿದುಕೊಂಡು ಬರೋಣ. ಪಿ ಎಂ ಕಿಸಾನ್ 17ನೇ ಕಂತು ಬರದಿರಲು ಕಾರಣವೇನು..? ಮೊದಲನೇದಾಗಿ ಹೇಳಬೇಕೆಂದರೆ ರೈತರು ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ … Read more