ರೈಲ್ವೆ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! 10ನೇ ತರಗತಿ ಪಾಸ್ ಆಗಿದ್ದರೆ ಸಾಕು..! ಇಲ್ಲಿದೆ ಸಂಪೂರ್ಣ ಮಾಹಿತಿ ಅರ್ಜಿ ಸಲ್ಲಿಸಿ..!

ಹೌದು ಇದೀಗ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಟ್ರೇಡ್ ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಅರ್ಜಿ ಸಲ್ಲಿಸಲು ನಮಗೆ ಸಾಮಾನ್ಯವಾಗಿ ಬರುವಂಥ ಪ್ರಶ್ನೆಗಳು ವಯೋಮಿತಿ ಎಷ್ಟಿರಬೇಕು..? ವಿದ್ಯಾ ಅರ್ಹತೆ ಏನಾಗಿರಬೇಕು..? ಒಟ್ಟು ಎಷ್ಟು ಹುದ್ದೆಗಳಿವೆ..? ನಿಮ್ಮೆಲ್ಲ ಈ ಪ್ರಶ್ನೆಗೆ  ಈ ಕೆಳಗಡೆ ಉತ್ತರ. ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2024: ಒಟ್ಟು ಎಷ್ಟು ಹುದ್ದೆಗಳಿವೆ..? ಶೈಕ್ಷಣಿಕ ಅರ್ಹತೆ..? ವಯೋಮಿತಿ..? ಆಯ್ಕೆ ವಿಧಾನ … Read more

RRB Technician Requirement 2024: ಟೆಕ್ನಿಷಿಯನ್ ಬೃಹತ್ ಹುದ್ದೆಗಳ ನೇಮಕಾತಿ..! 9144 ಹುದ್ದೆಗಳು ಖಾಲಿ ಇವೆ..! ಅಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಇಲ್ಲಿದೆ ಇದರ ಸಂಪೂರ್ಣ ಮಾಹಿತಿ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ರೈಲ್ವೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗೆ ಅಧಿಸೂಚನೆ ಹೊರಡಿಸಿದ್ದು ಇದೀಗ ಸಾಧ್ಯ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ ಇದರ ಬಗ್ಗೆ ಸಂಪೂರ್ಣ ವಿವರ ಈ ಕೆಳಕಂಡಂತಿದೆ. RRB Technician Requirement 2024: ಸಂಸ್ಥೆ ಹೆಸರು: ಭಾರತೀಯ ರೈಲ್ವೆ ಯಾವ ಬೋರ್ಡ್: ಆರ್ ಆರ್ ಬಿ ಹುದ್ದೆಗಳ ಹೆಸರು: ಟೆಕ್ನಿಶಿಯನ್ ಹುದ್ದೆ   ಎಷ್ಟು ಹುದ್ದೆಗಳಿವೆ: 9144 ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಆನ್ಲೈನ್ ಮೂಲಕ ಜಾಬ್ ಲೊಕೇಶನ್ ಇರುವುದು: ಭಾರತ ತುಂಬಾ … Read more

ರೈಲ್ವೆ ಇಲಾಖೆ 9000 ಹುದ್ದೆಗಳ ಭರ್ಜರಿ ನೇಮಕಾತಿ : ರೈಲ್ವೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ಅವಕಾಶ

ರೈಲ್ವೆ ಇಲಾಖೆ 9000 ಹುದ್ದೆಗಳ ಭರ್ಜರಿ ನೇಮಕಾತಿ : ರೈಲ್ವೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ಅವಕಾಶ ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ರೈತರಿಗೆ ಸಹಾಯವಾಗುವಂತ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗ ಬಯಸುತ್ತಿರುವ ಯುವ ಜನರಿಗೆ ಕೇಂದ್ರ ಸರ್ಕಾರದ ಹುದ್ದೆಗಳಾಗಿರುವ ರೈಲ್ವೆ ಇಲಾಖೆಯಲ್ಲಿನ ನೇಮಕಾತಿಯ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ. Railway recruitment : ರೈಲ್ವೆ ನೇಮಕಾತಿ ಮಂಡಳಿಯು … Read more

ರೈತರಿಗೆ ಬೆಳೆವಿಮೆಯ ಗುಡ್ ನ್ಯೂಸ್…! ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಿದ್ದು ನೇಮಕಾತಿಗೆ ಜಮಾ ಆಗಿದೆಯಾ? ಈಗಲೇ ಚೆಕ್ ಮಾಡಿಕೊಳ್ಳಿ…!

ಕೇಂದ್ರದ ಬಜೆಟ್ ನಲ್ಲಿ ರೈತರಿಗೆ ಬೆಳೆ ಪರಿಹಾರದ ಗುಡ್ ನ್ಯೂಸ್…! ಸಮಸ್ತ ಕರ್ನಾಟಕದ ಜನತೆಗೆ ಜ್ಞಾನ ಸಮೃದ್ಧಿ ಕಡೆಯಿಂದ ನಮಸ್ಕಾರಗಳು…! ಕರ್ನಾಟಕದ ಪ್ರೀತಿಯ ಹೋದವರೇ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ಹಾಕುತ್ತಿರುವ ಲೇಖನದಲ್ಲಿ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೆ ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಜಾಬ್ಗಳಿಗಾಗಿ ಹುಡುಕುತ್ತಿರುವಂತಹ ನೌಕರರಿಗೂ ಕೂಡ ಉದ್ಯೋಗದ ಮಾಹಿತಿಯನ್ನು ನಮ್ಮ ಲೇಖನಗಳಲ್ಲಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೈತರಿಗೆ ಬೆಳೆ ವಿಮೆಯ ಗುಡ್ ನ್ಯೂಸ್ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಪ್ರೀತಿ ಓದುವರೇ 2024ನೇ … Read more

2024 ನೇ ಸಾಲಿನ ಕರ್ನಾಟಕದ ಬಜೆಟ್ ಡೆಟ್ ಫಿಕ್ಸ್…! ರೈತರಿಗೆ ವರದಾನವಾಗಲಿದೆಯ ಈ ಬಜೆಟ್ ಇಲ್ಲಿದೆ ನೋಡಿ ಮಾಹಿತಿ…!

Karnataka Budget 2024:

ಸದ್ಯದಲ್ಲೇ ನಡೆಯಲಿರುವ ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲೆ ಬೇಕಾದ ಮಹತ್ವದ ಮಾಹಿತಿ

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಮಾಹಿತಿಯನ್ನು ನೀಡುತ್ತಿದ್ದೇವೆ. ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯೋಗಿಸಿದರೆ ನಿಮ್ಮೆಲ್ಲ ಸ್ನೇಹಿತ ಬಾಂಧವರಿಗೆ ಮಾಹಿತಿ ಹಂಚಿಕೊಳ್ಳಿ.

ಈ ಒಂದು ಲೇಖನದಲ್ಲಿ ನಾವು ಶೀಘ್ರದಲ್ಲೇ ನಡೆಯಲಿರುವ ಕರ್ನಾಟಕ ಬಜೆಟ್ 2024 ( Karnataka budget 2024 ) ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಪ್ರಯತ್ನಿಸೋಣ.

ಕರ್ನಾಟಕ ಬಜೆಟ್ 2024 ಡೇಟ್ ಫಿಕ್ಸ್!

ಹೌದು ಸ್ನೇಹಿತರೆ ಇದೇ ವರ್ಷ ನಡೆಯಲಿರುವ ಬಜೆಟನ ಅಂತಿಮ ದಿನಾಂಕವನ್ನು ಕೂಡ ಫಿಕ್ಸ್ ಮಾಡಲಾಗಿದ್ದು ಇದರ ಬಗ್ಗೆ ಒಂದು ಮಾಹಿತಿ ಇಲ್ಲಿದೆ.

ಬರುವ ಫೆಬ್ರುವರಿ ತಿಂಗಳಿನ 12ನೇ ತಾರೀಖಿನಿಂದ 23 ನೇ ತಾರೀಖಿನವರೆಗೆ ನಡೆಯಲಿರುವ ಈ ಒಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನು ನಡೆಸಲು ಕರ್ನಾಟಕ ಸಚಿವ ಸಂಪುಟ ನಿರ್ಧಾರ ಮಾಡಿದ್ದು, ನಡೆಸಲು ಇದೇ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ ಎಂದು ರಾಜ್ಯದ ಕಾನೂನು ಸಚಿವರಾದ ಮಾನ್ಯ ಎಚ್ ಕೆ ಪಾಟೀಲ್ ರವರು ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಈ ಒಂದು ಸಚಿವ ಸಂಪುಟದ ಸಭೆಯ ನಂತರ, ಫೆಬ್ರುವರಿ 12ರಂದು ನಡೆಯಲಿರುವ ಜಂಟಿ ಆದಿವೇಶನದ ಆರಂಭದ ಹಂತದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರು ಒಂದು ಸಭೆಯ ಕುರಿತು ಭಾಷಣ ಮಾಡಲಿದ್ದಾರೆ.

ಪ್ರೀತಿ ಜಂಟಿ ಅಧಿವೇಶನವು ಫೆಬ್ರವರಿ 12 ರಿಂದ ಪ್ರಾರಂಭವಾಗುತ್ತಿದ್ದು, ಅದೇ ರೀತಿ ಫೆಬ್ರುವರಿ 16ರಂದು ಬಜೆಟ್ ಮಂಡನೆ ನಡೆಯಲಿದೆ. ಫೆಬ್ರುವರಿ 16ರಂದು ಬಜೆಟ್ ಮಂಡನೆ ನಡೆದ ನಂತರ ಫೆಬ್ರವರಿ 23 ರಂದು ಅಧಿವೇಶವನವು ಮುಕ್ತಾಯಗೊಳ್ಳಲಿದೆ.

ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು!

ಕರ್ನಾಟಕ ರಾಜ್ಯದ ಹಣಕಾಸು ಖಾತೆಯನ್ನು ಹೊಂದಿರುವಂತಹ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ವರ್ಷದ ಬಜೆಟ್ ಮಂಡನೆ ಮಾಡುತ್ತಿದ್ದು, ಅವರ ಒಟ್ಟು ರಾಜಕೀಯ ಇತಿಹಾಸದಲ್ಲಿ ವರ್ಷ ನಡೆಯುತ್ತಿರುವ ಬಜೆಟ್ ಮಂಡನೆ 15ನೇ ಬಜೆಟ್ ಮಂಡನೆಯಾಗಿದ್ದು ಅವರ ದಾಖಲೆಯಾಗಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲನೇ ಸ್ಥಾನದಲ್ಲಿದ್ದು ಒಟ್ಟಾರು ಇದು 15ನೇ ಅವರ ಬಜೆಟ್ ಮಂಡನೆಯಾಗಿದೆ ಅದೇ ರೀತಿ ಇವರ ನಂತರ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಬೀಳಲಿದೆಯಾ ಕುತ್ತು?

ಎಲ್ಲರಿಗೂ ಗೊತ್ತಿರುವ ಹಾಗೆ ಕರ್ನಾಟಕ ರಾಜ್ಯದಲ್ಲಿ, ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೂ ಮುಂಚೆ ಅವರ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಗೆ ಬಂದಿದ್ದು ಅದರ ಫಲಾನುಭವಿಗಳು ಕೂಡ ಲಾಭ ಪಡೆಯುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿರುವ ವಿಷಯ.

ಆದರೆ ಈ ಐದು ಗ್ಯಾರಂಟಿ ಯೋಜನೆಗಳ ಒಟ್ಟಾರೆ ಖರ್ಚು ಎಷ್ಟು ಬರುತ್ತದೆ ಎಂದು ನೋಡುವುದಾದರೆ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಜಾರಿಗೆ ಆದ ಐದು ಗ್ಯಾರಂಟಿ ಯೋಜನೆಗಳ ಒಂದು ಖರ್ಚು, 56 ಸಾವಿರ ಕೋಟಿಗಿಂತಲೂ ಹೆಚ್ಚು ಬರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಒಂದು ಭಾರಿ ಮೊತ್ತವಾಗಿದ್ದು, ಇದಕ್ಕಾಗಿ 50,000 ಕೋಟಿಗೆ ಹೆಚ್ಚು ಹಣ ಮೀಸಲಿಡಬೇಕಾಗಿರುವುದರಿಂದ ವೆಚ್ಚ ನಿರ್ವಹಣೆಗೆ ಬಾರಿ ಸಂಕಷ್ಟ ಎದುರಿಸಬೇಕಾಗಿರುವುದು.

ಇದಕ್ಕಿಂತಲೂ ಮುಂಚೆ ಮಾನ್ಯ ಸಿದ್ದರಾಮಯ್ಯನವರು ಅಧಿಕಾರ ಸ್ವೀಕಾರ ಮಾಡಿದ ನಂತರ ಜುಲೈ ಏಳರಂದು ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡನೆ ನಡೆಸಿದ್ದರು.

ಸಾಂಸ್ಕೃತಿಕ ನಾಯಕ ಬಸವಣ್ಣ!

ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂಬುದನ್ನು ಹೆಸರಿಡುವಂತೆ ರಾಜ್ಯದ ಹಲವು ಮಠಾಧೀಶರು ಅದೇ ರೀತಿ ಹಲವಾರು ಸಾಹಿತಿಗಳು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸುತ್ತಿದ್ದಾರೆ. ಎಂದರೆ ಬಸವಣ್ಣನವರು 12ನೇ ಶತಮಾನದ ಜಗತ್ತು ಕಂಡ ಸಮಾಜ ಸುಧಾರಕರು.

ಅದರಿಂದ ಇಂತಹ ಒಬ್ಬ ಮಹಾನ್ ವ್ಯಕ್ತಿಯನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕನೆಂದು ಹೆಸರಿಡಲು ಅನೇಕ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯ ಮಾಡುತ್ತಿದ್ದಾರೆ. ಈ ಒಂದು ವಿಷಯದ ಹಿನ್ನೆಲೆಯಲ್ಲಿ, ಒತ್ತಾಯಕ್ಕೆ ಅನ್ವಯಿಸುವಂತೆ ವಿಷಯವನ್ನು ಪ್ರಸ್ತಾಪಿಸಿ ಅನುಮೋದನೆಯನ್ನು ಕೂಡ ಪಡೆಯಲಾಗಿದೆ.

ಈ ವಿಷಯದ ಬಗ್ಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಮಾತನಾಡಿ ಬಸವಣ್ಣನವರ ಹೆಸರು ಸಾಂಸ್ಕೃತಿಕ ನಾಯಕನೆಂದು ಇಡಬೇಕೆಂಬುವುದು ಹಲವಾರು ವರ್ಷಗಳ ಹಲವಾರು ಜನಗಳ ಬೇಡಿಕೆಯಾಗಿದ್ದು, ಇದನ್ನು ಜಾರಿಗೆಗೋಳಿಸಬೇಕಾಗಿ ಹಲವು ಜನರ ಕಷ್ಟ ಪಟ್ಟಿದ್ದಾರೆ.

Read more

ಹೈನುಗಾರಿಕೆ ಮಾಡಲು ಬಯಸುವವರು ಈಗಲೇ ಪಡೆದುಕೊಳ್ಳಿ 3, ಲಕ್ಷದವರೆಗೂ ಬಡ್ಡಿ ರಹಿತ ಸಾಲ…! ಅರ್ಜಿ ಸಲ್ಲಿಸುವುದು ಹೇಗೆ ಈ ಬಡ್ಡಿ ರಹಿತ ಸಾಲ ಹೇಗೆ ಪಡೆದುಕೊಳ್ಳಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ……

ಹೈನುಗಾರಿಕೆ ಮಾಡುವವರಿಗೆ ಸರಕಾರದಿಂದ ಸಹಾಯಧನ… ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ಜನಸಾಮಾನ್ಯರಿಗೆ, ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕೇಂದ್ರ ಸರ್ಕಾರದಿಂದ ಭಾನುವಾರ ಸಾಕಾಣಿಕೆ ಮಾಡುತ್ತಿರುವವರಿಗೆ ಭರ್ಜರಿ ಗುಡ್ ನ್ಯೂಸ್ ಬಂದಿದ್ದು ಇದರ ಬಗ್ಗೆ ಬೇಕಾದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಮಾಹಿತಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೊನೆಯವರೆಗೂ ಓದಿ ಇದರ ಲಾಭವನ್ನು ಪಡೆದುಕೊಳ್ಳಿ. ಕೇಂದ್ರ ಸರ್ಕಾರವು ಹಳ್ಳಿಯ ಜನರಿಗೆ … Read more

ರೈಲ್ವೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ…!

ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ…! ರೈಲ್ವೆ ಇಲಾಖೆಯಲ್ಲಿ SSLC ಪಾಸಾದವರಿಗೆ ಭರ್ಜರಿ 2 ಸಾವಿರಕ್ಕೂ ಹೆಚ್ಚು ಕಾನ್ ಸ್ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿ RPF Constable, SI recruitment 2024 ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ … Read more

ಪಿಯುಸಿ ಪಾಸಾದವರಿಗೆ ಕಂಪ್ಯೂಟರ್ ಆಪರೇಟರ್ ಉದ್ಯೋಗಗಳ ಅವಕಾಶ…! ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಉಳ್ಳವರು ಈಗಲೇ ಅರ್ಜಿ ಸಲ್ಲಿಸಿ…!

ಕರ್ನಾಟಕದ ವಿವಿಧ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ…! 12ನೇ ತರಗತಿ ಪಾಸಾದವರಿಗೆ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ಜರಿ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ ಈ ಸುವರ್ಣವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಎಲ್ಲರಿಗೂ ನಮಸ್ಕಾರ ಬಂಧುಗಳೇ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು … Read more

ರೈಲ್ವೆ ಇಲಾಖೆಯಲ್ಲಿ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಿಯುಸಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ..! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಅರ್ಜಿ ಸಲ್ಲಿಸಲು ಸುವರ್ಣ ಅವಕಾಶ…!

ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಉದ್ಯೋಗಕ್ಕಾಗಿ ಕಾಯುತ್ತಿರುವಂತ ಯುವಕರಿಗೆ ಗುಡ್ ನ್ಯೂಸ್..! ಭಾರತೀಯ ರೈಲ್ವೆ ಇಲಾಖೆಯಲ್ಲಿ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿಯನ್ನು ಆವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಹಾಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಸಂಪೂರ್ಣ ಮಾಹಿತಿಯನ್ನು ಈಗಲೂ ತಿಳಿದುಕೊಳ್ಳೋಣ ಬನ್ನಿ…! ರೈಲ್ವೆ ಇಲಾಖೆಯಲ್ಲಿ ಹುದ್ದೆಯನ್ನು ಪಡೆದುಕೊಳ್ಳಬೇಕೆಂದರೆ ಅರ್ಜಿ ಸಲ್ಲಿಸಲು ಇರಬೇಕಾದಂತಹ ಅರ್ಹತೆಗಳೇನು…? ರೈಲ್ವೆ ಇಲಾಖೆಯಲ್ಲಿ ಹುದ್ದೆಯನ್ನು ಪಡೆದುಕೊಳ್ಳಬೇಕೆಂದರೆ ಅರ್ಹತೆಗಳೇನು ಇರಬೇಕು ಹಾಗೆ ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ರೈಲ್ವೆ ಇಲಾಖೆಯಲ್ಲಿ ಹುದ್ದೆಯನ್ನು … Read more